AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಗೆ ತೆರಳಲು ಬಂದಿದ್ದ ಮಹಿಳೆ ವಿಮಾನ ಹತ್ತುವಾಗ ಸಾವು, ಎಲ್ಲಿ?

ಹೈದರಾಬಾದ್: ವಿಮಾನ‌ ಹತ್ತುವಾಗ ಪ್ರಯಾಣಿಕರೊಬ್ಬರು ದಿಢೀರ್​ ಕುಸಿದು ಬಿದ್ದು ಸಾವನ್ನಪ್ಪಿರೋ ಘಟನೆ ನಗರದ ಶಂಷಾಬಾದ್ ಏರ್​ಪೋರ್ಟ್​ನಲ್ಲಿ ಸಂಭವಿಸಿದೆ. ಕೊಲ್ಕತ್ತಾ ಮೂಲದ ಮಹಿಳೆ ಜಶೋಧಾ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ತಿರುಪತಿಗೆ ತೆರಳಲು ಶಂಷಾಬಾದ್ ಏರ್​ಪೋರ್ಟ್​ಗೆ ಬಂದಿದ್ದ ಜಶೋಧಾ ವಿಮಾನ ಹತ್ತುವಾಗ ಕುಸಿದು ಬಿದ್ದು ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಕ್ಯಾನ್ಸರ್​ನಿಂದ ಬಳಲುತ್ತಿದ್ದು ಅದರಿಂದ ಸಾವು ಸಂಭವಿಸಿರಬಹುದು ಎನ್ನಲಾಗಿದೆ.

ತಿರುಪತಿಗೆ ತೆರಳಲು ಬಂದಿದ್ದ ಮಹಿಳೆ ವಿಮಾನ ಹತ್ತುವಾಗ ಸಾವು, ಎಲ್ಲಿ?
KUSHAL V
| Edited By: |

Updated on:Jul 16, 2020 | 2:02 PM

Share

ಹೈದರಾಬಾದ್: ವಿಮಾನ‌ ಹತ್ತುವಾಗ ಪ್ರಯಾಣಿಕರೊಬ್ಬರು ದಿಢೀರ್​ ಕುಸಿದು ಬಿದ್ದು ಸಾವನ್ನಪ್ಪಿರೋ ಘಟನೆ ನಗರದ ಶಂಷಾಬಾದ್ ಏರ್​ಪೋರ್ಟ್​ನಲ್ಲಿ ಸಂಭವಿಸಿದೆ. ಕೊಲ್ಕತ್ತಾ ಮೂಲದ ಮಹಿಳೆ ಜಶೋಧಾ ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ತಿರುಪತಿಗೆ ತೆರಳಲು ಶಂಷಾಬಾದ್ ಏರ್​ಪೋರ್ಟ್​ಗೆ ಬಂದಿದ್ದ ಜಶೋಧಾ ವಿಮಾನ ಹತ್ತುವಾಗ ಕುಸಿದು ಬಿದ್ದು ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಕ್ಯಾನ್ಸರ್​ನಿಂದ ಬಳಲುತ್ತಿದ್ದು ಅದರಿಂದ ಸಾವು ಸಂಭವಿಸಿರಬಹುದು ಎನ್ನಲಾಗಿದೆ.

Published On - 1:57 pm, Thu, 16 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್