AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವೆ: ಕಮಲ್ ಹಾಸನ್

ನಾನು ಮುಂಬರುವ ಚುನಾವಣೆಯಲ್ಲಿ ಖಂಡಿತವಾಗಿಯೂ ಸ್ಪರ್ಧಿಸುತ್ತೇನೆ. ಎಲ್ಲಿ ಸ್ಪರ್ಧಿಸುತ್ತೇನೆ ಎಂಬುದನ್ನು ಆಮೇಲೆ ಹೇಳುವೆ ಎಂದಿದ್ದಾರೆ ಕಮಲ್ ಹಾಸನ್

2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವೆ: ಕಮಲ್ ಹಾಸನ್
ಕಮಲ್ ಹಾಸನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Dec 14, 2020 | 7:38 PM

Share

ಚೆನ್ನೈ: 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದ ನಟ ಕಮಲ್ ಹಾನಸ್ 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ನಾನು ಮುಂಬರುವ ಚುನಾವಣೆಯಲ್ಲಿ ಖಂಡಿತವಾಗಿಯೂ ಸ್ಪರ್ಧಿಸುತ್ತೇನೆ. ಎಲ್ಲಿ ಸ್ಪರ್ಧಿಸುತ್ತೇನೆ ಎಂಬುದನ್ನು ಆಮೇಲೆ ಹೇಳುವೆ ಎಂದಿದ್ದಾರೆ. ಕಮಲ್ ಹಾಸನ್ ಅವರ ಪಕ್ಷ ‘ಮಕ್ಕಳ್ ನೀತಿ ಮೈಯಂ’ (ಎಂಎನ್ಎಂ) 2019ರ ಚುನಾವಣೆಯಲ್ಲಿ 38 ಲೋಕಸಭಾ ಕ್ಷೇತ್ರಗಳಲ್ಲಿ ಮತ್ತು ಉಪ ಚುನಾವಣೆಯಲ್ಲಿ 19 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.

ನಗರ ಪ್ರದೇಶಗಳಲ್ಲಿ ಎಂಎನ್ಎಂ ಪಕ್ಷಕ್ಕೆ ಉತ್ತಮ ಬೆಂಬಲ ಸಿಕ್ಕಿದ್ದು, ಕಮಲ್ ಹಾಸನ್ ಚೆನ್ನೈಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜನವರಿಯಲ್ಲಿ ರಜನಿಕಾಂತ್ ರಾಜಕೀಯ ಪಕ್ಷವೊಂದನ್ನು ಆರಂಭಿಸುವ ಸಾಧ್ಯತೆ ಇದೆ. ಹೀಗಿರುವಾಗ ರಜನೀಕಾಂತ್ ಅವರ ಪಕ್ಷದೊಂದಿಗೆ ನೀವು ಮೈತ್ರಿ ಮಾಡಿಕೊಳ್ಳುತ್ತಿದ್ದೀರಾ ಎಂದು ಕಮಲ್ ಅವರಲ್ಲಿ ಕೇಳಿದಾಗ ಮೈತ್ರಿ ಮಾಡಲು ಸಮಯ ಬರಬೇಕು. ಡಿಸೆಂಬರ್ 31ರಂ ನಂತರವೇ ಈ ಪ್ರಶ್ನೆಗೆ ಉತ್ತರಿಸುವುದು ಸೂಕ್ತ ಎಂದಿದ್ದಾರೆ.

ಈಗೇಕೆ ಬೇಕಿತ್ತು ಹೊಸ ಸಂಸತ್ತು: ಮೋದಿ ವಿರುದ್ಧ ಕಮಲ್ ಹಾಸನ್ ಆಕ್ರೋಶ

Published On - 7:24 pm, Mon, 14 December 20

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ