AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಚಿಕಿತ್ಸೆಗಾಗಿ ತನ್ನ ಅಂಗಾಂಗಳನ್ನೇ ಮಾರಲು ಮುಂದಾದ ಮಹಾತಾಯಿ, ಮುಂದೇನಾಯ್ತು?

ತಿರುವನಂತಪುರಂ: ತಾಯಿಯ ಹಾರ್ಟು ಆ ಮೌಂಟ್​ ಎವರೆಸ್ಟು. ಆ ಶಿಖರದ ಬೀಟು ಅಹಾ ತಿಳಿದವರೆಷ್ಟು ಅನ್ನೋ ಸಿನಿಮಾ ಹಾಡಿನ ಸಾಲೊಂದನ್ನು ನಾವು ಕೇಳಿದ್ದೇವೆ. ಅಂತೆಯೇ, ತನ್ನ ಮಕ್ಕಳ ಒಳಿತಿಗಾಗಿ ತಾಯಂದಿರು ಯಾವ ತ್ಯಾಗ ಮಾಡಲೂ ಸಿದ್ಧ. ಹೀಗೆ, ತನ್ನ ಮಕ್ಕಳ ಚಿಕಿತ್ಸೆಗಾಗಿ ಮಹಿಳೆಯೊಬ್ಬಳು ತನ್ನ ಅಂಗಾಂಗಳನ್ನು ಮಾರಾಟ ಮಾಡೋಕೆ ಮುಂದಾಗಿದ್ದ ಮನಕಲುಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ. ಹೌದು, 44 ವರ್ಷದ ಶಾಂತಿ ಎಂಬ ಮಹಿಳೆ ಐದು ಮಕ್ಕಳ ತಾಯಿ. ಈಕೆಯ ಕೆಲ ಮಕ್ಕಳಿಗೆ ಅನಾರೋಗ್ಯ […]

ಮಕ್ಕಳ ಚಿಕಿತ್ಸೆಗಾಗಿ ತನ್ನ ಅಂಗಾಂಗಳನ್ನೇ ಮಾರಲು ಮುಂದಾದ ಮಹಾತಾಯಿ, ಮುಂದೇನಾಯ್ತು?
KUSHAL V
| Edited By: |

Updated on: Sep 22, 2020 | 1:45 PM

Share

ತಿರುವನಂತಪುರಂ: ತಾಯಿಯ ಹಾರ್ಟು ಆ ಮೌಂಟ್​ ಎವರೆಸ್ಟು. ಆ ಶಿಖರದ ಬೀಟು ಅಹಾ ತಿಳಿದವರೆಷ್ಟು ಅನ್ನೋ ಸಿನಿಮಾ ಹಾಡಿನ ಸಾಲೊಂದನ್ನು ನಾವು ಕೇಳಿದ್ದೇವೆ. ಅಂತೆಯೇ, ತನ್ನ ಮಕ್ಕಳ ಒಳಿತಿಗಾಗಿ ತಾಯಂದಿರು ಯಾವ ತ್ಯಾಗ ಮಾಡಲೂ ಸಿದ್ಧ. ಹೀಗೆ, ತನ್ನ ಮಕ್ಕಳ ಚಿಕಿತ್ಸೆಗಾಗಿ ಮಹಿಳೆಯೊಬ್ಬಳು ತನ್ನ ಅಂಗಾಂಗಳನ್ನು ಮಾರಾಟ ಮಾಡೋಕೆ ಮುಂದಾಗಿದ್ದ ಮನಕಲುಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.

ಹೌದು, 44 ವರ್ಷದ ಶಾಂತಿ ಎಂಬ ಮಹಿಳೆ ಐದು ಮಕ್ಕಳ ತಾಯಿ. ಈಕೆಯ ಕೆಲ ಮಕ್ಕಳಿಗೆ ಅನಾರೋಗ್ಯ ಎದುರಾದ ಹಿನ್ನೆಲಯಲ್ಲಿ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಮಕ್ಕಳ ಚಿಕಿತ್ಸಾ ವೆಚ್ಚಕ್ಕಾಗಿ ಶಾಂತಿ ಸುಮಾರು 20 ಲಕ್ಷ ಸಾಲ ಮಾಡಿದ್ದಾರಂತೆ. ಹಾಗಾಗಿ, ಸಾಲ ತೀರಿಸಲು ಹಾಗೂ ಮಕ್ಕಳ ಚಿಕಿತ್ಸೆಗೆಂದು ಮತ್ತುಷ್ಟು ಹಣ ಕೂಡಿಸಲು ಶಾಂತಿ ಈ ನಿರ್ಧಾರ ಕೈಗೊಂಡಿದ್ದಾರೆ.

ನೆರವಿನ ಹಸ್ತ ಚಾಚಿದ ಆರೋಗ್ಯ ಸಚಿವೆ KK ಶೈಲಜಾ ಈ ನಿಟ್ಟಿನಲ್ಲಿ ಶಾಂತಿ ತಮ್ಮ ಬಾಡಿಗೆ ಮನೆಯನ್ನು ತೊರೆದು ತನ್ನ ಐವರು ಮಕ್ಕಳೊಟ್ಟಿಗೆ ಬೀದಿ ಬದಿ ಟೆಂಟ್​ ಹಾಕಿಕೊಂಡು ವಾಸಿಸುತ್ತಿದ್ದಾರೆ. ಇನ್ನು ಈ ಸುದ್ದಿ ಬೆಳಕಿಗೆ ಬರುತ್ತಿದ್ದಂತೆ ಕೇರಳ ಆರೋಗ್ಯ ಸಚಿವೆ KK ಶೈಲಜಾ ಶಾಂತಿಯ ಮಕ್ಕಳ ಚಿಕಿತ್ಸಾ ವೆಚ್ಚವನ್ನು ಭರಿಸಲು ಸಹಾಯ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್