AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಯಸದೆ ಬಂದ ಭಾಗ್ಯ! ನದಿಯಲ್ಲಿ 50 ಕೆ.ಜಿ. ತೂಕದ ಮೀನು ಹಿಡಿದ ವೃದ್ಧೆಗೆ ಕೊನೆಗೆ ದಕ್ಕಿದ ದುಡ್ಡೆಷ್ಟು?

ಕೊಲ್ಕತ್ತಾ: ಜೀವನೋಪಾಯಕ್ಕಾಗಿ ನದಿ ಬಳಿ ತೆರಳಿ ಮೀನು ಹಿಡಿಯುವ ಕಾಯಕ ಮಾಡಿಕೊಂಡಿದ್ದ ವೃದ್ಧೆಗೆ 52 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು ಒಂದು ಆಕಸ್ಮಿಕವಾಗಿ ಸಿಕ್ಕಿರುವ ಸ್ವಾರಸ್ಯಕರ ಪ್ರಸಂಗ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಎಂದಿನಂತೆ ಮೀನು ಹಿಡಿಯಲು ನದಿ ದಡಕ್ಕೆ ಬಂದ ವೃದ್ಧೆ ಗಾಳ ಹಾಕಿ ಮೀನು ಹಿಡಿಯಲು ಕಾದು ಕೂತಿದ್ದ ವೇಳೆ ತೀರಕ್ಕೆ ಭಾರಿ ಗಾತ್ರದ ಮೀನಿನ ಕಳೇಬರವೊಂದು ತೇಲಿಬಂದಿದೆ. ಅದು ಸಣ್ಣಪುಟ್ಟ ಮೀನು ಅಲ್ಲ, ಬರೋಬ್ಬರಿ 52 ಕೆ.ಜಿ. […]

ಬಯಸದೆ ಬಂದ ಭಾಗ್ಯ! ನದಿಯಲ್ಲಿ 50 ಕೆ.ಜಿ. ತೂಕದ ಮೀನು ಹಿಡಿದ ವೃದ್ಧೆಗೆ ಕೊನೆಗೆ ದಕ್ಕಿದ ದುಡ್ಡೆಷ್ಟು?
KUSHAL V
| Edited By: |

Updated on: Oct 01, 2020 | 11:40 AM

Share

ಕೊಲ್ಕತ್ತಾ: ಜೀವನೋಪಾಯಕ್ಕಾಗಿ ನದಿ ಬಳಿ ತೆರಳಿ ಮೀನು ಹಿಡಿಯುವ ಕಾಯಕ ಮಾಡಿಕೊಂಡಿದ್ದ ವೃದ್ಧೆಗೆ 52 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು ಒಂದು ಆಕಸ್ಮಿಕವಾಗಿ ಸಿಕ್ಕಿರುವ ಸ್ವಾರಸ್ಯಕರ ಪ್ರಸಂಗ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಎಂದಿನಂತೆ ಮೀನು ಹಿಡಿಯಲು ನದಿ ದಡಕ್ಕೆ ಬಂದ ವೃದ್ಧೆ ಗಾಳ ಹಾಕಿ ಮೀನು ಹಿಡಿಯಲು ಕಾದು ಕೂತಿದ್ದ ವೇಳೆ ತೀರಕ್ಕೆ ಭಾರಿ ಗಾತ್ರದ ಮೀನಿನ ಕಳೇಬರವೊಂದು ತೇಲಿಬಂದಿದೆ. ಅದು ಸಣ್ಣಪುಟ್ಟ ಮೀನು ಅಲ್ಲ, ಬರೋಬ್ಬರಿ 52 ಕೆ.ಜಿ. ತೂಕದ ಮೀನು. ನದಿಯಲ್ಲಿ ಹಾದು ಹೋಗುತಿದ್ದ ದೋಣಿಗೆ ಸಿಲುಕಿ ಮೀನು ಸಾವನ್ನಪ್ಪಿದಂತೆ ಕಂಡುಬಂದಿದೆ.

ಅಪ್ಪಾ!! ಕೊನೆಗೂ ಅದೃಷ್ಟ ಖುಲಾಯಿಸಿತು ಅಂತಾ ಸಂತಸದಲ್ಲಿದ್ದ ವೃದ್ಧೆ ಕೂಡಲೇ ಅದನ್ನು ಮಾರುಕಟ್ಟೆಗೆ ತಂದಿದ್ದಾಳೆ. ಮೀನಿನ ಗಾತ್ರ ನೋಡಿ ಒಂದು ಕ್ಷಣ ಶಾಕ್​ ಆದ ವ್ಯಾಪಾರಿಯೊಬ್ಬ ಮರುಯೋಚಿಸದೆ ಅದನ್ನು ಖರೀದಿಸಿದ್ದಾನೆ.

ಅದಕ್ಕೆ ಬರೋಬ್ಬರಿ ಮೂರು ಲಕ್ಷ ರೂಪಾಯಿ ಕೊಟ್ಟು ಕೊಂಡಿದ್ದಾನೆ. ಈ ತಳಿಯ ಮೀನಿನ ಕೊಬ್ಬಿಗೆ ವಿದೇಶದಲ್ಲಿ ಸಾಕಷ್ಟು ಬೇಡಿಕೆಯಿರುವ ಹಿನ್ನೆಲೆಯಲ್ಲಿ ಇದಕ್ಕೆ ಒಳ್ಳೆ ಮೌಲ್ಯ ದೊರೆಯುತ್ತದೆ ಎಂಬ ಲೆಕ್ಕಾಚಾರವಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ