AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suvendu Adhikari: ವಿಧಾನಸಭೆಯಿಂದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಅಮಾನತು ತಪ್ಪಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ವಿಧಾನಸಭೆಯ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ(Suvendu Adhikari) ಅಧಿವೇಶನದಿಂದ ಅಮನಾತು ಆಗುವುದನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಪ್ಪಿಸಿದ್ದಾರೆ.

Suvendu Adhikari: ವಿಧಾನಸಭೆಯಿಂದ  ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಅಮಾನತು ತಪ್ಪಿಸಿದ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿImage Credit source: NDTV
ನಯನಾ ರಾಜೀವ್
|

Updated on: Feb 14, 2023 | 9:45 AM

Share

ಪಶ್ಚಿಮ ಬಂಗಾಳ ವಿಧಾನಸಭೆಯ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ(Suvendu Adhikari) ಅಧಿವೇಶನದಿಂದ ಅಮನಾತು ಆಗುವುದನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಪ್ಪಿಸಿದ್ದಾರೆ. ಸುವೇಂದು ಅವರು ವಿಧಾನಸಭಾಧ್ಯಕ್ಷರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಕುರಿತು ಮಾತನಾಡಿದ ಮಮತಾ ಬ್ಯಾನರ್ಜಿ, ವಿರೋಧ ಪಕ್ಷದ ನಾಯಕರ ವರ್ತನೆ ನಾಚಿಕೆಗೇಡಿನ ಸಂಗತಿ, ಎಲ್ಲಾ ಕಡೆಯೂ ಸಭೇಂದು ಅಂತಃ ಭಾಷೆಯನ್ನೇ ಬಳಕೆ ಮಾಡುತ್ತಾರೆ ಎಂದು ದೂರಿದರು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಧ್ಯಸ್ಥಿಕೆಯಿಂದ ಸುವೇಂದು ಅಧಿಕಾರಿ ಅಮಾನತು ತಡೆಯಲಾಯಿತು. ವಿರೋಧ ಪಕ್ಷದ ನಾಯಕರ ನಡವಳಿಕೆ ಎಷ್ಟು ನಾಚಿಕೆಗೇಡಿನ ಸಂಗತಿ, ಅವರು ನಮ್ಮ ವಿರುದ್ಧವೂ ಕೂಡ ಇಂತಹ ಭಾಷೆಯನ್ನೇ ಪ್ರಯೋಗ ಮಾಡುತ್ತಾರೆ, ಅವರ ಪರವಾಗಿ ನಾನು ಕ್ಷಮೆ ಯಾಚಿಸುತ್ತೇನೆ, ದಯವಿಟ್ಟು ಅವರನ್ನು ಕ್ಷಮಿಸಿ ಎಂದು ಮಮತಾ ಕೇಳಿಕೊಂಡರು.

ಮತ್ತಷ್ಟು ಓದಿ: Tripura Elections: ಚುನಾವಣಾ ಪ್ರಚಾರಕ್ಕೆ ಅಮಿತ್ ಶಾ, ಮಮತಾ ಬ್ಯಾನರ್ಜಿ ತ್ರಿಪುರಾಗೆ ಭೇಟಿ

ಸುವೇಂದು ಅಧಿಕಾರಿ ವಾಸ್ತವವಾಗಿ ನಿಧಿ ದುರುಪಯೋಗ ಮತ್ತು ಹಿರಿಯ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಆರೋಪಗಳನ್ನು ಮಾಡಿದ್ದರು. ತೃಣಮೂಲ ಕಾಂಗ್ರೆಸ್ ಶಾಸಕ ತಪಸ್ ರಾಯ್ ಅವರು ಸುವೇಂದು ಅಧಿಕಾರಿಯನ್ನು ಫೆಬ್ರವರಿ 20 ರವರೆಗೆ ಸದನದಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ವಿಶೇಷ ಹಕ್ಕು ಉಲ್ಲಂಘನೆಯ ಪ್ರಸ್ತಾಪವನ್ನು ಮಂಡಿಸಿದರು.

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಹಗರಣ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಿರಿಯ ನಾಯಕರು ಮತ್ತು ಸಚಿವರ ಬಂಧನ ಸೇರಿದಂತೆ ಹಲವು ಹಗರಣಗಳನ್ನು ರಾಜ್ಯಪಾಲರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿಲ್ಲ ಎಂದು ಸುವೇಂದು ಅಧಿಕಾರಿ ಹೇಳಿದರು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ