AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಚಿಕಿತ್ಸೆಗಾಗಿ ತನ್ನ ಅಂಗಾಂಗಳನ್ನೇ ಮಾರಲು ಮುಂದಾದ ಮಹಾತಾಯಿ, ಮುಂದೇನಾಯ್ತು?

ತಿರುವನಂತಪುರಂ: ತಾಯಿಯ ಹಾರ್ಟು ಆ ಮೌಂಟ್​ ಎವರೆಸ್ಟು. ಆ ಶಿಖರದ ಬೀಟು ಅಹಾ ತಿಳಿದವರೆಷ್ಟು ಅನ್ನೋ ಸಿನಿಮಾ ಹಾಡಿನ ಸಾಲೊಂದನ್ನು ನಾವು ಕೇಳಿದ್ದೇವೆ. ಅಂತೆಯೇ, ತನ್ನ ಮಕ್ಕಳ ಒಳಿತಿಗಾಗಿ ತಾಯಂದಿರು ಯಾವ ತ್ಯಾಗ ಮಾಡಲೂ ಸಿದ್ಧ. ಹೀಗೆ, ತನ್ನ ಮಕ್ಕಳ ಚಿಕಿತ್ಸೆಗಾಗಿ ಮಹಿಳೆಯೊಬ್ಬಳು ತನ್ನ ಅಂಗಾಂಗಳನ್ನು ಮಾರಾಟ ಮಾಡೋಕೆ ಮುಂದಾಗಿದ್ದ ಮನಕಲುಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ. ಹೌದು, 44 ವರ್ಷದ ಶಾಂತಿ ಎಂಬ ಮಹಿಳೆ ಐದು ಮಕ್ಕಳ ತಾಯಿ. ಈಕೆಯ ಕೆಲ ಮಕ್ಕಳಿಗೆ ಅನಾರೋಗ್ಯ […]

ಮಕ್ಕಳ ಚಿಕಿತ್ಸೆಗಾಗಿ ತನ್ನ ಅಂಗಾಂಗಳನ್ನೇ ಮಾರಲು ಮುಂದಾದ ಮಹಾತಾಯಿ, ಮುಂದೇನಾಯ್ತು?
KUSHAL V
| Edited By: |

Updated on: Sep 22, 2020 | 1:45 PM

Share

ತಿರುವನಂತಪುರಂ: ತಾಯಿಯ ಹಾರ್ಟು ಆ ಮೌಂಟ್​ ಎವರೆಸ್ಟು. ಆ ಶಿಖರದ ಬೀಟು ಅಹಾ ತಿಳಿದವರೆಷ್ಟು ಅನ್ನೋ ಸಿನಿಮಾ ಹಾಡಿನ ಸಾಲೊಂದನ್ನು ನಾವು ಕೇಳಿದ್ದೇವೆ. ಅಂತೆಯೇ, ತನ್ನ ಮಕ್ಕಳ ಒಳಿತಿಗಾಗಿ ತಾಯಂದಿರು ಯಾವ ತ್ಯಾಗ ಮಾಡಲೂ ಸಿದ್ಧ. ಹೀಗೆ, ತನ್ನ ಮಕ್ಕಳ ಚಿಕಿತ್ಸೆಗಾಗಿ ಮಹಿಳೆಯೊಬ್ಬಳು ತನ್ನ ಅಂಗಾಂಗಳನ್ನು ಮಾರಾಟ ಮಾಡೋಕೆ ಮುಂದಾಗಿದ್ದ ಮನಕಲುಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.

ಹೌದು, 44 ವರ್ಷದ ಶಾಂತಿ ಎಂಬ ಮಹಿಳೆ ಐದು ಮಕ್ಕಳ ತಾಯಿ. ಈಕೆಯ ಕೆಲ ಮಕ್ಕಳಿಗೆ ಅನಾರೋಗ್ಯ ಎದುರಾದ ಹಿನ್ನೆಲಯಲ್ಲಿ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಮಕ್ಕಳ ಚಿಕಿತ್ಸಾ ವೆಚ್ಚಕ್ಕಾಗಿ ಶಾಂತಿ ಸುಮಾರು 20 ಲಕ್ಷ ಸಾಲ ಮಾಡಿದ್ದಾರಂತೆ. ಹಾಗಾಗಿ, ಸಾಲ ತೀರಿಸಲು ಹಾಗೂ ಮಕ್ಕಳ ಚಿಕಿತ್ಸೆಗೆಂದು ಮತ್ತುಷ್ಟು ಹಣ ಕೂಡಿಸಲು ಶಾಂತಿ ಈ ನಿರ್ಧಾರ ಕೈಗೊಂಡಿದ್ದಾರೆ.

ನೆರವಿನ ಹಸ್ತ ಚಾಚಿದ ಆರೋಗ್ಯ ಸಚಿವೆ KK ಶೈಲಜಾ ಈ ನಿಟ್ಟಿನಲ್ಲಿ ಶಾಂತಿ ತಮ್ಮ ಬಾಡಿಗೆ ಮನೆಯನ್ನು ತೊರೆದು ತನ್ನ ಐವರು ಮಕ್ಕಳೊಟ್ಟಿಗೆ ಬೀದಿ ಬದಿ ಟೆಂಟ್​ ಹಾಕಿಕೊಂಡು ವಾಸಿಸುತ್ತಿದ್ದಾರೆ. ಇನ್ನು ಈ ಸುದ್ದಿ ಬೆಳಕಿಗೆ ಬರುತ್ತಿದ್ದಂತೆ ಕೇರಳ ಆರೋಗ್ಯ ಸಚಿವೆ KK ಶೈಲಜಾ ಶಾಂತಿಯ ಮಕ್ಕಳ ಚಿಕಿತ್ಸಾ ವೆಚ್ಚವನ್ನು ಭರಿಸಲು ಸಹಾಯ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ