AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ 27ರವರೆಗೂ ದೇಶದ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಮಳೆ: ಭಾರತೀಯ ಹವಾಮಾನ ಇಲಾಖೆ ವರದಿ

ಆಗಸ್ಟ್​ 25ರಿಂದ ಮಾನ್ಸೂನ್​ ಹಿಮಾಲಯದ ತಪ್ಪಲುಗಳಲ್ಲಿ ಸಂಚರಿಸಲಿದ್ದು, 26ರವರೆಗೂ ಮುಂದುವರಿಯುತ್ತದೆ. ಹಾಗಾಗಿ, ಪ್ರಬಲ ಆಗ್ನೇಯ ಮತ್ತು ನೈಋತ್ಯ ಮಾರುತಗಳು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತಕ್ಕೆ ಸಂಚಾರ ಮಾಡುತ್ತವೆ.

ಆಗಸ್ಟ್​ 27ರವರೆಗೂ ದೇಶದ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಮಳೆ: ಭಾರತೀಯ ಹವಾಮಾನ ಇಲಾಖೆ ವರದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 25, 2021 | 12:39 PM

Share

ದೆಹಲಿ: ಆಗಸ್ಟ್​ 27ರವರೆಗೆ ದೇಶಾದ್ಯಂತ ಅನೇಕ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ಅದರಲ್ಲೂ ಪಶ್ಚಿಮ ಬಂಗಾಳ, ಸಿಕ್ಕಿಂ, ಮೇಘಾಲಯ, ಅಸ್ಸಾಂ, ಬಿಹಾರ್​, ಉತ್ತರಾಖಂಡ್​, ಉತ್ತರಪ್ರದೇಶ, ಕೇರಳ, ತಮಿಳುನಾಡು ಪುದುಚೇರಿಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿ ನೀಡಿದೆ.

ಆಗಸ್ಟ್​ 25ರಿಂದ ಮಾನ್ಸೂನ್​ ಹಿಮಾಲಯದ ತಪ್ಪಲುಗಳಲ್ಲಿ ಸಂಚರಿಸಲಿದ್ದು, 26ರವರೆಗೂ ಮುಂದುವರಿಯುತ್ತದೆ. ಹಾಗಾಗಿ, ಪ್ರಬಲ ಆಗ್ನೇಯ ಮತ್ತು ನೈಋತ್ಯ ಮಾರುತಗಳು ಬಂಗಾಳಕೊಲ್ಲಿಯಿಂದ ಈಶಾನ್ಯ ಭಾರತಕ್ಕೆ ಸಂಚಾರ ಮಾಡುತ್ತವೆ. ಈ ಕಾರಣದಿಂದ ಇಂದು ಮತ್ತು ನಾಳೆ (ಆಗಸ್ಟ್​ 25) ಮೇಘಾಲಯ-ಅಸ್ಸಾಂಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ. ಹಾಗೇ, ಈಶಾನ್ಯ ಭಾರತ ಮತ್ತು ಪಶ್ಚಿಮ ಬಂಗಾಳ, ಸಿಕ್ಕಿಂಗಳಲ್ಲಿ ಆಗಸ್ಟ್​ 27ರವರೆಗೂ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಐಎಂಡಿ ಹೇಳಿದೆ.

ಪೂರ್ವ ಭಾರತದಲ್ಲೂ ಕೂಡ ಮುಂದಿನ ಮೂರು ದಿನಗಳ ಕಾಲ ಗುಡುಗು-ಮಿಂಚು ಸಹಿತ ಮಳೆಯಾಗಬಹುದು. ಮುಂದಿನ 5 ದಿನಗಳ ಕಾಲ ವಾಯುವ್ಯ, ಮಧ್ಯ ಭಾರತ ಹಾಗೂ ಪಶ್ಚಿಮ ಕರಾವಳಿಯಲ್ಲಿ ಮಳೆ ಕಡಿಮೆಯಾಗಲಿದೆ ಎಂದೂ ಐಎಂಡಿ ವರದಿ ಮಾಡಿದೆ.

ಇದನ್ನೂ ಓದಿ: ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಕಾಲೇಜಿನ ಬಳಿ 2 ದಿನದ ಹೆಣ್ಣು ಶಿಶು ಬಿಟ್ಟುಹೋಗಿರುವ ದುರುಳರು

ಮತ್ತೊಮ್ಮೆ ಮದುವೆಯಾದ ನಟ ಪ್ರಕಾಶ್​ ರಾಜ್​ !-ಎಲ್ಲವೂ ಮಗನಿಗಾಗಿಯಂತೆ

Published On - 12:38 pm, Wed, 25 August 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ