AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಾಯುಸೇನೆಯ ಮಿಗ್-21 ವಿಮಾನ ಪತನ; ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ದುರಂತ ಸಾವು

ರಾಜಸ್ಥಾನದ ಜೈಸಲ್ಮೇರ್ ಬಳಿ ಇಂದು ಸಂಜೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದರು. ವಿಮಾನದ ಪೈಲೆಟ್​ಗಾಗಿ ಶೋಧಕಾರ್ಯ ನಡೆಸಲಾಗಿತ್ತು. ವಿಮಾನ ಪತನಗೊಂಡಿರುವ ಖಚಿತ ಸ್ಥಳದ ಬಗ್ಗೆ ಮಾಹಿತಿ ಬಹಿರಂಗಪಡಿಸಿರಲಿಲ್ಲ.

ಭಾರತೀಯ ವಾಯುಸೇನೆಯ ಮಿಗ್-21 ವಿಮಾನ ಪತನ; ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ದುರಂತ ಸಾವು
Mig-21 (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Dec 24, 2021 | 11:16 PM

Share

ದೆಹಲಿ: ಭಾರತೀಯ ವಾಯುಸೇನೆಯ ಮಿಗ್-21 ಯುದ್ಧ ವಿಮಾನ ಇಂದು (ಡಿಸೆಂಬರ್ 24) ಪತನಗೊಂಡಿದ್ದು ಘಟನೆಯಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿದ್ದಾರೆ. ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ರಾಜಸ್ಥಾನದ ಜೈಸಲ್ಮೇರ್ ಬಳಿ ಇಂದು ಸಂಜೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದರು. ವಿಮಾನದ ಪೈಲೆಟ್​ಗಾಗಿ ಶೋಧಕಾರ್ಯ ನಡೆಸಲಾಗಿತ್ತು. ವಿಮಾನ ಪತನಗೊಂಡಿರುವ ಖಚಿತ ಸ್ಥಳದ ಬಗ್ಗೆ ಮಾಹಿತಿ ಬಹಿರಂಗಪಡಿಸಿರಲಿಲ್ಲ.

ಸ್ಯಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ನೇಷನಲ್ ಪಾರ್ಕ್ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎಂದು ಜೈಸಲ್ಮೇರ್ ಎಸ್​ಪಿ ಅಜಯ್ ಸಿಂಗ್ ತಿಳಿಸಿದ್ದರು. ಸ್ಥಳೀಯ ಪೊಲೀಸರು ಈಗಾಗಲೇ ವಿಮಾನ ಅಪಘಾತ ಪ್ರದೇಶಕ್ಕೆ ಭೇಟಿ ನೀಡಿದ್ದರು.

ವಿಮಾನ ಅಪಘಾತ ಆಗಿರುವ ಬಗ್ಗೆ ಭಾರತೀಯ ವಾಯುಸೇನೆಯ ಟ್ವಿಟರ್ ಹ್ಯಾಂಡಲ್ ಕೂಡ ದೃಢಪಡಿಸಿತ್ತು. ಇಂದು ರಾತ್ರಿ ಸುಮಾರು 8.30 ರ ವೇಳೆಗೆ ಮಿಗ್-21 ಏರ್ ಕ್ರಾಫ್ಟ್ ಪತನವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಟ್ವೀಟ್ ಮಾಡಲಾಗಿದೆ ಎಂದು ಈ ಮೊದಲು ಟ್ವೀಟ್ ಮಾಡಿತ್ತು. ಇದೀಗ ಘಟನೆಯಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Varun Singh: ಹೆಲಿಕಾಪ್ಟರ್​ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್ ಸಿಂಗ್​ ನಿಧನ

ಇದನ್ನೂ ಓದಿ: ಪಾಕ್ ಫೈಟರ್ ಜೆಟ್ ಹೊಡೆದುರುಳಿಸಿದ ಬಾಲಕೋಟ್ ಹೀರೊ ಅಭಿನಂದನ್ ವರ್ಧಮಾನ್​​ಗೆ ವೀರ ಚಕ್ರ ಪ್ರಶಸ್ತಿ ಪ್ರದಾನ

Published On - 11:10 pm, Fri, 24 December 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ