AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದ ಮನೆ ಮಗುವನ್ನು ಬಕೆಟ್​ ನೀರಲ್ಲಿ ಮುಳುಗಿಸಿ ಸಾಯಿಸಿದಳು, ಯಾಕೆ?

ಮುಂಬಯಿ: ನೆರೆಹೊರೆ ಅಂದ ಮೇಲೆ ನಾಲ್ಕು ಮಾತು ಬರುತ್ತೆ ಹೋಗುತ್ತೆ. ಹಾಗಂತ ಕೊಲೆಯನ್ನೇ ಮಾಡೋಕಾಗುತ್ತಾ? ಆದ್ರೆ ಇಂಥ ನೀಚ ಕೆಲಸ ಮಾಡಿದ್ದಾಳೆ ಮುಂಬೈನ ಮಹಿಳೆಯೊಬ್ಬಳು. ಹೌದು ಮುಂಬೈ ಮಹಾನಗರದ ಅಂಧೇರಿಯಲ್ಲಿನ ಸಂತೋಷಿ ಮಾತಾ ನಗರದಲ್ಲಿ ಸೋಮವಾರ ಈ ಘಟನೆ ಸಂಭವಿಸಿದೆ. ಸಂತೋಷಿನಗರದ ಅಕ್ಕಪಕ್ಕದ ಮನೆಯ ಇಬ್ಬರು ಮಹಿಳೆಯರು ಆಗಾಗ ಕ್ಷುಲ್ಲಕ ಕಾರಣಕ್ಕಾಗಿ ಕಿತ್ತಾಡಿಕೊಳ್ತಿದ್ದರು. ಆದ್ರೆ ಇತ್ತೀಚೆಗೆ ನಡೆದ ಕೋಳಿ ಜಗಳ ಸ್ವಲ್ಪ ಸಿರಿಯಸ್ಸಾಗಿದೆ. ಹೀಗಾಗಿ ಸೇಡು ತೀರಿಸಿಕೊಳ್ಳಲು ಮುಂದಾದ ಆರೋಪಿ, ನೆರೆ ಮನೆಯ ನಾಲ್ಕು ವರ್ಷದ ಮಗುವನ್ನ […]

ಪಕ್ಕದ ಮನೆ ಮಗುವನ್ನು ಬಕೆಟ್​ ನೀರಲ್ಲಿ ಮುಳುಗಿಸಿ ಸಾಯಿಸಿದಳು, ಯಾಕೆ?
Guru
| Edited By: |

Updated on: Jul 02, 2020 | 3:58 PM

Share

ಮುಂಬಯಿ: ನೆರೆಹೊರೆ ಅಂದ ಮೇಲೆ ನಾಲ್ಕು ಮಾತು ಬರುತ್ತೆ ಹೋಗುತ್ತೆ. ಹಾಗಂತ ಕೊಲೆಯನ್ನೇ ಮಾಡೋಕಾಗುತ್ತಾ? ಆದ್ರೆ ಇಂಥ ನೀಚ ಕೆಲಸ ಮಾಡಿದ್ದಾಳೆ ಮುಂಬೈನ ಮಹಿಳೆಯೊಬ್ಬಳು.

ಹೌದು ಮುಂಬೈ ಮಹಾನಗರದ ಅಂಧೇರಿಯಲ್ಲಿನ ಸಂತೋಷಿ ಮಾತಾ ನಗರದಲ್ಲಿ ಸೋಮವಾರ ಈ ಘಟನೆ ಸಂಭವಿಸಿದೆ. ಸಂತೋಷಿನಗರದ ಅಕ್ಕಪಕ್ಕದ ಮನೆಯ ಇಬ್ಬರು ಮಹಿಳೆಯರು ಆಗಾಗ ಕ್ಷುಲ್ಲಕ ಕಾರಣಕ್ಕಾಗಿ ಕಿತ್ತಾಡಿಕೊಳ್ತಿದ್ದರು.

ಆದ್ರೆ ಇತ್ತೀಚೆಗೆ ನಡೆದ ಕೋಳಿ ಜಗಳ ಸ್ವಲ್ಪ ಸಿರಿಯಸ್ಸಾಗಿದೆ. ಹೀಗಾಗಿ ಸೇಡು ತೀರಿಸಿಕೊಳ್ಳಲು ಮುಂದಾದ ಆರೋಪಿ, ನೆರೆ ಮನೆಯ ನಾಲ್ಕು ವರ್ಷದ ಮಗುವನ್ನ ಮನೆಗೆ ಕರೆದು ಕುತ್ತಿಗೆ ಹಿಚುಕಿ ಸಾಯಿಸಿದ್ದಾಳೆ. ನಂತರ ಮಗುವಿನ ತಲೆಯನ್ನು ತನ್ನ ಮನೆಯ ಬಾತ್‌ರೂಮ್‌ನಲ್ಲಿರುವ ಬಕೆಟ್‌ನಲ್ಲಿ ಮುಳುಗಿಸಿಟ್ಟಿದ್ದಾಳೆ.

ಆದ್ರೆ ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮಹಿಳೆಯನ್ನ ಬಂಧಿಸಿದ್ದಾರೆ. ಐಪಿಸಿ ಸೆಕ್ಸನ್‌ 302ರಡಿ ಕೊಲೆ ಪ್ರಕರಣ ದಾಖಲಿಸಿ ಕಂಬಿ ಹಿಂದೆ ಕಳಿಸಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!