AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಸತ್ತಿನ ಒಳಗೂ-ಹೊರಗೂ ನಾವು ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತೇವೆ..ಆದರೆ..’-ಒಂದು ಷರತ್ತು ಹಾಕಿದ ಮಾಯಾವತಿ

ಜಾತಿ ಆಧಾರಿತ ಜನಗಣತಿ ನಡೆಸುವುದರಿಂದ ಎದುರಾಗಬಹುದಾದ ಸೂಕ್ಷ್ಮ ಸಮಸ್ಯೆಗಳನ್ನು ಚರ್ಚಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್​ ಅವರು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಆಪಾಯಿಂಟ್​ಮೆಂಟ್ ಕೇಳಿದ್ದಾರೆ.

‘ಸಂಸತ್ತಿನ ಒಳಗೂ-ಹೊರಗೂ ನಾವು ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತೇವೆ..ಆದರೆ..’-ಒಂದು ಷರತ್ತು ಹಾಕಿದ ಮಾಯಾವತಿ
ಮಾಯಾವತಿ
TV9 Web
| Edited By: |

Updated on: Aug 06, 2021 | 4:04 PM

Share

ಲಖನೌ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆ (Uttar Pradesh Assembly Election 2022)ಗೆ ಈಗಿನಿಂದಲೇ ಸಿದ್ಧತೆ ನಡೆಸುತ್ತಿರುವ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ (Mayawati) ಇದೀಗ ತಾವು ಕೇಂದ್ರಸರ್ಕಾರಕ್ಕೆ ಬೆಂಬಲ ನೀಡುತ್ತೇವೆ ಎಂದು ಹೇಳಿಕೊಂಡಿದ್ದಾರೆ. ಇದು ಅಚ್ಚರಿಯೆನಿಸಿದರೂ ಸತ್ಯ..ಆದರೆ ಮಾಯಾವತಿ ಒಂದು ಷರತ್ತು ಹಾಕಿದ್ದಾರೆ. ಇತರ ಹಿಂದುಳಿದ ವರ್ಗ(OBC)ಗಳ ಜನಗಣತಿ ನಡೆಸಲು ಕೇಂದ್ರ ಸರ್ಕಾರ ರಚನಾತ್ಮಕ ಕ್ರಮಗಳನ್ನು ತೆಗೆದುಕೊಂಡರೆ, ನಾವು ಸಂಸತ್ತಿನ ಒಳಗೆ ಮತ್ತು ಹೊರಗೆ ಎರಡೂ ಕಡೆಗಳಲ್ಲಿ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾತ್ರ ಜನಗಣತಿ ನಡೆಸಲು ಕೇಂದ್ರ ಸರ್ಕಾರ ಪಸ್ತಾವನೆ ಮುಂದಿಟ್ಟಿದೆ. ಹೀಗೆ ಜಾತಿ ಆಧಾರಿತ ಜನಗಣತಿ ನಡೆಸುವುದರಿಂದ ಎದುರಾಗಬಹುದಾದ ಸೂಕ್ಷ್ಮ ಸಮಸ್ಯೆಗಳನ್ನು ಚರ್ಚಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್​ ಅವರು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಆಪಾಯಿಂಟ್​ಮೆಂಟ್ ಕೇಳಿದ್ದಾರೆ. ಇದರ ಬೆನ್ನಲ್ಲೇ ಮಾಯಾವತಿ ಹೀಗೆ ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ ಇತರ ಹಿಂದುಳಿದ ವರ್ಗ (OBS)ದವರು ಎಷ್ಟು ಮಂದಿ ಇದ್ದಾರೆ ಎಂಬುದನ್ನೂ ಜನಗಣತಿ ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವುದೇ ಧನಾತ್ಮಕ ನಿರ್ಧಾರ ತೆಗೆದುಕೊಂಡರೂ ನಾವು ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತೇವೆ. ಸಂಸತ್ತಿನ ಒಳಗೂ -ಹೊರಗೂ ಕೇಂದ್ರ ಸರ್ಕಾರಕ್ಕೆ ನಾವು ಸದಾ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: MS Dhoni: ಒಲಿಂಪಿಕ್ಸ್‌ನಲ್ಲಿ ಹಾಕಿ ತಂಡದ ಐತಿಹಾಸಿಕ ಸಾಧನೆ: 7 ವರ್ಷಗಳ ನಂತರ ವೈರಲ್ ಆಯ್ತು ಧೋನಿಯ ಅದೊಂದು ಟ್ವೀಟ್

Will Support Centre In Parliament And Outside Said Mayawat

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ