AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಾಯುಸೇನೆಯ ಮಿಗ್-21 ವಿಮಾನ ಪತನ; ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ದುರಂತ ಸಾವು

ರಾಜಸ್ಥಾನದ ಜೈಸಲ್ಮೇರ್ ಬಳಿ ಇಂದು ಸಂಜೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದರು. ವಿಮಾನದ ಪೈಲೆಟ್​ಗಾಗಿ ಶೋಧಕಾರ್ಯ ನಡೆಸಲಾಗಿತ್ತು. ವಿಮಾನ ಪತನಗೊಂಡಿರುವ ಖಚಿತ ಸ್ಥಳದ ಬಗ್ಗೆ ಮಾಹಿತಿ ಬಹಿರಂಗಪಡಿಸಿರಲಿಲ್ಲ.

ಭಾರತೀಯ ವಾಯುಸೇನೆಯ ಮಿಗ್-21 ವಿಮಾನ ಪತನ; ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ದುರಂತ ಸಾವು
Mig-21 (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Dec 24, 2021 | 11:16 PM

Share

ದೆಹಲಿ: ಭಾರತೀಯ ವಾಯುಸೇನೆಯ ಮಿಗ್-21 ಯುದ್ಧ ವಿಮಾನ ಇಂದು (ಡಿಸೆಂಬರ್ 24) ಪತನಗೊಂಡಿದ್ದು ಘಟನೆಯಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿದ್ದಾರೆ. ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ರಾಜಸ್ಥಾನದ ಜೈಸಲ್ಮೇರ್ ಬಳಿ ಇಂದು ಸಂಜೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದರು. ವಿಮಾನದ ಪೈಲೆಟ್​ಗಾಗಿ ಶೋಧಕಾರ್ಯ ನಡೆಸಲಾಗಿತ್ತು. ವಿಮಾನ ಪತನಗೊಂಡಿರುವ ಖಚಿತ ಸ್ಥಳದ ಬಗ್ಗೆ ಮಾಹಿತಿ ಬಹಿರಂಗಪಡಿಸಿರಲಿಲ್ಲ.

ಸ್ಯಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ನೇಷನಲ್ ಪಾರ್ಕ್ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎಂದು ಜೈಸಲ್ಮೇರ್ ಎಸ್​ಪಿ ಅಜಯ್ ಸಿಂಗ್ ತಿಳಿಸಿದ್ದರು. ಸ್ಥಳೀಯ ಪೊಲೀಸರು ಈಗಾಗಲೇ ವಿಮಾನ ಅಪಘಾತ ಪ್ರದೇಶಕ್ಕೆ ಭೇಟಿ ನೀಡಿದ್ದರು.

ವಿಮಾನ ಅಪಘಾತ ಆಗಿರುವ ಬಗ್ಗೆ ಭಾರತೀಯ ವಾಯುಸೇನೆಯ ಟ್ವಿಟರ್ ಹ್ಯಾಂಡಲ್ ಕೂಡ ದೃಢಪಡಿಸಿತ್ತು. ಇಂದು ರಾತ್ರಿ ಸುಮಾರು 8.30 ರ ವೇಳೆಗೆ ಮಿಗ್-21 ಏರ್ ಕ್ರಾಫ್ಟ್ ಪತನವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಟ್ವೀಟ್ ಮಾಡಲಾಗಿದೆ ಎಂದು ಈ ಮೊದಲು ಟ್ವೀಟ್ ಮಾಡಿತ್ತು. ಇದೀಗ ಘಟನೆಯಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Varun Singh: ಹೆಲಿಕಾಪ್ಟರ್​ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್ ಸಿಂಗ್​ ನಿಧನ

ಇದನ್ನೂ ಓದಿ: ಪಾಕ್ ಫೈಟರ್ ಜೆಟ್ ಹೊಡೆದುರುಳಿಸಿದ ಬಾಲಕೋಟ್ ಹೀರೊ ಅಭಿನಂದನ್ ವರ್ಧಮಾನ್​​ಗೆ ವೀರ ಚಕ್ರ ಪ್ರಶಸ್ತಿ ಪ್ರದಾನ

Published On - 11:10 pm, Fri, 24 December 21

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ