AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​-19 ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಿದ ಭಾರತದ ನಿರ್ಧಾರಕ್ಕೆ WHO ಸ್ವಾಗತ

ಏಷ್ಯಾ ಭಾಗದಲ್ಲಿ ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಿದ ಮೊದಲ ದೇಶ ಭಾರತ. ಈ ನಿರ್ಧಾರವನ್ನು WHO ಸ್ವಾಗತಿಸುತ್ತದೆ. ಭಾರತದ ಈ ಕ್ರಮ ಆಗ್ನೇಯ ಏಷ್ಯಾ ಭಾಗದಲ್ಲಿ ಕೊವಿಡ್​-19 ವಿರುದ್ಧ ಹೋರಾಟವನ್ನು ಬಲಗೊಳಿಸಲಿದೆ ಎಂದು ಹೇಳಿದ್ದಾರೆ.

ಕೊವಿಡ್​-19 ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಿದ ಭಾರತದ ನಿರ್ಧಾರಕ್ಕೆ WHO ಸ್ವಾಗತ
ವಿಶ್ವ ಆರೋಗ್ಯ ಸಂಸ್ಥೆ ನಿರ್ದೇಶಕಿ ಪೂನಂ ಕ್ಷೇತ್ರಪಾಲ ಸಿಂಗ್​
Lakshmi Hegde
| Edited By: |

Updated on: Jan 03, 2021 | 3:04 PM

Share

ದೆಹಲಿ: ಸೀರಮ್ ಇನ್ಸ್​​ಟಿಟ್ಯೂಟ್​ನ ಕೊವಿಶೀಲ್ಡ್​ ಮತ್ತು ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಗಳ ತುರ್ತು ಬಳಕೆಗೆ ಅವಕಾಶ ನೀಡಿದ ಭಾರತದ ನಿರ್ಧಾರವನ್ನು ವಿಶ್ವ ಆರೋಗ್ಯ ಸಂಸ್ಥೆ (WHO) ಸ್ವಾಗತಿಸಿದೆ.

ಇಂದು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ ಅಧ್ಯಕ್ಷ ವಿ.ಜಿ. ಸೋಮಾನಿ ಲಸಿಕೆಗಳ ತುರ್ತು, ನಿರ್ಬಂಧಿತ ಬಳಕೆಗೆ ಅನುಮತಿ ನೀಡಿದ್ದನ್ನು ಘೋಷಿಸಿದ ಬಳಿಕ ಟ್ವೀಟ್ ಮಾಡಿರುವ ಡಬ್ಲ್ಯುಎಚ್​ಒದ ಆಗ್ನೇಯ ಏಷ್ಯಾ ಪ್ರಾದೇಶಿಕ ನಿರ್ದೇಶಕಿ ಡಾ. ಪೂನಂ ಕ್ಷೇತ್ರಪಾಲ ಸಿಂಗ್​, ಆಗ್ನೇಯ ಏಷ್ಯಾ ಭಾಗದಲ್ಲಿ ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಿದ ಮೊದಲ ದೇಶ ಭಾರತ. ಈ ನಿರ್ಧಾರವನ್ನು WHO ಸ್ವಾಗತಿಸುತ್ತದೆ. ಭಾರತದ ಈ ಕ್ರಮ ಆಗ್ನೇಯ ಏಷ್ಯಾ ಭಾಗದಲ್ಲಿ ಕೊವಿಡ್​-19 ವಿರುದ್ಧ ಹೋರಾಟವನ್ನು ಬಲಗೊಳಿಸಲಿದೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಎರಡು ಲಸಿಕೆಗಳು ಬಳಕೆಗೆ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಸಂತಸ ವ್ಯಕ್ತಪಡಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ

Follow Us
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ
ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ