AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದ ಮನೆ ಮಗುವನ್ನು ಬಕೆಟ್​ ನೀರಲ್ಲಿ ಮುಳುಗಿಸಿ ಸಾಯಿಸಿದಳು, ಯಾಕೆ?

ಮುಂಬಯಿ: ನೆರೆಹೊರೆ ಅಂದ ಮೇಲೆ ನಾಲ್ಕು ಮಾತು ಬರುತ್ತೆ ಹೋಗುತ್ತೆ. ಹಾಗಂತ ಕೊಲೆಯನ್ನೇ ಮಾಡೋಕಾಗುತ್ತಾ? ಆದ್ರೆ ಇಂಥ ನೀಚ ಕೆಲಸ ಮಾಡಿದ್ದಾಳೆ ಮುಂಬೈನ ಮಹಿಳೆಯೊಬ್ಬಳು. ಹೌದು ಮುಂಬೈ ಮಹಾನಗರದ ಅಂಧೇರಿಯಲ್ಲಿನ ಸಂತೋಷಿ ಮಾತಾ ನಗರದಲ್ಲಿ ಸೋಮವಾರ ಈ ಘಟನೆ ಸಂಭವಿಸಿದೆ. ಸಂತೋಷಿನಗರದ ಅಕ್ಕಪಕ್ಕದ ಮನೆಯ ಇಬ್ಬರು ಮಹಿಳೆಯರು ಆಗಾಗ ಕ್ಷುಲ್ಲಕ ಕಾರಣಕ್ಕಾಗಿ ಕಿತ್ತಾಡಿಕೊಳ್ತಿದ್ದರು. ಆದ್ರೆ ಇತ್ತೀಚೆಗೆ ನಡೆದ ಕೋಳಿ ಜಗಳ ಸ್ವಲ್ಪ ಸಿರಿಯಸ್ಸಾಗಿದೆ. ಹೀಗಾಗಿ ಸೇಡು ತೀರಿಸಿಕೊಳ್ಳಲು ಮುಂದಾದ ಆರೋಪಿ, ನೆರೆ ಮನೆಯ ನಾಲ್ಕು ವರ್ಷದ ಮಗುವನ್ನ […]

ಪಕ್ಕದ ಮನೆ ಮಗುವನ್ನು ಬಕೆಟ್​ ನೀರಲ್ಲಿ ಮುಳುಗಿಸಿ ಸಾಯಿಸಿದಳು, ಯಾಕೆ?
Guru
| Edited By: |

Updated on: Jul 02, 2020 | 3:58 PM

Share

ಮುಂಬಯಿ: ನೆರೆಹೊರೆ ಅಂದ ಮೇಲೆ ನಾಲ್ಕು ಮಾತು ಬರುತ್ತೆ ಹೋಗುತ್ತೆ. ಹಾಗಂತ ಕೊಲೆಯನ್ನೇ ಮಾಡೋಕಾಗುತ್ತಾ? ಆದ್ರೆ ಇಂಥ ನೀಚ ಕೆಲಸ ಮಾಡಿದ್ದಾಳೆ ಮುಂಬೈನ ಮಹಿಳೆಯೊಬ್ಬಳು.

ಹೌದು ಮುಂಬೈ ಮಹಾನಗರದ ಅಂಧೇರಿಯಲ್ಲಿನ ಸಂತೋಷಿ ಮಾತಾ ನಗರದಲ್ಲಿ ಸೋಮವಾರ ಈ ಘಟನೆ ಸಂಭವಿಸಿದೆ. ಸಂತೋಷಿನಗರದ ಅಕ್ಕಪಕ್ಕದ ಮನೆಯ ಇಬ್ಬರು ಮಹಿಳೆಯರು ಆಗಾಗ ಕ್ಷುಲ್ಲಕ ಕಾರಣಕ್ಕಾಗಿ ಕಿತ್ತಾಡಿಕೊಳ್ತಿದ್ದರು.

ಆದ್ರೆ ಇತ್ತೀಚೆಗೆ ನಡೆದ ಕೋಳಿ ಜಗಳ ಸ್ವಲ್ಪ ಸಿರಿಯಸ್ಸಾಗಿದೆ. ಹೀಗಾಗಿ ಸೇಡು ತೀರಿಸಿಕೊಳ್ಳಲು ಮುಂದಾದ ಆರೋಪಿ, ನೆರೆ ಮನೆಯ ನಾಲ್ಕು ವರ್ಷದ ಮಗುವನ್ನ ಮನೆಗೆ ಕರೆದು ಕುತ್ತಿಗೆ ಹಿಚುಕಿ ಸಾಯಿಸಿದ್ದಾಳೆ. ನಂತರ ಮಗುವಿನ ತಲೆಯನ್ನು ತನ್ನ ಮನೆಯ ಬಾತ್‌ರೂಮ್‌ನಲ್ಲಿರುವ ಬಕೆಟ್‌ನಲ್ಲಿ ಮುಳುಗಿಸಿಟ್ಟಿದ್ದಾಳೆ.

ಆದ್ರೆ ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮಹಿಳೆಯನ್ನ ಬಂಧಿಸಿದ್ದಾರೆ. ಐಪಿಸಿ ಸೆಕ್ಸನ್‌ 302ರಡಿ ಕೊಲೆ ಪ್ರಕರಣ ದಾಖಲಿಸಿ ಕಂಬಿ ಹಿಂದೆ ಕಳಿಸಿದ್ದಾರೆ.

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್