AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೊಡಲು ಬೆಚ್ಚನೆಯ ಬಟ್ಟೆ ಇಲ್ಲದೆ ಬಿಹಾರ ಶಾಲೆಯ ವಿದ್ಯಾರ್ಥಿ ಸಾವು

ತೊಡಲು ಬೆಚ್ಚನೆಯ ಬಟ್ಟೆ ಇಲ್ಲದೆ 10 ವರ್ಷದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಬಿಹಾರ ಶಾಲೆಯಲ್ಲಿ ನಡೆದಿದೆ. ಬಿಹಾರದಲ್ಲಿ ಶೀತ ಅಲೆ ಮುಂದುವರೆದಿದೆ, ಪೂರ್ವ ಚಂಪಾರಣ್ ಜಿಲ್ಲೆಯ ಶಾಲಾ ವಿದ್ಯಾರ್ಥಿಯೊಬ್ಬ ಬುಧವಾರ ಸಾವನ್ನಪ್ಪಿದ್ದಾನೆ.

ತೊಡಲು ಬೆಚ್ಚನೆಯ ಬಟ್ಟೆ ಇಲ್ಲದೆ ಬಿಹಾರ ಶಾಲೆಯ ವಿದ್ಯಾರ್ಥಿ ಸಾವು
ಶಾಲೆImage Credit source: NDTV
ನಯನಾ ರಾಜೀವ್
|

Updated on: Jan 11, 2024 | 2:45 PM

Share

ತೊಡಲು ಬೆಚ್ಚನೆಯ ಬಟ್ಟೆ ಇಲ್ಲದೆ 10 ವರ್ಷದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಬಿಹಾರ ಶಾಲೆಯಲ್ಲಿ ನಡೆದಿದೆ. ಬಿಹಾರದಲ್ಲಿ ಶೀತ ಅಲೆ ಮುಂದುವರೆದಿದೆ, ಪೂರ್ವ ಚಂಪಾರಣ್ ಜಿಲ್ಲೆಯ ಶಾಲಾ ವಿದ್ಯಾರ್ಥಿಯೊಬ್ಬ ಬುಧವಾರ ಸಾವನ್ನಪ್ಪಿದ್ದಾನೆ.

ಚಾಕಿಯಾದ ಆದರ್ಶ್ ಸರ್ಕಾರಿ ಮಧ್ಯಮ ಶಾಲೆಯಲ್ಲಿ ಈ ಪ್ರಕರಣ ನಡೆದಿದ್ದು, ಆರನೇ ತರಗತಿಯ ವಿದ್ಯಾರ್ಥಿ ಮನೀಶ್ ಕುಮಾರ್ ಪ್ರಾರ್ಥನೆಯ ವೇಳೆ ಪ್ರಜ್ಞಾಹೀನನಾಗಿ ಕುಸಿದುಬಿದ್ದಿದ್ದ. ಶಿಕ್ಷಕರು ಅವರನ್ನು ಸ್ಥಳೀಯ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದರು.

ಬಾಲಕ ಬೆಚ್ಚನೆಯ ಬಟ್ಟೆ ಧರಿಸದೇ ಇರುವುದು, ಬೆಳಗ್ಗೆ ತಿಂಡಿ ತಿನ್ನದ ಕಾರಣ ಪ್ರಜ್ಞೆ ತಪ್ಪಿದ್ದ ಎಂದು ವೈದ್ಯರು ತಿಳಿಸಿದ್ದಾರೆ. ಮನೆಯವರು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಪಟ್ಟಿದ್ದ. ಬಳಿಕ ಆಸ್ಪತ್ರೆಯಲ್ಲಿಯೇ ಆಕ್ರೋಶ ವ್ಯಕ್ತವಾಗಿತ್ತು.  ಶಾಲೆಗೆ ಬಂದ ಬಳಿಕ ಚಳಿ ಮತ್ತಷ್ಟು ಹೆಚ್ಚಾಗಿತ್ತು, ತೊಡಲು ಬಟ್ಟೆ ಇರಲಿಲ್ಲ.

ಮತ್ತಷ್ಟು ಓದಿ: ಕ್ರಿಕೆಟ್ ಪಂದ್ಯದ ವೇಳೆ ತಲೆಗೆ ಚೆಂಡು ಬಡಿದು ವ್ಯಕ್ತಿ ಸಾವು..!

ಮೃತರ ಹಿರಿಯ ಸಹೋದರ ಚಂದನ್ ಕುಮಾರ್ ಮಾತನಾಡಿ, ಇಂದು ಬೆಳಗ್ಗೆ ಮನೀಷ್​ ಶಾಲೆಗೆ ಹೋಗಿದ್ದ, ಸ್ವಲ್ಪ ಸಮಯದ ನಂತರ ಶಿಕ್ಷಕರು ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ಹೇಳಿದರು, ಆಸ್ಪತ್ರೆಗೆ ಬಂದ ಬಳಿಕ ಮೃತಪಟ್ಟಿರುವುದಾಗಿ ಹೇಳಿದ್ದಾರೆ ಎಂದು ವೈದ್ಯರು ಹೇಳಿರುವುದಾಗಿ ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆಹಾಕಿದ್ದಾರೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಆದರೆ ಜಿಲ್ಲಾ ಶಿಕ್ಷಣಾಧಿಕಾರಿ ಸಂಜಯ್‌ಕುಮಾರ್ ಮಾತನಾಡಿ, ಮಗುವಿನ ಕುಟುಂಬಸ್ಥರು ಥಳಿಸಿದ್ದಾರೆ ಬಾಲಕನ್ನು ಥಳಿಸಿದ್ದರು, ಇದರಿಂದ ಕೋಪಗೊಂಡು ಊಟ ಸೇವಿಸದೆ, ಬೆಚ್ಚನೆಯ ಬಟ್ಟೆ ಧರಿಸದೆ ಶಾಲೆಗೆ ಬಂದಿದ್ದ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ