AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ; ಚಿಕಿತ್ಸಾ ಔಷಧಿಗಳ ಪಟ್ಟಿಯಿಂದ ತೆಗೆದುಹಾಕಿದ ಡಬ್ಲ್ಯೂಎಚ್​ಒ

ಇತ್ತೀಚೆಗಂತೂ ರೆಮ್​ಡಿಸಿವರ್​ ಇಂಜೆಕ್ಷನ್​​ ಹೆಸರನ್ನು ಪ್ರತಿಯೊಬ್ಬರೂ ಕೇಳಿಯೇ ಇರುತ್ತಾರೆ. ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಪ್ರಮುಖ ಔಷಧ ಎಂದೇ ಬಿಂಬಿತವಾಗಿತ್ತು. ಮನೆಯಲ್ಲೇ ಐಸೋಲೇಟ್​ ಆಗಿ ಕೊರೊನಾಕ್ಕೆ ಚಿಕಿತ್ಸೆ ಪಡೆಯುವವರೂ ಸಹ ಇದನ್ನು ಖರೀದಿಸಲು ಪ್ರಾರಂಭಿಸಿದ್ದರು. ಕೊರೊನಾ ಉಲ್ಬಣದ ಬೆನ್ನಲ್ಲೇ ರೆಮ್​ಡಿಸಿವಿರ್​ ಅಭಾವವೂ ಕಂಡುಬಂದಿತ್ತು. ಆದರೆ ಇದೀಗ ವಿಶ್ವ ಆರೋಗ್ಯ ಸಂಸ್ಥೆ (WHO) ಕೊವಿಡ್​ 19 ಚಿಕಿತ್ಸೆ ಔಷಧ ಪಟ್ಟಿಯಿಂದ ಈ ರೆಮ್​ಡಿಸಿವಿರ್ ಇಂಜೆಕ್ಷನ್​ನ್ನು ತೆಗೆದುಹಾಕಿದೆ. ಒಂದು ಕಾಲದಲ್ಲಿ ಕೊರೊನಾ ವಿರುದ್ಧ ಹೋರಾಟದಲ್ಲಿ ಜೀವರಕ್ಷಕದಂತೆ ಬಿಂಬಿತವಾಗಿದ್ದ ರೆಮ್​ಡಿಸಿವಿರ್​​ನ್ನು ಇದೀಗ […]

ಕೊವಿಡ್​ 19 ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ; ಚಿಕಿತ್ಸಾ ಔಷಧಿಗಳ ಪಟ್ಟಿಯಿಂದ ತೆಗೆದುಹಾಕಿದ ಡಬ್ಲ್ಯೂಎಚ್​ಒ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 20, 2021 | 6:47 PM

Share

ಇತ್ತೀಚೆಗಂತೂ ರೆಮ್​ಡಿಸಿವರ್​ ಇಂಜೆಕ್ಷನ್​​ ಹೆಸರನ್ನು ಪ್ರತಿಯೊಬ್ಬರೂ ಕೇಳಿಯೇ ಇರುತ್ತಾರೆ. ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ಪ್ರಮುಖ ಔಷಧ ಎಂದೇ ಬಿಂಬಿತವಾಗಿತ್ತು. ಮನೆಯಲ್ಲೇ ಐಸೋಲೇಟ್​ ಆಗಿ ಕೊರೊನಾಕ್ಕೆ ಚಿಕಿತ್ಸೆ ಪಡೆಯುವವರೂ ಸಹ ಇದನ್ನು ಖರೀದಿಸಲು ಪ್ರಾರಂಭಿಸಿದ್ದರು. ಕೊರೊನಾ ಉಲ್ಬಣದ ಬೆನ್ನಲ್ಲೇ ರೆಮ್​ಡಿಸಿವಿರ್​ ಅಭಾವವೂ ಕಂಡುಬಂದಿತ್ತು. ಆದರೆ ಇದೀಗ ವಿಶ್ವ ಆರೋಗ್ಯ ಸಂಸ್ಥೆ (WHO) ಕೊವಿಡ್​ 19 ಚಿಕಿತ್ಸೆ ಔಷಧ ಪಟ್ಟಿಯಿಂದ ಈ ರೆಮ್​ಡಿಸಿವಿರ್ ಇಂಜೆಕ್ಷನ್​ನ್ನು ತೆಗೆದುಹಾಕಿದೆ.

ಒಂದು ಕಾಲದಲ್ಲಿ ಕೊರೊನಾ ವಿರುದ್ಧ ಹೋರಾಟದಲ್ಲಿ ಜೀವರಕ್ಷಕದಂತೆ ಬಿಂಬಿತವಾಗಿದ್ದ ರೆಮ್​ಡಿಸಿವಿರ್​​ನ್ನು ಇದೀಗ ಕೊವಿಡ್​ 19 ಚಿಕಿತ್ಸಾ ಪಟ್ಟಿಯಿಂದ ತೆಗೆದಿರುವ ವಿಶ್ವ ಆರೋಗ್ಯ ಸಂಸ್ಥೆ, ಕೊರೊನಾ ಚಿಕಿತ್ಸೆಗೆ ರೆಮ್​ಡಿಸಿವಿರ್​ ಪರಿಣಾಮಕಾರಿಯಲ್ಲ ಎಂದೂ ಹೇಳಿದೆ. ನಿನ್ನೆ ಅಂದರೆ ಮಂಗಳವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಯ ಮುಖ್ಯಸ್ಥ ಡಾ. ಡಿಎಸ್​ ರಾಣಾ ಈ ಬಗ್ಗೆ ಸುಳಿವು ನೀಡಿದ್ದರು. ಶೀಘ್ರದಲ್ಲೇ ರೆಮ್​ಡಿಸಿವಿರ್​​ನ್ನು ಕೊವಿಡ್​ 19 ಚಿಕಿತ್ಸೆ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಕೊವಿಡ್​ ಸೋಂಕಿತರಿಗೆ ಇದು ಪರಿಣಾಮಕಾರಿ ಎಂಬುದಕ್ಕೆ ಇನ್ನೂ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಹೇಳಿದ್ದರು.

ಕೊರೊನಾ ವಿರುದ್ಧ ಪ್ರಾಯೋಗಿಕವಾಗಿ ಬಳಸಲಾಗಿದ್ದ ಎಲ್ಲ ಔಷಧಿಗಳನ್ನೂ..ಪ್ಲಾಸ್ಮಾ ಥೆರಪಿಯನ್ನೂ ಸೇರಿ ಎಲ್ಲವನ್ನೂ ಚಿಕಿತ್ಸೆಯಿಂದ ಕೈಬಿಡಲಾಗಿದೆ. ಹಾಗೇ ಈ ರೆಮ್​ಡಿಸಿವಿರ್​ನ್ನು ಕೂಡ ಶೀಘ್ರದಲ್ಲೇ ಚಿಕಿತ್ಸಾ ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಸದ್ಯದ ಮಟ್ಟಿಗೆ ಕೇವಲ ಮೂರು ರೀತಿಯ ಔಷಧಿಗಳು ಮಾತ್ರ ಕೊವಿಡ್​ 19 ಚಿಕಿತ್ಸೆಗಾಗಿ ಬಳಕೆ ಮಾಡಲಾಗುತ್ತಿದೆ. ಈ ಬಗ್ಗೆ ನಾವು ಇನ್ನೂ ಗಮನಿಸುತ್ತಿದ್ದೇವೆ..ಅಧ್ಯಯನ ನಡೆಯುತ್ತಿದೆ ಎಂದೂ ಡಾ. ಡಿ.ಎಸ್.ರಾಣಾ ಹೇಳಿದ್ದರು.

ಇದನ್ನೂ ಓದಿ: ವಿರಾಟ್ ಕೊಹ್ಲಿಗೆ ಅನುಷ್ಕಾ ಶರ್ಮಾ ನಟಿಸಿರುವ ಯಾವ ಸಿನಿಮಾ ಫೆವರೆಟ್ ಗೊತ್ತಾ?

ನಾಲ್ಕು ವರ್ಷಗಳಿಂದ ನಿಷ್ಕ್ರಿಯಗೊಂಡಿದ್ದ ಆಕ್ಸಿಜನ್​ ಘಟಕವನ್ನು ನಾಲ್ಕೇ ದಿನಗಳಲ್ಲಿ ದುರಸ್ತಿ ಮಾಡಿದ ಇಂಡಿಯನ್ ಆರ್ಮಿ..

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ