AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಂಚಿಯಲ್ಲಿ ಪ್ರಧಾನಿ ಮೋದಿ ಬೆಂಗಾವಲು ವಾಹನದ ಮುಂದೆ ಹಠಾತ್ತನೆ ಜಿಗಿದ ಮಹಿಳೆ

ರಾಂಚಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯಲ್ಲಿ ಭಾರಿ ಲೋಪವಾಗಿದೆ. ಇದ್ದಕ್ಕಿದ್ದಂತೆ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ವಾಹನದ ಮುಂದೆ ಹಾರಿದ್ದಾರೆ. ಚಾಲಕ ಏಕಾಏಕಿ ಬ್ರೇಕ್​ ಹಾಕಿ ಅಪಘಾತವನ್ನು ತಪ್ಪಿಸಿದ್ದಾರೆ, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ರಾಂಚಿಯಲ್ಲಿ ಪ್ರಧಾನಿ ಮೋದಿ ಬೆಂಗಾವಲು ವಾಹನದ ಮುಂದೆ ಹಠಾತ್ತನೆ ಜಿಗಿದ ಮಹಿಳೆ
ಮೋದಿ ಬೆಂಗಾವಲು ವಾಹನImage Credit source: India Today
Follow us
ನಯನಾ ರಾಜೀವ್
|

Updated on: Nov 16, 2023 | 10:17 AM

ರಾಂಚಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಯವರ ಭದ್ರತೆಯಲ್ಲಿ ಭಾರಿ ಲೋಪವಾಗಿದೆ. ಇದ್ದಕ್ಕಿದ್ದಂತೆ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಬೆಂಗಾವಲು ವಾಹನದ ಮುಂದೆ ಹಾರಿದ್ದಾರೆ. ಚಾಲಕ ಏಕಾಏಕಿ ಬ್ರೇಕ್​ ಹಾಕಿ ಅಪಘಾತವನ್ನು ತಪ್ಪಿಸಿದ್ದಾರೆ, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಪ್ರಧಾನಿ ಮೋದಿ ಬುಧವಾರ ರಾಂಚಿಯಲ್ಲಿ ಬಿರ್ಸಾಮುಂಡ ಸ್ಮಾರಕಕ್ಕೆ ತೆರಳುತ್ತಿರುವಾಗ ಈ ಘಟನೆ ಸಂಭವಿಸಿದೆ. ಈ ಪ್ರದೇಶವು ಕೊತ್ವಾಲಿ ಪೊಲೀಸ್​ ಠಾಣೆ ಮತ್ತು ಲಾಲ್ಪುರ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಗೆ ಕೌಟುಂಬಿಕ ಸಮಸ್ಯೆಗಳಿವೆ ಎನ್ನಲಾಗುತ್ತಿದೆ, ಅವರು ತಮ್ಮ ಕಷ್ಟವನ್ನು ಪ್ರಧಾನಿ ಮೋದಿಗೆ ಹೇಳಲು ಬಯಸಿದ್ದರು.

ರಸ್ತೆಬದಿಯಲ್ಲಿ ಪ್ರಧಾನಿ ಬರುವುದನ್ನೇ ಕಾಯುತ್ತಾ ನಿಂತಿದ್ದ ಮಹಿಳೆ ಕಾರು ಕಂಡಾಕ್ಷಣ ಎದುರು ಜಿಗಿದಿದ್ದಾರೆ. ತಕ್ಷಣ ಭದ್ರತಾ ಸಿಬ್ಬಂದಿ ಆಕೆಯನ್ನು ತಡೆದಿದ್ದಾರೆ. ಬಳಿಕ ಪ್ರಧಾನಿ ಮೋದಿ ಬೆಂಗಾವಲು ವಾಹನ ಮುಂದೆ ಚಲಿಸಿತು.

ಮತ್ತಷ್ಟು ಓದಿ: Tribal Pride Day: ಬಿರ್ಸಾ ಮುಂಡಾ ಜನ್ಮದಿನ, ಬುಡಕಟ್ಟು ಜನಾಂಗದ ಐಕಾನ್​​ನ ಪ್ರತಿಮೆಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ, ಕಮಾಂಡೊಗಳು ಮಹಿಳೆಯನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ, ಖಾಲಿ ರಸ್ತೆಯಲ್ಲಿ ಮೋದಿ ಬೆಂಗಾವಲು ವಾಹನ ತುಂಬಾ ವೇಗವಾಗಿ ಹೋಗುತ್ತಿರುವುದನ್ನು ಕಾಣಬಹುದು.

ಅಷ್ಟರಲ್ಲಿ ವಾಹನದ ಮುಂದೆ ಕೆಂಪು ಬಟ್ಟೆ ತೊಟ್ಟ ಮಹಿಳೆ ಓಡಿ ಬಂದಿದ್ದಾರೆ, ಎಲ್ಲಾ ವಾಹನಗಳು ತುರ್ತು ಬ್ರೇಕ್ ಹಾಕಬೇಕಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!