AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WITT Global Summit : ವಾಟ್ ಇಂಡಿಯಾ ಥಿಂಕ್ಸ್ ಟುಡೇ ಮೂರನೇ ದಿನ; ರಾಜಕೀಯದ ಸುತ್ತ, ರಾಜಕಾರಣಿಗಳ ಮಾತು

ವಾಟ್ ಇಂಡಿಯಾ ಥಿಂಕ್ಸ್ ಟುಡೇ ಮೂರನೇ ದಿನ ನಡೆಯಲಿರುವ ಟಿವಿ9 ಭಾರತ್​ವರ್ಷ್​ ಸತ್ತಾ ಸಮ್ಮೇಳನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಪಂಜಾಬ್ ಸಿಎಂ ಭಗವಂತ್ ಮಾನ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.

WITT Global Summit : ವಾಟ್ ಇಂಡಿಯಾ ಥಿಂಕ್ಸ್ ಟುಡೇ ಮೂರನೇ ದಿನ; ರಾಜಕೀಯದ ಸುತ್ತ, ರಾಜಕಾರಣಿಗಳ ಮಾತು
ವಾಟ್ ಇಂಡಿಯಾ ಥಿಂಕ್ಸ್ ಟುಡೇ
ರಶ್ಮಿ ಕಲ್ಲಕಟ್ಟ
|

Updated on: Feb 27, 2024 | 7:00 AM

Share

ದೆಹಲಿ ಫೆಬ್ರವರಿ 16: ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಮತ್ತು ಹೈದರಾಬಾದ್ ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ (TV9 Satta Sammelan) ಫೆಬ್ರವರಿ 26 ರಂದು ನವದೆಹಲಿಯಲ್ಲಿ ವಾಟ್ ಇಂಡಿಯಾ ಥಿಂಕ್ಸ್ ಟುಡೇ 3 ನೇ ದಿನದಂದು ಟಿವಿ9 ಸತ್ತಾ ಸಮ್ಮೇಳನದಲ್ಲಿ ಪ್ರಮುಖ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ. ಆಲ್ ಇಂಡಿಯಾ ಭಾಯಿಜಾನ್ ಕಾರ್ಯಕ್ರಮದಲ್ಲಿ ಓವೈಸಿ ಮಾತನಾಡಲಿದ್ದಾರೆ.  ಟಿವಿ9 ಸತ್ತಾ ಸಮ್ಮೇಳನವು TV9 ನ ‘ವಾಟ್ ಇಂಡಿಯಾ  ಥಿಂಕ್ಸ್ ಟುಡೇ'(WITT Global Summit) ಜಾಗತಿಕ ಶೃಂಗಸಭೆಯ ಭಾಗವಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಪಂಜಾಬ್ ಸಿಎಂ ಭಗವಂತ್ ಮಾನ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಇತರ ಗಣ್ಯರು ಕೂಡ ಬೃಹತ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೂರನೇ ದಿನದ ಕಾರ್ಯಕ್ರಮ ಹೀಗಿದೆ

ಬೆಳಗ್ಗೆ9:55: ಟಿವಿ9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಇಒ ಬರುನ್ ದಾಸ್ ಅವರಿಂದ ಸ್ವಾಗತ ಭಾಷಣ

ಬೆಳಗ್ಗೆ 10:00: ನವ ಭಾರತದ ಶೌರ್ಯ ಕಥೆ – ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಳಗ್ಗೆ 10:45: 2024 ರಲ್ಲಿ ಯಾರ ಶಕ್ತಿ? ಪವನ್ ಖೇಡಾ

ಬೆಳಗ್ಗೆ 11:25: ಗ್ಲೋಬಲ್ ಸ್ವಾಮಿ – ಯೋಗ ಗುರು ಬಾಬಾ ರಾಮದೇವ್

ಮಧ್ಯಾಹ್ನ 12:00: ಕಾಶ್ಮೀರದ ಹೊಸ ಕಥೆ ಜಮ್ಮು ಮತ್ತು ಕಾಶ್ಮೀರ LG ಮನೋಜ್ ಸಿನ್ಹಾ

ಮಧ್ಯಾಹ್ನ 12:25: ಒಂದು ದೇಶ, ಒಂದು ಶಾಸನ, ಹೊಸ ಹಿಂದೂಸ್ಥಾನ – ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಮಧ್ಯಾಹ್ನ 12:50: ನವ ಭಾರತದ ಗ್ಯಾರಂಟಿ ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಮತ್ತು ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಮಾತು.

ಮಧ್ಯಾಹ್ನ 01:20 ನವ ಭಾರತದ ಗ್ಯಾರಂಟಿ – ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್

ಮಧ್ಯಾಹ್ನ 01:40 ಜೈ ಕಿಸಾನ್, ಪರಿಹಾರವೇನು? ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ

ಇದನ್ನೂ ಓದಿ: ‘ರಾಜಕೀಯಕ್ಕೆ ಬರಲು ನನಗೆ ಇದು ಸರಿಯಾದ ಕಾಲ’: ಕಂಗನಾ ರಣಾವತ್​

1.55 : ಮಧ್ಯಾಹ್ನದೂಟ

3.00 : ಆಪ್ ಕಾ ಮಾನ್ ( ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಾತಾಡಲಿದ್ದಾರೆ)

3.45 : ದಿ ಮೋದಿ ಗ್ಯಾರಂಟಿ( ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮುಖ್ಯ ಅತಿಥಿ)

4.15 : ಆಲ್ ಇಂಡಿಯಾ ಭಾಯಿಜಾನ್ ( ಅಸಾದುದ್ದೀನ್ ಓವೈಸಿ ಮುಖ್ಯ ಅತಿಥಿ)

5.05: ಟಾರ್ಗೆಟ್ 400+ (ಕೇಂದ್ರ ಸಚಿವ ಭೂಪೇಂದ್ರ ಯಾದವ್ ಮುಖ್ಯ ಅತಿಥಿ)

5.30: ಹಿಂದೂಗಳ ಹಿಂದೂಸ್ತಾನವೇ? ( ಮುಖ್ಯ ಅತಿಥಿ ಹಿಮಂತ ಬಿಸ್ವ ಶರ್ಮಾ , ಅಸ್ಸಾಂ ಸಿಂ)

6.20: ದಿ ಮೋದಿ ಹ್ಯಾಟ್ರಿಕ್ (ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮಾತು)

7.00: ಇಂಡಿಯಾ- ಎ ಡಿವೈಡೆಡ್ ಹೌಸ್ (ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮಾತು)

7.55: ಮಿಸ್ಟರ್ ಇಂಡಿಯಾ (ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ)

9.00 :ದಿ ಮಾಸ್ಟರ್ ಸ್ಟ್ರಾಟಜಿಸ್ಟ್ (ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತು)

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ