AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಕೆರೆಯೊಂದರಲ್ಲಿ ಯುವತಿಯ ಶವ ಪತ್ತೆ

ಮುಂಬೈನ ಕೆರೆಯಲ್ಲಿ 19 ವರ್ಷದ ಯುವತಿಯ ಶವ ಪತ್ತೆಯಾಗಿದ್ದು, ಆತನ ಗೆಳೆಯನೇ ಆಕೆಯನ್ನು ಕೊಲೆ ಮಾಡಿರಬಹುದು ಎಂದು ಅಂದಾಜಿಸಿದ್ದಾರೆ. ಇಬ್ಬರೂ ಕೆರೆಯ ಸಮೀಪ ಹೋಗಿದ್ದನ್ನು ಸಿಸಿಟಿವಿಯೊಂದು ಸೆರೆ ಹಿಡಿದಿದೆ.

ಮುಂಬೈನ ಕೆರೆಯೊಂದರಲ್ಲಿ ಯುವತಿಯ ಶವ ಪತ್ತೆ
ಕೆರೆ-ಸಾಂದರ್ಭಿಕ ಚಿತ್ರImage Credit source: NDTV
ನಯನಾ ರಾಜೀವ್
|

Updated on: Aug 08, 2024 | 12:23 PM

Share

ಮಹಾರಾಷ್ಟ್ರದ ರಾಜಧಾನಿ ಮುಂಬೈನ ಕೆರೆಯೊಂದರಲ್ಲಿ 19 ವರ್ಷದ ಯುವತಿಯ ಶವ ಪತ್ತೆಯಾಗಿದೆ. ಆಕೆಯ ಗೆಳೆಯನೇ ಕೊಂದು ಕೆರೆಗೆ ಎಸೆದಿರಬಹುದು ಎಂದು ಪೊಲೀಸರು ಅನುಮಾನಿಸಿದ್ದಾರೆ. ಬುಧವಾರ ಸಂಜೆ 4.30ರ ಸುಮಾರಿಗೆ ಬೇಲಾಪುರ ಸಮೀಪದ ಶಾಲೆಯೊಂದರ ಬಳಿಯ ಕೆರೆಯಲ್ಲಿ ಶವ ಇರುವುದನ್ನು ಮೀನುಗಾರರು ನೋಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ಸ್ಥಳಕ್ಕೆ ಧಾವಿಸಿ ಶವವನ್ನು ಹೊರತೆಗೆದಿದ್ದಾರೆ, ಯುವತಿಯನ್ನು ಭಾವಿಕಾ ಮೋರೆ ಎಂದು ಗುರುತಿಸಲಾಗಿದೆ. ನೆರೂಲ್​ ಕಾಲೇಜಿನ ವಿದ್ಯಾರ್ಥಿನಿ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾ

ಥಮಿಕ ತನಿಖೆಯಲ್ಲಿ ಯುವತಿ ಸ್ವಸ್ತಿಕ್ ಪಾಟೀಲ್ ಎಂಬ 22 ವರ್ಷದ ಯುವಕನೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಲಾಗುತ್ತಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಇಬ್ಬರೂ ಸಂಜೆ 4 ಗಂಟೆ ಸುಮಾರಿಗೆ ಕೆರೆಯ ಕಡೆಗೆ ಹೋದರು ಆದರೆ ಹಿಂದಿರುಗಲಿಲ್ಲ.

ಇವರಿಬ್ಬರ ನಡುವೆ ಜಗಳ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದು, ನಂತರ ವ್ಯಕ್ತಿ ಮಹಿಳೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಆಕೆಯ ಶವವನ್ನು ಕೆರೆಗೆ ಎಸೆದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮತ್ತಷ್ಟು ಓದಿ: ಸೀರಿಯಲ್ ಕಿಲ್ಲರ್ಸ್​: 14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ, ಮೂವರು ಶಂಕಿತರ ಬಂಧನ

ಇದೀಗ ವ್ಯಕ್ತಿಯ ಪತ್ತೆಗೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಶವಪರೀಕ್ಷೆ ವರದಿ ಬಂದ ನಂತರ ಮಹಿಳೆಯ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ