AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಯಸದೆ ಬಂದ ಭಾಗ್ಯ! ನದಿಯಲ್ಲಿ 50 ಕೆ.ಜಿ. ತೂಕದ ಮೀನು ಹಿಡಿದ ವೃದ್ಧೆಗೆ ಕೊನೆಗೆ ದಕ್ಕಿದ ದುಡ್ಡೆಷ್ಟು?

ಕೊಲ್ಕತ್ತಾ: ಜೀವನೋಪಾಯಕ್ಕಾಗಿ ನದಿ ಬಳಿ ತೆರಳಿ ಮೀನು ಹಿಡಿಯುವ ಕಾಯಕ ಮಾಡಿಕೊಂಡಿದ್ದ ವೃದ್ಧೆಗೆ 52 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು ಒಂದು ಆಕಸ್ಮಿಕವಾಗಿ ಸಿಕ್ಕಿರುವ ಸ್ವಾರಸ್ಯಕರ ಪ್ರಸಂಗ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಎಂದಿನಂತೆ ಮೀನು ಹಿಡಿಯಲು ನದಿ ದಡಕ್ಕೆ ಬಂದ ವೃದ್ಧೆ ಗಾಳ ಹಾಕಿ ಮೀನು ಹಿಡಿಯಲು ಕಾದು ಕೂತಿದ್ದ ವೇಳೆ ತೀರಕ್ಕೆ ಭಾರಿ ಗಾತ್ರದ ಮೀನಿನ ಕಳೇಬರವೊಂದು ತೇಲಿಬಂದಿದೆ. ಅದು ಸಣ್ಣಪುಟ್ಟ ಮೀನು ಅಲ್ಲ, ಬರೋಬ್ಬರಿ 52 ಕೆ.ಜಿ. […]

ಬಯಸದೆ ಬಂದ ಭಾಗ್ಯ! ನದಿಯಲ್ಲಿ 50 ಕೆ.ಜಿ. ತೂಕದ ಮೀನು ಹಿಡಿದ ವೃದ್ಧೆಗೆ ಕೊನೆಗೆ ದಕ್ಕಿದ ದುಡ್ಡೆಷ್ಟು?
KUSHAL V
| Updated By: ಸಾಧು ಶ್ರೀನಾಥ್​|

Updated on: Oct 01, 2020 | 11:40 AM

Share

ಕೊಲ್ಕತ್ತಾ: ಜೀವನೋಪಾಯಕ್ಕಾಗಿ ನದಿ ಬಳಿ ತೆರಳಿ ಮೀನು ಹಿಡಿಯುವ ಕಾಯಕ ಮಾಡಿಕೊಂಡಿದ್ದ ವೃದ್ಧೆಗೆ 52 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು ಒಂದು ಆಕಸ್ಮಿಕವಾಗಿ ಸಿಕ್ಕಿರುವ ಸ್ವಾರಸ್ಯಕರ ಪ್ರಸಂಗ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಎಂದಿನಂತೆ ಮೀನು ಹಿಡಿಯಲು ನದಿ ದಡಕ್ಕೆ ಬಂದ ವೃದ್ಧೆ ಗಾಳ ಹಾಕಿ ಮೀನು ಹಿಡಿಯಲು ಕಾದು ಕೂತಿದ್ದ ವೇಳೆ ತೀರಕ್ಕೆ ಭಾರಿ ಗಾತ್ರದ ಮೀನಿನ ಕಳೇಬರವೊಂದು ತೇಲಿಬಂದಿದೆ. ಅದು ಸಣ್ಣಪುಟ್ಟ ಮೀನು ಅಲ್ಲ, ಬರೋಬ್ಬರಿ 52 ಕೆ.ಜಿ. ತೂಕದ ಮೀನು. ನದಿಯಲ್ಲಿ ಹಾದು ಹೋಗುತಿದ್ದ ದೋಣಿಗೆ ಸಿಲುಕಿ ಮೀನು ಸಾವನ್ನಪ್ಪಿದಂತೆ ಕಂಡುಬಂದಿದೆ.

ಅಪ್ಪಾ!! ಕೊನೆಗೂ ಅದೃಷ್ಟ ಖುಲಾಯಿಸಿತು ಅಂತಾ ಸಂತಸದಲ್ಲಿದ್ದ ವೃದ್ಧೆ ಕೂಡಲೇ ಅದನ್ನು ಮಾರುಕಟ್ಟೆಗೆ ತಂದಿದ್ದಾಳೆ. ಮೀನಿನ ಗಾತ್ರ ನೋಡಿ ಒಂದು ಕ್ಷಣ ಶಾಕ್​ ಆದ ವ್ಯಾಪಾರಿಯೊಬ್ಬ ಮರುಯೋಚಿಸದೆ ಅದನ್ನು ಖರೀದಿಸಿದ್ದಾನೆ.

ಅದಕ್ಕೆ ಬರೋಬ್ಬರಿ ಮೂರು ಲಕ್ಷ ರೂಪಾಯಿ ಕೊಟ್ಟು ಕೊಂಡಿದ್ದಾನೆ. ಈ ತಳಿಯ ಮೀನಿನ ಕೊಬ್ಬಿಗೆ ವಿದೇಶದಲ್ಲಿ ಸಾಕಷ್ಟು ಬೇಡಿಕೆಯಿರುವ ಹಿನ್ನೆಲೆಯಲ್ಲಿ ಇದಕ್ಕೆ ಒಳ್ಳೆ ಮೌಲ್ಯ ದೊರೆಯುತ್ತದೆ ಎಂಬ ಲೆಕ್ಕಾಚಾರವಿದೆ.

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ