AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಯಸದೆ ಬಂದ ಭಾಗ್ಯ! ನದಿಯಲ್ಲಿ 50 ಕೆ.ಜಿ. ತೂಕದ ಮೀನು ಹಿಡಿದ ವೃದ್ಧೆಗೆ ಕೊನೆಗೆ ದಕ್ಕಿದ ದುಡ್ಡೆಷ್ಟು?

ಕೊಲ್ಕತ್ತಾ: ಜೀವನೋಪಾಯಕ್ಕಾಗಿ ನದಿ ಬಳಿ ತೆರಳಿ ಮೀನು ಹಿಡಿಯುವ ಕಾಯಕ ಮಾಡಿಕೊಂಡಿದ್ದ ವೃದ್ಧೆಗೆ 52 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು ಒಂದು ಆಕಸ್ಮಿಕವಾಗಿ ಸಿಕ್ಕಿರುವ ಸ್ವಾರಸ್ಯಕರ ಪ್ರಸಂಗ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಎಂದಿನಂತೆ ಮೀನು ಹಿಡಿಯಲು ನದಿ ದಡಕ್ಕೆ ಬಂದ ವೃದ್ಧೆ ಗಾಳ ಹಾಕಿ ಮೀನು ಹಿಡಿಯಲು ಕಾದು ಕೂತಿದ್ದ ವೇಳೆ ತೀರಕ್ಕೆ ಭಾರಿ ಗಾತ್ರದ ಮೀನಿನ ಕಳೇಬರವೊಂದು ತೇಲಿಬಂದಿದೆ. ಅದು ಸಣ್ಣಪುಟ್ಟ ಮೀನು ಅಲ್ಲ, ಬರೋಬ್ಬರಿ 52 ಕೆ.ಜಿ. […]

ಬಯಸದೆ ಬಂದ ಭಾಗ್ಯ! ನದಿಯಲ್ಲಿ 50 ಕೆ.ಜಿ. ತೂಕದ ಮೀನು ಹಿಡಿದ ವೃದ್ಧೆಗೆ ಕೊನೆಗೆ ದಕ್ಕಿದ ದುಡ್ಡೆಷ್ಟು?
KUSHAL V
| Edited By: ಸಾಧು ಶ್ರೀನಾಥ್​|

Updated on: Oct 01, 2020 | 11:40 AM

Share

ಕೊಲ್ಕತ್ತಾ: ಜೀವನೋಪಾಯಕ್ಕಾಗಿ ನದಿ ಬಳಿ ತೆರಳಿ ಮೀನು ಹಿಡಿಯುವ ಕಾಯಕ ಮಾಡಿಕೊಂಡಿದ್ದ ವೃದ್ಧೆಗೆ 52 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು ಒಂದು ಆಕಸ್ಮಿಕವಾಗಿ ಸಿಕ್ಕಿರುವ ಸ್ವಾರಸ್ಯಕರ ಪ್ರಸಂಗ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಎಂದಿನಂತೆ ಮೀನು ಹಿಡಿಯಲು ನದಿ ದಡಕ್ಕೆ ಬಂದ ವೃದ್ಧೆ ಗಾಳ ಹಾಕಿ ಮೀನು ಹಿಡಿಯಲು ಕಾದು ಕೂತಿದ್ದ ವೇಳೆ ತೀರಕ್ಕೆ ಭಾರಿ ಗಾತ್ರದ ಮೀನಿನ ಕಳೇಬರವೊಂದು ತೇಲಿಬಂದಿದೆ. ಅದು ಸಣ್ಣಪುಟ್ಟ ಮೀನು ಅಲ್ಲ, ಬರೋಬ್ಬರಿ 52 ಕೆ.ಜಿ. ತೂಕದ ಮೀನು. ನದಿಯಲ್ಲಿ ಹಾದು ಹೋಗುತಿದ್ದ ದೋಣಿಗೆ ಸಿಲುಕಿ ಮೀನು ಸಾವನ್ನಪ್ಪಿದಂತೆ ಕಂಡುಬಂದಿದೆ.

ಅಪ್ಪಾ!! ಕೊನೆಗೂ ಅದೃಷ್ಟ ಖುಲಾಯಿಸಿತು ಅಂತಾ ಸಂತಸದಲ್ಲಿದ್ದ ವೃದ್ಧೆ ಕೂಡಲೇ ಅದನ್ನು ಮಾರುಕಟ್ಟೆಗೆ ತಂದಿದ್ದಾಳೆ. ಮೀನಿನ ಗಾತ್ರ ನೋಡಿ ಒಂದು ಕ್ಷಣ ಶಾಕ್​ ಆದ ವ್ಯಾಪಾರಿಯೊಬ್ಬ ಮರುಯೋಚಿಸದೆ ಅದನ್ನು ಖರೀದಿಸಿದ್ದಾನೆ.

ಅದಕ್ಕೆ ಬರೋಬ್ಬರಿ ಮೂರು ಲಕ್ಷ ರೂಪಾಯಿ ಕೊಟ್ಟು ಕೊಂಡಿದ್ದಾನೆ. ಈ ತಳಿಯ ಮೀನಿನ ಕೊಬ್ಬಿಗೆ ವಿದೇಶದಲ್ಲಿ ಸಾಕಷ್ಟು ಬೇಡಿಕೆಯಿರುವ ಹಿನ್ನೆಲೆಯಲ್ಲಿ ಇದಕ್ಕೆ ಒಳ್ಳೆ ಮೌಲ್ಯ ದೊರೆಯುತ್ತದೆ ಎಂಬ ಲೆಕ್ಕಾಚಾರವಿದೆ.

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ