AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕ್ರಿಮಿಯ ಅಟ್ಟಹಾಸದ ನಡುವೆಯೂ ಲಾಭದತ್ತ ಮುನ್ನುಗ್ಗಿದ ವಿಪ್ರೋ ಸಂಸ್ಥೆ

ಕಳೆದ 2 ತ್ರೈಮಾಸಿಕಗಳಲ್ಲೂ ಸತತವಾಗಿ ಲಾಭದತ್ತ ಮುನ್ನುಗ್ಗುತ್ತಿರುವ ವಿಪ್ರೋ ಸಂಸ್ಥೆಯ ಲಾಭದಲ್ಲಿ ಶೇ.21ರಷ್ಟು ಏರಿಕೆ ಕಂಡಿದೆ. 2019ರ ಇದೇ ಅವಧಿಯಲ್ಲಿ ₹2,456 ಕೋಟಿ ಲಾಭ ಗಳಿಸಿದ್ದ ಸಂಸ್ಥೆಯ ಆದಾಯ ಈ ಬಾರಿ ಶೇ.1.3ರಷ್ಟು ಹೆಚ್ಚಾಗಿದೆ.

ಕೊರೊನಾ ಕ್ರಿಮಿಯ ಅಟ್ಟಹಾಸದ ನಡುವೆಯೂ ಲಾಭದತ್ತ ಮುನ್ನುಗ್ಗಿದ ವಿಪ್ರೋ ಸಂಸ್ಥೆ
ವಿಪ್ರೋ (ಸಾಂದರ್ಭಿಕ ಚಿತ್ರ)
Skanda
|

Updated on:Jan 13, 2021 | 6:13 PM

Share

ದೆಹಲಿ: ಕೊರೊನಾ ಹೊಡೆತಕ್ಕೆ ಸಿಲುಕಿ ಬಹುತೇಕ ಎಲ್ಲಾ ಕ್ಷೇತ್ರಗಳೂ ನಲುಗಿ ಹೋಗಿವೆ. ಕೆಲ ಸಂಸ್ಥೆಗಳು ಕೊವಿಡ್​ನಿಂದ ಶಾಶ್ವತವಾಗಿ ಕಣ್ಣು ಮುಚ್ಚಿದ್ದರೆ, ಕೆಲವು ಈಗೀಗ ಚೇತರಿಕೆ ಕಾಣುತ್ತಿವೆ. ಜಾಗತಿಕ ಮಟ್ಟದಲ್ಲಿ ಉದ್ಯೋಗ ನಷ್ಟ, ಆರ್ಥಿಕ ಸಂಕಷ್ಟ ಎಲ್ಲಾ ಇದ್ದರೂ ಸಾಫ್ಟ್​ವೇರ್​ ದಿಗ್ಗಜ ವಿಪ್ರೋ ಸಂಸ್ಥೆ 3ನೇ ತ್ರೈಮಾಸಿಕದಲ್ಲಿ ₹2,968 ಕೋಟಿ ನಿವ್ವಳ ಲಾಭ ಗಳಿಸಿರುವುದಾಗಿ ತಿಳಿಸಿದೆ.

ಕಳೆದ 2 ತ್ರೈಮಾಸಿಕಗಳಲ್ಲೂ ಸತತವಾಗಿ ಲಾಭದತ್ತ ಮುನ್ನುಗ್ಗುತ್ತಿರುವ ವಿಪ್ರೋ ಸಂಸ್ಥೆಯ ಲಾಭದಲ್ಲಿ ಶೇ.21ರಷ್ಟು ಏರಿಕೆ ಕಂಡಿದೆ. 2019ರ ಇದೇ ಅವಧಿಯಲ್ಲಿ ₹ 2,456 ಕೋಟಿ ಲಾಭ ಗಳಿಸಿದ್ದ ಸಂಸ್ಥೆಯ ಆದಾಯ ಈ ಬಾರಿ ಶೇ. 1.3ರಷ್ಟು ಹೆಚ್ಚಾಗಿದೆ. ಒಟ್ಟು ಆದಾಯ ₹ 15,470.5 ಕೋಟಿಯಿಂದ ₹ 15,670ಕೋಟಿಗೆ ಏರಿಕೆಯಾಗಿದೆ ಎಂದು ವಿಪ್ರೋ ಸಿಇಓ ಮತ್ತು ವ್ಯವಸ್ಥಾಪಕ ನಿರ್ದೇಶಕ ಥಿಯರಿ ಡೆಲಾಪೋರ್ಟ್​ ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ (ಟಿಸಿಎಸ್​) ಮೂರನೇ ತ್ರೈಮಾಸಿಕದ ಅಂತ್ಯದಲ್ಲಿ ಸಂಸ್ಥೆಯ ನಿವ್ವಳ ಲಾಭ ಶೇ.7ರಷ್ಟು ಹೆಚ್ಚಾಗಿದೆ ಎಂದು ತಿಳಿಸಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಐಟಿ ಸಂಸ್ಥೆಗಳ ಷೇರಿಗೆ ಉತ್ತಮ ಬೇಡಿಕೆ ವ್ಯಕ್ತವಾಗಿತ್ತು.

ದಿನವೂ 20 ಕೋಟಿ ದಾನ ಮಾಡ್ತಾರೆ ಈ ಕುಬೇರ.. ಆದರೂ ಆ ಸಂಪತ್ತು ತನ್ನದಲ್ಲ ಅಂತಾರೆ!

Published On - 6:10 pm, Wed, 13 January 21

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!