AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಯಸದೆ ಬಂದ ಭಾಗ್ಯ! ನದಿಯಲ್ಲಿ 50 ಕೆ.ಜಿ. ತೂಕದ ಮೀನು ಹಿಡಿದ ವೃದ್ಧೆಗೆ ಕೊನೆಗೆ ದಕ್ಕಿದ ದುಡ್ಡೆಷ್ಟು?

ಕೊಲ್ಕತ್ತಾ: ಜೀವನೋಪಾಯಕ್ಕಾಗಿ ನದಿ ಬಳಿ ತೆರಳಿ ಮೀನು ಹಿಡಿಯುವ ಕಾಯಕ ಮಾಡಿಕೊಂಡಿದ್ದ ವೃದ್ಧೆಗೆ 52 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು ಒಂದು ಆಕಸ್ಮಿಕವಾಗಿ ಸಿಕ್ಕಿರುವ ಸ್ವಾರಸ್ಯಕರ ಪ್ರಸಂಗ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಎಂದಿನಂತೆ ಮೀನು ಹಿಡಿಯಲು ನದಿ ದಡಕ್ಕೆ ಬಂದ ವೃದ್ಧೆ ಗಾಳ ಹಾಕಿ ಮೀನು ಹಿಡಿಯಲು ಕಾದು ಕೂತಿದ್ದ ವೇಳೆ ತೀರಕ್ಕೆ ಭಾರಿ ಗಾತ್ರದ ಮೀನಿನ ಕಳೇಬರವೊಂದು ತೇಲಿಬಂದಿದೆ. ಅದು ಸಣ್ಣಪುಟ್ಟ ಮೀನು ಅಲ್ಲ, ಬರೋಬ್ಬರಿ 52 ಕೆ.ಜಿ. […]

ಬಯಸದೆ ಬಂದ ಭಾಗ್ಯ! ನದಿಯಲ್ಲಿ 50 ಕೆ.ಜಿ. ತೂಕದ ಮೀನು ಹಿಡಿದ ವೃದ್ಧೆಗೆ ಕೊನೆಗೆ ದಕ್ಕಿದ ದುಡ್ಡೆಷ್ಟು?
KUSHAL V
| Edited By: |

Updated on: Oct 01, 2020 | 11:40 AM

Share

ಕೊಲ್ಕತ್ತಾ: ಜೀವನೋಪಾಯಕ್ಕಾಗಿ ನದಿ ಬಳಿ ತೆರಳಿ ಮೀನು ಹಿಡಿಯುವ ಕಾಯಕ ಮಾಡಿಕೊಂಡಿದ್ದ ವೃದ್ಧೆಗೆ 52 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು ಒಂದು ಆಕಸ್ಮಿಕವಾಗಿ ಸಿಕ್ಕಿರುವ ಸ್ವಾರಸ್ಯಕರ ಪ್ರಸಂಗ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಎಂದಿನಂತೆ ಮೀನು ಹಿಡಿಯಲು ನದಿ ದಡಕ್ಕೆ ಬಂದ ವೃದ್ಧೆ ಗಾಳ ಹಾಕಿ ಮೀನು ಹಿಡಿಯಲು ಕಾದು ಕೂತಿದ್ದ ವೇಳೆ ತೀರಕ್ಕೆ ಭಾರಿ ಗಾತ್ರದ ಮೀನಿನ ಕಳೇಬರವೊಂದು ತೇಲಿಬಂದಿದೆ. ಅದು ಸಣ್ಣಪುಟ್ಟ ಮೀನು ಅಲ್ಲ, ಬರೋಬ್ಬರಿ 52 ಕೆ.ಜಿ. ತೂಕದ ಮೀನು. ನದಿಯಲ್ಲಿ ಹಾದು ಹೋಗುತಿದ್ದ ದೋಣಿಗೆ ಸಿಲುಕಿ ಮೀನು ಸಾವನ್ನಪ್ಪಿದಂತೆ ಕಂಡುಬಂದಿದೆ.

ಅಪ್ಪಾ!! ಕೊನೆಗೂ ಅದೃಷ್ಟ ಖುಲಾಯಿಸಿತು ಅಂತಾ ಸಂತಸದಲ್ಲಿದ್ದ ವೃದ್ಧೆ ಕೂಡಲೇ ಅದನ್ನು ಮಾರುಕಟ್ಟೆಗೆ ತಂದಿದ್ದಾಳೆ. ಮೀನಿನ ಗಾತ್ರ ನೋಡಿ ಒಂದು ಕ್ಷಣ ಶಾಕ್​ ಆದ ವ್ಯಾಪಾರಿಯೊಬ್ಬ ಮರುಯೋಚಿಸದೆ ಅದನ್ನು ಖರೀದಿಸಿದ್ದಾನೆ.

ಅದಕ್ಕೆ ಬರೋಬ್ಬರಿ ಮೂರು ಲಕ್ಷ ರೂಪಾಯಿ ಕೊಟ್ಟು ಕೊಂಡಿದ್ದಾನೆ. ಈ ತಳಿಯ ಮೀನಿನ ಕೊಬ್ಬಿಗೆ ವಿದೇಶದಲ್ಲಿ ಸಾಕಷ್ಟು ಬೇಡಿಕೆಯಿರುವ ಹಿನ್ನೆಲೆಯಲ್ಲಿ ಇದಕ್ಕೆ ಒಳ್ಳೆ ಮೌಲ್ಯ ದೊರೆಯುತ್ತದೆ ಎಂಬ ಲೆಕ್ಕಾಚಾರವಿದೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ