AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಚಿಕಿತ್ಸೆಗಾಗಿ ತನ್ನ ಅಂಗಾಂಗಳನ್ನೇ ಮಾರಲು ಮುಂದಾದ ಮಹಾತಾಯಿ, ಮುಂದೇನಾಯ್ತು?

ತಿರುವನಂತಪುರಂ: ತಾಯಿಯ ಹಾರ್ಟು ಆ ಮೌಂಟ್​ ಎವರೆಸ್ಟು. ಆ ಶಿಖರದ ಬೀಟು ಅಹಾ ತಿಳಿದವರೆಷ್ಟು ಅನ್ನೋ ಸಿನಿಮಾ ಹಾಡಿನ ಸಾಲೊಂದನ್ನು ನಾವು ಕೇಳಿದ್ದೇವೆ. ಅಂತೆಯೇ, ತನ್ನ ಮಕ್ಕಳ ಒಳಿತಿಗಾಗಿ ತಾಯಂದಿರು ಯಾವ ತ್ಯಾಗ ಮಾಡಲೂ ಸಿದ್ಧ. ಹೀಗೆ, ತನ್ನ ಮಕ್ಕಳ ಚಿಕಿತ್ಸೆಗಾಗಿ ಮಹಿಳೆಯೊಬ್ಬಳು ತನ್ನ ಅಂಗಾಂಗಳನ್ನು ಮಾರಾಟ ಮಾಡೋಕೆ ಮುಂದಾಗಿದ್ದ ಮನಕಲುಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ. ಹೌದು, 44 ವರ್ಷದ ಶಾಂತಿ ಎಂಬ ಮಹಿಳೆ ಐದು ಮಕ್ಕಳ ತಾಯಿ. ಈಕೆಯ ಕೆಲ ಮಕ್ಕಳಿಗೆ ಅನಾರೋಗ್ಯ […]

ಮಕ್ಕಳ ಚಿಕಿತ್ಸೆಗಾಗಿ ತನ್ನ ಅಂಗಾಂಗಳನ್ನೇ ಮಾರಲು ಮುಂದಾದ ಮಹಾತಾಯಿ, ಮುಂದೇನಾಯ್ತು?
KUSHAL V
| Edited By: |

Updated on: Sep 22, 2020 | 1:45 PM

Share

ತಿರುವನಂತಪುರಂ: ತಾಯಿಯ ಹಾರ್ಟು ಆ ಮೌಂಟ್​ ಎವರೆಸ್ಟು. ಆ ಶಿಖರದ ಬೀಟು ಅಹಾ ತಿಳಿದವರೆಷ್ಟು ಅನ್ನೋ ಸಿನಿಮಾ ಹಾಡಿನ ಸಾಲೊಂದನ್ನು ನಾವು ಕೇಳಿದ್ದೇವೆ. ಅಂತೆಯೇ, ತನ್ನ ಮಕ್ಕಳ ಒಳಿತಿಗಾಗಿ ತಾಯಂದಿರು ಯಾವ ತ್ಯಾಗ ಮಾಡಲೂ ಸಿದ್ಧ. ಹೀಗೆ, ತನ್ನ ಮಕ್ಕಳ ಚಿಕಿತ್ಸೆಗಾಗಿ ಮಹಿಳೆಯೊಬ್ಬಳು ತನ್ನ ಅಂಗಾಂಗಳನ್ನು ಮಾರಾಟ ಮಾಡೋಕೆ ಮುಂದಾಗಿದ್ದ ಮನಕಲುಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.

ಹೌದು, 44 ವರ್ಷದ ಶಾಂತಿ ಎಂಬ ಮಹಿಳೆ ಐದು ಮಕ್ಕಳ ತಾಯಿ. ಈಕೆಯ ಕೆಲ ಮಕ್ಕಳಿಗೆ ಅನಾರೋಗ್ಯ ಎದುರಾದ ಹಿನ್ನೆಲಯಲ್ಲಿ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಮಕ್ಕಳ ಚಿಕಿತ್ಸಾ ವೆಚ್ಚಕ್ಕಾಗಿ ಶಾಂತಿ ಸುಮಾರು 20 ಲಕ್ಷ ಸಾಲ ಮಾಡಿದ್ದಾರಂತೆ. ಹಾಗಾಗಿ, ಸಾಲ ತೀರಿಸಲು ಹಾಗೂ ಮಕ್ಕಳ ಚಿಕಿತ್ಸೆಗೆಂದು ಮತ್ತುಷ್ಟು ಹಣ ಕೂಡಿಸಲು ಶಾಂತಿ ಈ ನಿರ್ಧಾರ ಕೈಗೊಂಡಿದ್ದಾರೆ.

ನೆರವಿನ ಹಸ್ತ ಚಾಚಿದ ಆರೋಗ್ಯ ಸಚಿವೆ KK ಶೈಲಜಾ ಈ ನಿಟ್ಟಿನಲ್ಲಿ ಶಾಂತಿ ತಮ್ಮ ಬಾಡಿಗೆ ಮನೆಯನ್ನು ತೊರೆದು ತನ್ನ ಐವರು ಮಕ್ಕಳೊಟ್ಟಿಗೆ ಬೀದಿ ಬದಿ ಟೆಂಟ್​ ಹಾಕಿಕೊಂಡು ವಾಸಿಸುತ್ತಿದ್ದಾರೆ. ಇನ್ನು ಈ ಸುದ್ದಿ ಬೆಳಕಿಗೆ ಬರುತ್ತಿದ್ದಂತೆ ಕೇರಳ ಆರೋಗ್ಯ ಸಚಿವೆ KK ಶೈಲಜಾ ಶಾಂತಿಯ ಮಕ್ಕಳ ಚಿಕಿತ್ಸಾ ವೆಚ್ಚವನ್ನು ಭರಿಸಲು ಸಹಾಯ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!