AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಪುರುಷನಾದ ಮಹಿಳಾ ಶಿಕ್ಷಕಿ! ಯಾಕೆ ಗೊತ್ತಾ?

ಇದೇ ವರ್ಷದ 3 ತಿಂಗಳ ಹಿಂದೆ, ಸರಿತಾ ಮಧ್ಯಪ್ರದೇಶದ ಇಂದೋರ್‌ನಲ್ಲಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ತತ್ಫಲವಾಗಿ ಸಂಪೂರ್ಣವಾಗಿ ಪುರುಷರಾದರು.

ಉತ್ತರ ಪ್ರದೇಶದಲ್ಲಿ ಪುರುಷನಾದ ಮಹಿಳಾ ಶಿಕ್ಷಕಿ! ಯಾಕೆ ಗೊತ್ತಾ?
ಉತ್ತರ ಪ್ರದೇಶದಲ್ಲಿ ಪುರುಷನಾದ ಮಹಿಳಾ ಶಿಕ್ಷಕಿ!
ಸಾಧು ಶ್ರೀನಾಥ್​
|

Updated on: Jun 30, 2023 | 2:19 PM

Share

ಲಕ್ನೋ: ತಾನು ಹುಟ್ಟಿ ಬೆಳೆದ ಜಾತಿ, ಧರ್ಮಕ್ಕೆ ಕ್ಷಣಮಾತ್ರದಲ್ಲಿ ತಿಲಾಂಜಲಿಯಿಟ್ಟು ಮತಾಂತರಗೊಳ್ಳುವಂತೆ ಇತ್ತೀಚೆಗೆ ತಾನು ಹುಟ್ಟಿ ಬೆಳೆದ ಲಿಂಗ ಬದಲಾವಣೆಗೂ ಸೈ ಅನ್ನುತ್ತಿದ್ದಾರೆ ಜನ. ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಮಹಿಳಾ ಶಿಕ್ಷಕಿಯೊಬ್ಬರು (Woman Teacher) ಲಿಂಗ ಬದಲಾವಣೆಗೆ (Gender Change) ಒಳಗಾಗಿ ಪುರುಷರಾಗಿದ್ದಾರೆ.

ಖುದಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ನಾವಡ (Nawada village) ಗ್ರಾಮದ ಸರಿತಾಸಿಂಗ್ ವಿಕಲಚೇತನ ಮಹಿಳೆ. ಅಂಗವಿಕಲ ಮಹಿಳೆಯಾಗಿದ್ದ ಅವರು ಬಾಲ್ಯದಿಂದಲೂ ಪುರುಷರ ಬಟ್ಟೆಗಳನ್ನು ಧರಿಸುತ್ತಿದ್ದರಂತೆ ಮತ್ತು ಪುರುಷರಂತೆ ಕೂದಲನ್ನು ಸ್ಟೈಲ್ ಆಗಿ ಮಾಡುತ್ತಿದ್ದರು. ಅಂಗವಿಕಲಳಾದ ಆಕೆ ವೀಲ್ ಚೇರ್ ಗೆ ಸೀಮಿತವಾಗಿದ್ದಾಳೆ. ಸರಿತಾಗೆ 2020 ರಲ್ಲಿ ಶಾಲಾ ಸಹಾಯಕಿಯಾಗಿ ಕೆಲಸ ಸಿಕ್ಕಿತು. ಅದೇ ವರ್ಷದಲ್ಲಿ, ಸರಿತಾ ಲೈಂಗಿಕ ಬದಲಾವಣೆಗೆ ಒಳಗಾಗಲು ನಿರ್ಧರಿಸಿದರು. ಲಕ್ನೋದಲ್ಲಿ ಹಾರ್ಮೋನ್ ರಿಪ್ಲೇಸ್‌ಮೆಂಟ್ ಥೆರಪಿಗೆ ಒಳಗಾದ ನಂತರ, ಪುರುಷರಂತೆ ಗಂಟಲು ಒಡೆದು ಮತ್ತು ಮುಖದಲ್ಲಿ ಗಡ್ಡ ಕಾಣಿಸಿಕೊಂಡು ಬದಲಾವಣೆ ಕಂಡುಕೊಂಡಿದ್ದಾರೆ.

ಇದನ್ನೂ ಓದಿ: Narendra Modi: ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ, ಪ್ರಯಾಣಿಕರೊಂದಿಗೆ ಅದ್ಭುತ ಕ್ಷಣಗಳನ್ನು ಕಳೆದ ಮೋದಿ

ಇದೇ ವರ್ಷದ 3 ತಿಂಗಳ ಹಿಂದೆ, ಸರಿತಾ ಮಧ್ಯಪ್ರದೇಶದ ಇಂದೋರ್‌ನಲ್ಲಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ತತ್ಫಲವಾಗಿ ಸಂಪೂರ್ಣವಾಗಿ ಪುರುಷರಾದರು. ಇದೀಗ ತಮ್ಮ ಹೆಸರನ್ನು ಶರತ್ ಸಿಂಗ್ ಎಂದು ಬದಲಾಯಿಸಿಕೊಂಡಿದ್ದಾರೆ. ಇದಕ್ಕಾಗಿ ಶಹಜಹಾನ್‌ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಉಮೇಶ್ ಪ್ರತಾಪ್ ಸಿಂಗ್ ಅವರು ಲಿಂಗ ಬದಲಾವಣೆ ದೃಢೀಕರಣ ಪ್ರಮಾಣಪತ್ರವನ್ನೂ ಪಡೆದರು. ಬಾಲ್ಯದಿಂದಲೂ ತನ್ನ ಪಕ್ಕದಲ್ಲೇ ಇದ್ದ ಸವಿತಾ ಸಿಂಗ್ ಎಂಬ ಯುವತಿಯನ್ನು ವಿವಾಹವಾಗಲು ಶರತ್ ಸಿಂಗ್ ನಿರ್ಧರಿಸಿದ್ದಾರೆ. ಶೀಘ್ರದಲ್ಲೇ ಇಬ್ಬರೂ ಮದುವೆಯಾಗಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?