AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಚಿಕಿತ್ಸೆಗಾಗಿ ತನ್ನ ಅಂಗಾಂಗಳನ್ನೇ ಮಾರಲು ಮುಂದಾದ ಮಹಾತಾಯಿ, ಮುಂದೇನಾಯ್ತು?

ತಿರುವನಂತಪುರಂ: ತಾಯಿಯ ಹಾರ್ಟು ಆ ಮೌಂಟ್​ ಎವರೆಸ್ಟು. ಆ ಶಿಖರದ ಬೀಟು ಅಹಾ ತಿಳಿದವರೆಷ್ಟು ಅನ್ನೋ ಸಿನಿಮಾ ಹಾಡಿನ ಸಾಲೊಂದನ್ನು ನಾವು ಕೇಳಿದ್ದೇವೆ. ಅಂತೆಯೇ, ತನ್ನ ಮಕ್ಕಳ ಒಳಿತಿಗಾಗಿ ತಾಯಂದಿರು ಯಾವ ತ್ಯಾಗ ಮಾಡಲೂ ಸಿದ್ಧ. ಹೀಗೆ, ತನ್ನ ಮಕ್ಕಳ ಚಿಕಿತ್ಸೆಗಾಗಿ ಮಹಿಳೆಯೊಬ್ಬಳು ತನ್ನ ಅಂಗಾಂಗಳನ್ನು ಮಾರಾಟ ಮಾಡೋಕೆ ಮುಂದಾಗಿದ್ದ ಮನಕಲುಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ. ಹೌದು, 44 ವರ್ಷದ ಶಾಂತಿ ಎಂಬ ಮಹಿಳೆ ಐದು ಮಕ್ಕಳ ತಾಯಿ. ಈಕೆಯ ಕೆಲ ಮಕ್ಕಳಿಗೆ ಅನಾರೋಗ್ಯ […]

ಮಕ್ಕಳ ಚಿಕಿತ್ಸೆಗಾಗಿ ತನ್ನ ಅಂಗಾಂಗಳನ್ನೇ ಮಾರಲು ಮುಂದಾದ ಮಹಾತಾಯಿ, ಮುಂದೇನಾಯ್ತು?
KUSHAL V
| Edited By: |

Updated on: Sep 22, 2020 | 1:45 PM

Share

ತಿರುವನಂತಪುರಂ: ತಾಯಿಯ ಹಾರ್ಟು ಆ ಮೌಂಟ್​ ಎವರೆಸ್ಟು. ಆ ಶಿಖರದ ಬೀಟು ಅಹಾ ತಿಳಿದವರೆಷ್ಟು ಅನ್ನೋ ಸಿನಿಮಾ ಹಾಡಿನ ಸಾಲೊಂದನ್ನು ನಾವು ಕೇಳಿದ್ದೇವೆ. ಅಂತೆಯೇ, ತನ್ನ ಮಕ್ಕಳ ಒಳಿತಿಗಾಗಿ ತಾಯಂದಿರು ಯಾವ ತ್ಯಾಗ ಮಾಡಲೂ ಸಿದ್ಧ. ಹೀಗೆ, ತನ್ನ ಮಕ್ಕಳ ಚಿಕಿತ್ಸೆಗಾಗಿ ಮಹಿಳೆಯೊಬ್ಬಳು ತನ್ನ ಅಂಗಾಂಗಳನ್ನು ಮಾರಾಟ ಮಾಡೋಕೆ ಮುಂದಾಗಿದ್ದ ಮನಕಲುಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.

ಹೌದು, 44 ವರ್ಷದ ಶಾಂತಿ ಎಂಬ ಮಹಿಳೆ ಐದು ಮಕ್ಕಳ ತಾಯಿ. ಈಕೆಯ ಕೆಲ ಮಕ್ಕಳಿಗೆ ಅನಾರೋಗ್ಯ ಎದುರಾದ ಹಿನ್ನೆಲಯಲ್ಲಿ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಮಕ್ಕಳ ಚಿಕಿತ್ಸಾ ವೆಚ್ಚಕ್ಕಾಗಿ ಶಾಂತಿ ಸುಮಾರು 20 ಲಕ್ಷ ಸಾಲ ಮಾಡಿದ್ದಾರಂತೆ. ಹಾಗಾಗಿ, ಸಾಲ ತೀರಿಸಲು ಹಾಗೂ ಮಕ್ಕಳ ಚಿಕಿತ್ಸೆಗೆಂದು ಮತ್ತುಷ್ಟು ಹಣ ಕೂಡಿಸಲು ಶಾಂತಿ ಈ ನಿರ್ಧಾರ ಕೈಗೊಂಡಿದ್ದಾರೆ.

ನೆರವಿನ ಹಸ್ತ ಚಾಚಿದ ಆರೋಗ್ಯ ಸಚಿವೆ KK ಶೈಲಜಾ ಈ ನಿಟ್ಟಿನಲ್ಲಿ ಶಾಂತಿ ತಮ್ಮ ಬಾಡಿಗೆ ಮನೆಯನ್ನು ತೊರೆದು ತನ್ನ ಐವರು ಮಕ್ಕಳೊಟ್ಟಿಗೆ ಬೀದಿ ಬದಿ ಟೆಂಟ್​ ಹಾಕಿಕೊಂಡು ವಾಸಿಸುತ್ತಿದ್ದಾರೆ. ಇನ್ನು ಈ ಸುದ್ದಿ ಬೆಳಕಿಗೆ ಬರುತ್ತಿದ್ದಂತೆ ಕೇರಳ ಆರೋಗ್ಯ ಸಚಿವೆ KK ಶೈಲಜಾ ಶಾಂತಿಯ ಮಕ್ಕಳ ಚಿಕಿತ್ಸಾ ವೆಚ್ಚವನ್ನು ಭರಿಸಲು ಸಹಾಯ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!