‘ನಾವು ಸರ್ಕಾರದ ನಿಯಮ ಪಾಲಿಸ್ತೇವೆ, ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸುತ್ತೇವೆ’

ಕೊರೊನಾ ಸೋಂಕು ವಿರುದ್ಧದ ಯುದ್ಧದಲ್ಲಿ ನಾವು ಸರ್ಕಾರದ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸುತ್ತೇವೆ. ಸಾಮಾಜಿಕ ಅಂತರ ಕಾಪಾಡುತ್ತೇವೆ ಎಂದು ಗುವಾಹತಿಯಲ್ಲಿ ಈದ್ ಉಲ್ ಫಿತರ್ ಆಚರಿಸುವ ಉತ್ಸಾಹದಲ್ಲಿರುವ ಜನ ಹೇಳಿದ್ದಾರೆ. ‘ಕೊರೊನಾ ವಿರುದ್ಧದ ಯುದ್ಧದಲ್ಲಿ ನಾವು ಸರ್ಕಾರದ ಜೊತೆ ನಿಲ್ಲುತ್ತೇವೆ. ನಾವು ಸರ್ಕಾರದ ನಿಯಮ ಪಾಲಿಸುತ್ತೇವೆ, ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸುತ್ತೇವೆ’ ಎಂದು ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

‘ನಾವು ಸರ್ಕಾರದ ನಿಯಮ ಪಾಲಿಸ್ತೇವೆ, ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸುತ್ತೇವೆ’
ಸಾಧು ಶ್ರೀನಾಥ್​

Updated on: May 23, 2020 | 3:25 PM

ಕೊರೊನಾ ಸೋಂಕು ವಿರುದ್ಧದ ಯುದ್ಧದಲ್ಲಿ ನಾವು ಸರ್ಕಾರದ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸುತ್ತೇವೆ. ಸಾಮಾಜಿಕ ಅಂತರ ಕಾಪಾಡುತ್ತೇವೆ ಎಂದು ಗುವಾಹತಿಯಲ್ಲಿ ಈದ್ ಉಲ್ ಫಿತರ್ ಆಚರಿಸುವ ಉತ್ಸಾಹದಲ್ಲಿರುವ ಜನ ಹೇಳಿದ್ದಾರೆ.

‘ಕೊರೊನಾ ವಿರುದ್ಧದ ಯುದ್ಧದಲ್ಲಿ ನಾವು ಸರ್ಕಾರದ ಜೊತೆ ನಿಲ್ಲುತ್ತೇವೆ. ನಾವು ಸರ್ಕಾರದ ನಿಯಮ ಪಾಲಿಸುತ್ತೇವೆ, ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸುತ್ತೇವೆ’ ಎಂದು ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

Published On - 3:24 pm, Sat, 23 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us