AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕ್ರಿಮಿಯ ಅಟ್ಟಹಾಸದ ನಡುವೆಯೂ ಲಾಭದತ್ತ ಮುನ್ನುಗ್ಗಿದ ವಿಪ್ರೋ ಸಂಸ್ಥೆ

ಕಳೆದ 2 ತ್ರೈಮಾಸಿಕಗಳಲ್ಲೂ ಸತತವಾಗಿ ಲಾಭದತ್ತ ಮುನ್ನುಗ್ಗುತ್ತಿರುವ ವಿಪ್ರೋ ಸಂಸ್ಥೆಯ ಲಾಭದಲ್ಲಿ ಶೇ.21ರಷ್ಟು ಏರಿಕೆ ಕಂಡಿದೆ. 2019ರ ಇದೇ ಅವಧಿಯಲ್ಲಿ ₹2,456 ಕೋಟಿ ಲಾಭ ಗಳಿಸಿದ್ದ ಸಂಸ್ಥೆಯ ಆದಾಯ ಈ ಬಾರಿ ಶೇ.1.3ರಷ್ಟು ಹೆಚ್ಚಾಗಿದೆ.

ಕೊರೊನಾ ಕ್ರಿಮಿಯ ಅಟ್ಟಹಾಸದ ನಡುವೆಯೂ ಲಾಭದತ್ತ ಮುನ್ನುಗ್ಗಿದ ವಿಪ್ರೋ ಸಂಸ್ಥೆ
ವಿಪ್ರೋ (ಸಾಂದರ್ಭಿಕ ಚಿತ್ರ)
Skanda
|

Updated on:Jan 13, 2021 | 6:13 PM

Share

ದೆಹಲಿ: ಕೊರೊನಾ ಹೊಡೆತಕ್ಕೆ ಸಿಲುಕಿ ಬಹುತೇಕ ಎಲ್ಲಾ ಕ್ಷೇತ್ರಗಳೂ ನಲುಗಿ ಹೋಗಿವೆ. ಕೆಲ ಸಂಸ್ಥೆಗಳು ಕೊವಿಡ್​ನಿಂದ ಶಾಶ್ವತವಾಗಿ ಕಣ್ಣು ಮುಚ್ಚಿದ್ದರೆ, ಕೆಲವು ಈಗೀಗ ಚೇತರಿಕೆ ಕಾಣುತ್ತಿವೆ. ಜಾಗತಿಕ ಮಟ್ಟದಲ್ಲಿ ಉದ್ಯೋಗ ನಷ್ಟ, ಆರ್ಥಿಕ ಸಂಕಷ್ಟ ಎಲ್ಲಾ ಇದ್ದರೂ ಸಾಫ್ಟ್​ವೇರ್​ ದಿಗ್ಗಜ ವಿಪ್ರೋ ಸಂಸ್ಥೆ 3ನೇ ತ್ರೈಮಾಸಿಕದಲ್ಲಿ ₹2,968 ಕೋಟಿ ನಿವ್ವಳ ಲಾಭ ಗಳಿಸಿರುವುದಾಗಿ ತಿಳಿಸಿದೆ.

ಕಳೆದ 2 ತ್ರೈಮಾಸಿಕಗಳಲ್ಲೂ ಸತತವಾಗಿ ಲಾಭದತ್ತ ಮುನ್ನುಗ್ಗುತ್ತಿರುವ ವಿಪ್ರೋ ಸಂಸ್ಥೆಯ ಲಾಭದಲ್ಲಿ ಶೇ.21ರಷ್ಟು ಏರಿಕೆ ಕಂಡಿದೆ. 2019ರ ಇದೇ ಅವಧಿಯಲ್ಲಿ ₹ 2,456 ಕೋಟಿ ಲಾಭ ಗಳಿಸಿದ್ದ ಸಂಸ್ಥೆಯ ಆದಾಯ ಈ ಬಾರಿ ಶೇ. 1.3ರಷ್ಟು ಹೆಚ್ಚಾಗಿದೆ. ಒಟ್ಟು ಆದಾಯ ₹ 15,470.5 ಕೋಟಿಯಿಂದ ₹ 15,670ಕೋಟಿಗೆ ಏರಿಕೆಯಾಗಿದೆ ಎಂದು ವಿಪ್ರೋ ಸಿಇಓ ಮತ್ತು ವ್ಯವಸ್ಥಾಪಕ ನಿರ್ದೇಶಕ ಥಿಯರಿ ಡೆಲಾಪೋರ್ಟ್​ ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ (ಟಿಸಿಎಸ್​) ಮೂರನೇ ತ್ರೈಮಾಸಿಕದ ಅಂತ್ಯದಲ್ಲಿ ಸಂಸ್ಥೆಯ ನಿವ್ವಳ ಲಾಭ ಶೇ.7ರಷ್ಟು ಹೆಚ್ಚಾಗಿದೆ ಎಂದು ತಿಳಿಸಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಐಟಿ ಸಂಸ್ಥೆಗಳ ಷೇರಿಗೆ ಉತ್ತಮ ಬೇಡಿಕೆ ವ್ಯಕ್ತವಾಗಿತ್ತು.

ದಿನವೂ 20 ಕೋಟಿ ದಾನ ಮಾಡ್ತಾರೆ ಈ ಕುಬೇರ.. ಆದರೂ ಆ ಸಂಪತ್ತು ತನ್ನದಲ್ಲ ಅಂತಾರೆ!

Published On - 6:10 pm, Wed, 13 January 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ