AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವೆ: ಕಮಲ್ ಹಾಸನ್

ನಾನು ಮುಂಬರುವ ಚುನಾವಣೆಯಲ್ಲಿ ಖಂಡಿತವಾಗಿಯೂ ಸ್ಪರ್ಧಿಸುತ್ತೇನೆ. ಎಲ್ಲಿ ಸ್ಪರ್ಧಿಸುತ್ತೇನೆ ಎಂಬುದನ್ನು ಆಮೇಲೆ ಹೇಳುವೆ ಎಂದಿದ್ದಾರೆ ಕಮಲ್ ಹಾಸನ್

2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವೆ: ಕಮಲ್ ಹಾಸನ್
ಕಮಲ್ ಹಾಸನ್
ರಶ್ಮಿ ಕಲ್ಲಕಟ್ಟ
|

Updated on:Dec 14, 2020 | 7:38 PM

Share

ಚೆನ್ನೈ: 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದ ನಟ ಕಮಲ್ ಹಾನಸ್ 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ನಾನು ಮುಂಬರುವ ಚುನಾವಣೆಯಲ್ಲಿ ಖಂಡಿತವಾಗಿಯೂ ಸ್ಪರ್ಧಿಸುತ್ತೇನೆ. ಎಲ್ಲಿ ಸ್ಪರ್ಧಿಸುತ್ತೇನೆ ಎಂಬುದನ್ನು ಆಮೇಲೆ ಹೇಳುವೆ ಎಂದಿದ್ದಾರೆ. ಕಮಲ್ ಹಾಸನ್ ಅವರ ಪಕ್ಷ ‘ಮಕ್ಕಳ್ ನೀತಿ ಮೈಯಂ’ (ಎಂಎನ್ಎಂ) 2019ರ ಚುನಾವಣೆಯಲ್ಲಿ 38 ಲೋಕಸಭಾ ಕ್ಷೇತ್ರಗಳಲ್ಲಿ ಮತ್ತು ಉಪ ಚುನಾವಣೆಯಲ್ಲಿ 19 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.

ನಗರ ಪ್ರದೇಶಗಳಲ್ಲಿ ಎಂಎನ್ಎಂ ಪಕ್ಷಕ್ಕೆ ಉತ್ತಮ ಬೆಂಬಲ ಸಿಕ್ಕಿದ್ದು, ಕಮಲ್ ಹಾಸನ್ ಚೆನ್ನೈಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜನವರಿಯಲ್ಲಿ ರಜನಿಕಾಂತ್ ರಾಜಕೀಯ ಪಕ್ಷವೊಂದನ್ನು ಆರಂಭಿಸುವ ಸಾಧ್ಯತೆ ಇದೆ. ಹೀಗಿರುವಾಗ ರಜನೀಕಾಂತ್ ಅವರ ಪಕ್ಷದೊಂದಿಗೆ ನೀವು ಮೈತ್ರಿ ಮಾಡಿಕೊಳ್ಳುತ್ತಿದ್ದೀರಾ ಎಂದು ಕಮಲ್ ಅವರಲ್ಲಿ ಕೇಳಿದಾಗ ಮೈತ್ರಿ ಮಾಡಲು ಸಮಯ ಬರಬೇಕು. ಡಿಸೆಂಬರ್ 31ರಂ ನಂತರವೇ ಈ ಪ್ರಶ್ನೆಗೆ ಉತ್ತರಿಸುವುದು ಸೂಕ್ತ ಎಂದಿದ್ದಾರೆ.

ಈಗೇಕೆ ಬೇಕಿತ್ತು ಹೊಸ ಸಂಸತ್ತು: ಮೋದಿ ವಿರುದ್ಧ ಕಮಲ್ ಹಾಸನ್ ಆಕ್ರೋಶ

Published On - 7:24 pm, Mon, 14 December 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?