AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​-19 ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಿದ ಭಾರತದ ನಿರ್ಧಾರಕ್ಕೆ WHO ಸ್ವಾಗತ

ಏಷ್ಯಾ ಭಾಗದಲ್ಲಿ ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಿದ ಮೊದಲ ದೇಶ ಭಾರತ. ಈ ನಿರ್ಧಾರವನ್ನು WHO ಸ್ವಾಗತಿಸುತ್ತದೆ. ಭಾರತದ ಈ ಕ್ರಮ ಆಗ್ನೇಯ ಏಷ್ಯಾ ಭಾಗದಲ್ಲಿ ಕೊವಿಡ್​-19 ವಿರುದ್ಧ ಹೋರಾಟವನ್ನು ಬಲಗೊಳಿಸಲಿದೆ ಎಂದು ಹೇಳಿದ್ದಾರೆ.

ಕೊವಿಡ್​-19 ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಿದ ಭಾರತದ ನಿರ್ಧಾರಕ್ಕೆ WHO ಸ್ವಾಗತ
ವಿಶ್ವ ಆರೋಗ್ಯ ಸಂಸ್ಥೆ ನಿರ್ದೇಶಕಿ ಪೂನಂ ಕ್ಷೇತ್ರಪಾಲ ಸಿಂಗ್​
Lakshmi Hegde
| Edited By: |

Updated on: Jan 03, 2021 | 3:04 PM

Share

ದೆಹಲಿ: ಸೀರಮ್ ಇನ್ಸ್​​ಟಿಟ್ಯೂಟ್​ನ ಕೊವಿಶೀಲ್ಡ್​ ಮತ್ತು ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಗಳ ತುರ್ತು ಬಳಕೆಗೆ ಅವಕಾಶ ನೀಡಿದ ಭಾರತದ ನಿರ್ಧಾರವನ್ನು ವಿಶ್ವ ಆರೋಗ್ಯ ಸಂಸ್ಥೆ (WHO) ಸ್ವಾಗತಿಸಿದೆ.

ಇಂದು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದ ಅಧ್ಯಕ್ಷ ವಿ.ಜಿ. ಸೋಮಾನಿ ಲಸಿಕೆಗಳ ತುರ್ತು, ನಿರ್ಬಂಧಿತ ಬಳಕೆಗೆ ಅನುಮತಿ ನೀಡಿದ್ದನ್ನು ಘೋಷಿಸಿದ ಬಳಿಕ ಟ್ವೀಟ್ ಮಾಡಿರುವ ಡಬ್ಲ್ಯುಎಚ್​ಒದ ಆಗ್ನೇಯ ಏಷ್ಯಾ ಪ್ರಾದೇಶಿಕ ನಿರ್ದೇಶಕಿ ಡಾ. ಪೂನಂ ಕ್ಷೇತ್ರಪಾಲ ಸಿಂಗ್​, ಆಗ್ನೇಯ ಏಷ್ಯಾ ಭಾಗದಲ್ಲಿ ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡಿದ ಮೊದಲ ದೇಶ ಭಾರತ. ಈ ನಿರ್ಧಾರವನ್ನು WHO ಸ್ವಾಗತಿಸುತ್ತದೆ. ಭಾರತದ ಈ ಕ್ರಮ ಆಗ್ನೇಯ ಏಷ್ಯಾ ಭಾಗದಲ್ಲಿ ಕೊವಿಡ್​-19 ವಿರುದ್ಧ ಹೋರಾಟವನ್ನು ಬಲಗೊಳಿಸಲಿದೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಎರಡು ಲಸಿಕೆಗಳು ಬಳಕೆಗೆ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಸಂತಸ ವ್ಯಕ್ತಪಡಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ

Follow Us
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?