AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದ ವಾಹನ, ಮಹಿಳಾ ಪೊಲೀಸ್ ಹಾಗೂ ಡ್ರೈವರ್ ಸಾವು

ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಡಿವೈಡರ್​ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಪೊಲೀಸ್ ಹಾಗೂ ಡ್ರೈವರ್ ಮೃತಪಟ್ಟಿದ್ದಾರೆ. ಮಹಿಳಾ ಪೊಲೀಸ್ ಪೇದೆ ಹಾಗೂ ಹರ್ಯಾಣ ಪೊಲೀಸ್​ ಇಲಾಖೆಯ ಡ್ರೈವರ್​ ಸಾವನ್ನಪ್ಪಿದ್ದಾರೆ.

Accident: ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದ ವಾಹನ, ಮಹಿಳಾ ಪೊಲೀಸ್ ಹಾಗೂ ಡ್ರೈವರ್ ಸಾವು
ಅಪಘಾತImage Credit source: India Today
ನಯನಾ ರಾಜೀವ್
|

Updated on: May 25, 2023 | 1:59 PM

Share

ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಡಿವೈಡರ್​ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಪೊಲೀಸ್ ಹಾಗೂ ಡ್ರೈವರ್ ಮೃತಪಟ್ಟಿದ್ದಾರೆ. ಮಹಿಳಾ ಪೊಲೀಸ್ ಪೇದೆ ಹಾಗೂ ಹರ್ಯಾಣ ಪೊಲೀಸ್​ ಇಲಾಖೆಯ ಡ್ರೈವರ್​ ಸಾವನ್ನಪ್ಪಿದ್ದಾರೆ. ವೇಗವಾಗಿ ವಾಹನ ಚಲಾಯಿಸುತ್ತಿದ್ದು, ನಿಯಂತ್ರಣ ಸಿಗದೆ ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದರು. ಗ್ರೇಟರ್ ನೋಯ್ಡಾದ ಥಾನಾ ದಂಕೌರ್ ಪ್ರದೇಶದ ಬಳಿ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದೆ.

ಮೃತರು ಛತ್ತೀಸ್‌ಗಢದಿಂದ ನಾಪತ್ತೆಯಾಗಿದ್ದ ಸೋನಿಪತ್ ಬಾಲಕಿಯನ್ನು ಯಶಸ್ವಿಯಾಗಿ ಪತ್ತೆ ಹಚ್ಚಿದ ತಂಡದ ಭಾಗವಾಗಿದ್ದರು. ಇಬ್ಬರೂ ತಂಡದೊಂದಿಗೆ ಛತ್ತೀಸ್‌ಗಢದಿಂದ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ವಾಹನವನ್ನು ಅತಿವೇಗದಲ್ಲಿ ಚಲಾಯಿಸಿಕೊಂಡು ಬಂದಿದ್ದರಿಂದ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘರ್ಷಣೆಯ ಪರಿಣಾಮ ತೀವ್ರವಾಗಿದ್ದು, ಮಹಿಳಾ ಪೇದೆ ಮತ್ತು ಚಾಲಕ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಮತ್ತಷ್ಟು ಓದಿ: Delhi: ಸುರಂಗ ಮಾರ್ಗದಲ್ಲಿ ಅಪಘಾತ, 15 ನಿಮಿಷಗಳ ಕಾಲ ಹರಿಯಿತು ರಕ್ತದ ಕೋಡಿ, ಮಾಹಿತಿ ನೀಡಲು ನೆಟ್​ವರ್ಕ್​ ಇಲ್ಲದೆ ಜೀವ ಹೋಯ್ತು

ಅಪಘಾತದಲ್ಲಿ ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ ಇತರ ಐವರು ಪ್ರಯಾಣಿಕರಿಗೆ ಗಾಯಗಳಾಗಿವೆ. ತಕ್ಷಣ ಅವರಿಗೆ ವೈದ್ಯಕೀಯ ನೆರವು ನೀಡಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಪೊಲೀಸರು ಅಪಘಾತದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ