AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಚಿಕಿತ್ಸೆಗಾಗಿ ತನ್ನ ಅಂಗಾಂಗಳನ್ನೇ ಮಾರಲು ಮುಂದಾದ ಮಹಾತಾಯಿ, ಮುಂದೇನಾಯ್ತು?

ತಿರುವನಂತಪುರಂ: ತಾಯಿಯ ಹಾರ್ಟು ಆ ಮೌಂಟ್​ ಎವರೆಸ್ಟು. ಆ ಶಿಖರದ ಬೀಟು ಅಹಾ ತಿಳಿದವರೆಷ್ಟು ಅನ್ನೋ ಸಿನಿಮಾ ಹಾಡಿನ ಸಾಲೊಂದನ್ನು ನಾವು ಕೇಳಿದ್ದೇವೆ. ಅಂತೆಯೇ, ತನ್ನ ಮಕ್ಕಳ ಒಳಿತಿಗಾಗಿ ತಾಯಂದಿರು ಯಾವ ತ್ಯಾಗ ಮಾಡಲೂ ಸಿದ್ಧ. ಹೀಗೆ, ತನ್ನ ಮಕ್ಕಳ ಚಿಕಿತ್ಸೆಗಾಗಿ ಮಹಿಳೆಯೊಬ್ಬಳು ತನ್ನ ಅಂಗಾಂಗಳನ್ನು ಮಾರಾಟ ಮಾಡೋಕೆ ಮುಂದಾಗಿದ್ದ ಮನಕಲುಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ. ಹೌದು, 44 ವರ್ಷದ ಶಾಂತಿ ಎಂಬ ಮಹಿಳೆ ಐದು ಮಕ್ಕಳ ತಾಯಿ. ಈಕೆಯ ಕೆಲ ಮಕ್ಕಳಿಗೆ ಅನಾರೋಗ್ಯ […]

ಮಕ್ಕಳ ಚಿಕಿತ್ಸೆಗಾಗಿ ತನ್ನ ಅಂಗಾಂಗಳನ್ನೇ ಮಾರಲು ಮುಂದಾದ ಮಹಾತಾಯಿ, ಮುಂದೇನಾಯ್ತು?
KUSHAL V
| Edited By: |

Updated on: Sep 22, 2020 | 1:45 PM

Share

ತಿರುವನಂತಪುರಂ: ತಾಯಿಯ ಹಾರ್ಟು ಆ ಮೌಂಟ್​ ಎವರೆಸ್ಟು. ಆ ಶಿಖರದ ಬೀಟು ಅಹಾ ತಿಳಿದವರೆಷ್ಟು ಅನ್ನೋ ಸಿನಿಮಾ ಹಾಡಿನ ಸಾಲೊಂದನ್ನು ನಾವು ಕೇಳಿದ್ದೇವೆ. ಅಂತೆಯೇ, ತನ್ನ ಮಕ್ಕಳ ಒಳಿತಿಗಾಗಿ ತಾಯಂದಿರು ಯಾವ ತ್ಯಾಗ ಮಾಡಲೂ ಸಿದ್ಧ. ಹೀಗೆ, ತನ್ನ ಮಕ್ಕಳ ಚಿಕಿತ್ಸೆಗಾಗಿ ಮಹಿಳೆಯೊಬ್ಬಳು ತನ್ನ ಅಂಗಾಂಗಳನ್ನು ಮಾರಾಟ ಮಾಡೋಕೆ ಮುಂದಾಗಿದ್ದ ಮನಕಲುಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.

ಹೌದು, 44 ವರ್ಷದ ಶಾಂತಿ ಎಂಬ ಮಹಿಳೆ ಐದು ಮಕ್ಕಳ ತಾಯಿ. ಈಕೆಯ ಕೆಲ ಮಕ್ಕಳಿಗೆ ಅನಾರೋಗ್ಯ ಎದುರಾದ ಹಿನ್ನೆಲಯಲ್ಲಿ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಮಕ್ಕಳ ಚಿಕಿತ್ಸಾ ವೆಚ್ಚಕ್ಕಾಗಿ ಶಾಂತಿ ಸುಮಾರು 20 ಲಕ್ಷ ಸಾಲ ಮಾಡಿದ್ದಾರಂತೆ. ಹಾಗಾಗಿ, ಸಾಲ ತೀರಿಸಲು ಹಾಗೂ ಮಕ್ಕಳ ಚಿಕಿತ್ಸೆಗೆಂದು ಮತ್ತುಷ್ಟು ಹಣ ಕೂಡಿಸಲು ಶಾಂತಿ ಈ ನಿರ್ಧಾರ ಕೈಗೊಂಡಿದ್ದಾರೆ.

ನೆರವಿನ ಹಸ್ತ ಚಾಚಿದ ಆರೋಗ್ಯ ಸಚಿವೆ KK ಶೈಲಜಾ ಈ ನಿಟ್ಟಿನಲ್ಲಿ ಶಾಂತಿ ತಮ್ಮ ಬಾಡಿಗೆ ಮನೆಯನ್ನು ತೊರೆದು ತನ್ನ ಐವರು ಮಕ್ಕಳೊಟ್ಟಿಗೆ ಬೀದಿ ಬದಿ ಟೆಂಟ್​ ಹಾಕಿಕೊಂಡು ವಾಸಿಸುತ್ತಿದ್ದಾರೆ. ಇನ್ನು ಈ ಸುದ್ದಿ ಬೆಳಕಿಗೆ ಬರುತ್ತಿದ್ದಂತೆ ಕೇರಳ ಆರೋಗ್ಯ ಸಚಿವೆ KK ಶೈಲಜಾ ಶಾಂತಿಯ ಮಕ್ಕಳ ಚಿಕಿತ್ಸಾ ವೆಚ್ಚವನ್ನು ಭರಿಸಲು ಸಹಾಯ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ