AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್ ಪಾವತಿಗೆ ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ 1.37 ಲಕ್ಷ ರೂ. ವಂಚನೆ

ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್ ಪಾವತಿ ಮಾಡಲು ಸಹಾಯ ಮಾಡುವ ನೆಪದಲ್ಲಿ ಸೈಬರ್ ವಂಚಕನೊಬ್ಬ ಮಹಿಳೆಗೆ 1.37 ಲಕ್ಷ ರೂ. ವಂಚಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬರು ತಮ್ಮ ವೃದ್ಧ ತಾಯಿಯ ಜತೆ ವಾಸವಾಗಿದ್ದರು, ಅವರ ತಾಯಿಯ ಮೊಬೈಲ್​ಗೆ ಒಂದು ಸಂದೇಶ ಬಂದಿತ್ತು, ವಿದ್ಯುತ್ ಬಿಲ್ ಕಟ್ಟದಿದ್ದರೆ ರಾತ್ರಿ 9.30ಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಸಂದೇಶದಲ್ಲಿ ಬರೆಯಲಾಗಿತ್ತು. ಸಂದೇಶದ ನಂತರ ತಾಯಿಗೆ ಸೈಬರ್ ವಂಚಕನಿಂದ ಕರೆ ಬಂದಿತ್ತು, ಬಳಿಕ ಆತಂಕಗೊಂಡಿದ್ದರು.

ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್ ಪಾವತಿಗೆ ಸಹಾಯ ಮಾಡುವ ನೆಪದಲ್ಲಿ ಮಹಿಳೆಗೆ 1.37 ಲಕ್ಷ ರೂ. ವಂಚನೆ
ಸೈಬರ್ ಕ್ರೈಂImage Credit source: The Economic Times
ನಯನಾ ರಾಜೀವ್
|

Updated on:Oct 03, 2023 | 12:05 PM

Share

ಆನ್​ಲೈನ್​ನಲ್ಲಿ ವಿದ್ಯುತ್ ಬಿಲ್(Electricity Bill) ಪಾವತಿ ಮಾಡಲು ಸಹಾಯ ಮಾಡುವ ನೆಪದಲ್ಲಿ ಸೈಬರ್ ವಂಚಕನೊಬ್ಬ ಮಹಿಳೆಗೆ 1.37 ಲಕ್ಷ ರೂ. ವಂಚಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬರು ತಮ್ಮ ವೃದ್ಧ ತಾಯಿಯ ಜತೆ ವಾಸವಾಗಿದ್ದರು, ಅವರ ತಾಯಿಯ ಮೊಬೈಲ್​ಗೆ ಒಂದು ಸಂದೇಶ ಬಂದಿತ್ತು, ವಿದ್ಯುತ್ ಬಿಲ್ ಕಟ್ಟದಿದ್ದರೆ ರಾತ್ರಿ 9.30ಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಸಂದೇಶದಲ್ಲಿ ಬರೆಯಲಾಗಿತ್ತು. ಸಂದೇಶದ ನಂತರ ತಾಯಿಗೆ ಸೈಬರ್ ವಂಚಕನಿಂದ ಕರೆ ಬಂದಿತ್ತು, ಬಳಿಕ ಆತಂಕಗೊಂಡಿದ್ದರು.

ಸೈಬರ್ ವಂಚಕ ದೂರುದಾರರ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡು ವಿಡಿಯೋ ಕರೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆನ್‌ಲೈನ್‌ನಲ್ಲಿ ವಿದ್ಯುತ್ ಬಿಲ್ ಪಾವತಿಸಲು ಸಹಾಯ ಮಾಡಲು ವಂಚಕನು ಮುಂದಾಗಿದ್ದಾನೆ. ದೂರುದಾರರಿಗೆ ಸಹಾಯ ಮಾಡುವ ನೆಪದಲ್ಲಿ ವಂಚಕರು ಅನಧಿಕೃತವಾಗಿ ಡೆಬಿಟ್ ಕಾರ್ಡ್‌ನ ಪ್ರಮುಖ ವಿವರಗಳನ್ನು ಪಡೆದು ಒಟ್ಟು 1.37 ಲಕ್ಷ ರೂ. ವಂಚನೆ ಮಾಡಿದ್ದಾನೆ.

ಮತ್ತಷ್ಟು ಓದಿ: ಗ್ಯಾಸ್ ಕಂಪನಿಯ ಡೀಲರ್ ಶಿಪ್ ಸಿಗುತ್ತೆಂದು ನಂಬಿ 45 ಲಕ್ಷ ರೂ. ಕಳೆದುಕೊಂಡ ನಿವೃತ್ತ ಪ್ರಾಂಶುಪಾಲ

ಮಹಿಳೆಯ ದೂರಿನ ಆಧಾರದ ಮೇಲೆ ಇದೀಗ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಮೇ ತಿಂಗಳಲ್ಲಿ ಇದೇ ರೀತಿ ಘಟನೆಯೊಂದು ನಡೆದಿತ್ತು, 76 ವರ್ಷದ ಉಷಾ ಎಂಬುವವರು ಕೇವಲ 4 ನಿಮಿಷಗಳಲ್ಲಿ 9.48 ಲಕ್ಷ ರೂ. ಕಳೆದುಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:01 pm, Tue, 3 October 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ