AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಗೆ ತೆರಳಲು ಬಂದಿದ್ದ ಮಹಿಳೆ ವಿಮಾನ ಹತ್ತುವಾಗ ಸಾವು, ಎಲ್ಲಿ?

ಹೈದರಾಬಾದ್: ವಿಮಾನ‌ ಹತ್ತುವಾಗ ಪ್ರಯಾಣಿಕರೊಬ್ಬರು ದಿಢೀರ್​ ಕುಸಿದು ಬಿದ್ದು ಸಾವನ್ನಪ್ಪಿರೋ ಘಟನೆ ನಗರದ ಶಂಷಾಬಾದ್ ಏರ್​ಪೋರ್ಟ್​ನಲ್ಲಿ ಸಂಭವಿಸಿದೆ. ಕೊಲ್ಕತ್ತಾ ಮೂಲದ ಮಹಿಳೆ ಜಶೋಧಾ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ತಿರುಪತಿಗೆ ತೆರಳಲು ಶಂಷಾಬಾದ್ ಏರ್​ಪೋರ್ಟ್​ಗೆ ಬಂದಿದ್ದ ಜಶೋಧಾ ವಿಮಾನ ಹತ್ತುವಾಗ ಕುಸಿದು ಬಿದ್ದು ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಕ್ಯಾನ್ಸರ್​ನಿಂದ ಬಳಲುತ್ತಿದ್ದು ಅದರಿಂದ ಸಾವು ಸಂಭವಿಸಿರಬಹುದು ಎನ್ನಲಾಗಿದೆ.

ತಿರುಪತಿಗೆ ತೆರಳಲು ಬಂದಿದ್ದ ಮಹಿಳೆ ವಿಮಾನ ಹತ್ತುವಾಗ ಸಾವು, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on:Jul 16, 2020 | 2:02 PM

Share

ಹೈದರಾಬಾದ್: ವಿಮಾನ‌ ಹತ್ತುವಾಗ ಪ್ರಯಾಣಿಕರೊಬ್ಬರು ದಿಢೀರ್​ ಕುಸಿದು ಬಿದ್ದು ಸಾವನ್ನಪ್ಪಿರೋ ಘಟನೆ ನಗರದ ಶಂಷಾಬಾದ್ ಏರ್​ಪೋರ್ಟ್​ನಲ್ಲಿ ಸಂಭವಿಸಿದೆ. ಕೊಲ್ಕತ್ತಾ ಮೂಲದ ಮಹಿಳೆ ಜಶೋಧಾ ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ತಿರುಪತಿಗೆ ತೆರಳಲು ಶಂಷಾಬಾದ್ ಏರ್​ಪೋರ್ಟ್​ಗೆ ಬಂದಿದ್ದ ಜಶೋಧಾ ವಿಮಾನ ಹತ್ತುವಾಗ ಕುಸಿದು ಬಿದ್ದು ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಕ್ಯಾನ್ಸರ್​ನಿಂದ ಬಳಲುತ್ತಿದ್ದು ಅದರಿಂದ ಸಾವು ಸಂಭವಿಸಿರಬಹುದು ಎನ್ನಲಾಗಿದೆ.

Published On - 1:57 pm, Thu, 16 July 20

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!