AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಪುರುಷನಾದ ಮಹಿಳಾ ಶಿಕ್ಷಕಿ! ಯಾಕೆ ಗೊತ್ತಾ?

ಇದೇ ವರ್ಷದ 3 ತಿಂಗಳ ಹಿಂದೆ, ಸರಿತಾ ಮಧ್ಯಪ್ರದೇಶದ ಇಂದೋರ್‌ನಲ್ಲಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ತತ್ಫಲವಾಗಿ ಸಂಪೂರ್ಣವಾಗಿ ಪುರುಷರಾದರು.

ಉತ್ತರ ಪ್ರದೇಶದಲ್ಲಿ ಪುರುಷನಾದ ಮಹಿಳಾ ಶಿಕ್ಷಕಿ! ಯಾಕೆ ಗೊತ್ತಾ?
ಉತ್ತರ ಪ್ರದೇಶದಲ್ಲಿ ಪುರುಷನಾದ ಮಹಿಳಾ ಶಿಕ್ಷಕಿ!
Follow us
ಸಾಧು ಶ್ರೀನಾಥ್​
|

Updated on: Jun 30, 2023 | 2:19 PM

ಲಕ್ನೋ: ತಾನು ಹುಟ್ಟಿ ಬೆಳೆದ ಜಾತಿ, ಧರ್ಮಕ್ಕೆ ಕ್ಷಣಮಾತ್ರದಲ್ಲಿ ತಿಲಾಂಜಲಿಯಿಟ್ಟು ಮತಾಂತರಗೊಳ್ಳುವಂತೆ ಇತ್ತೀಚೆಗೆ ತಾನು ಹುಟ್ಟಿ ಬೆಳೆದ ಲಿಂಗ ಬದಲಾವಣೆಗೂ ಸೈ ಅನ್ನುತ್ತಿದ್ದಾರೆ ಜನ. ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಮಹಿಳಾ ಶಿಕ್ಷಕಿಯೊಬ್ಬರು (Woman Teacher) ಲಿಂಗ ಬದಲಾವಣೆಗೆ (Gender Change) ಒಳಗಾಗಿ ಪುರುಷರಾಗಿದ್ದಾರೆ.

ಖುದಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ನಾವಡ (Nawada village) ಗ್ರಾಮದ ಸರಿತಾಸಿಂಗ್ ವಿಕಲಚೇತನ ಮಹಿಳೆ. ಅಂಗವಿಕಲ ಮಹಿಳೆಯಾಗಿದ್ದ ಅವರು ಬಾಲ್ಯದಿಂದಲೂ ಪುರುಷರ ಬಟ್ಟೆಗಳನ್ನು ಧರಿಸುತ್ತಿದ್ದರಂತೆ ಮತ್ತು ಪುರುಷರಂತೆ ಕೂದಲನ್ನು ಸ್ಟೈಲ್ ಆಗಿ ಮಾಡುತ್ತಿದ್ದರು. ಅಂಗವಿಕಲಳಾದ ಆಕೆ ವೀಲ್ ಚೇರ್ ಗೆ ಸೀಮಿತವಾಗಿದ್ದಾಳೆ. ಸರಿತಾಗೆ 2020 ರಲ್ಲಿ ಶಾಲಾ ಸಹಾಯಕಿಯಾಗಿ ಕೆಲಸ ಸಿಕ್ಕಿತು. ಅದೇ ವರ್ಷದಲ್ಲಿ, ಸರಿತಾ ಲೈಂಗಿಕ ಬದಲಾವಣೆಗೆ ಒಳಗಾಗಲು ನಿರ್ಧರಿಸಿದರು. ಲಕ್ನೋದಲ್ಲಿ ಹಾರ್ಮೋನ್ ರಿಪ್ಲೇಸ್‌ಮೆಂಟ್ ಥೆರಪಿಗೆ ಒಳಗಾದ ನಂತರ, ಪುರುಷರಂತೆ ಗಂಟಲು ಒಡೆದು ಮತ್ತು ಮುಖದಲ್ಲಿ ಗಡ್ಡ ಕಾಣಿಸಿಕೊಂಡು ಬದಲಾವಣೆ ಕಂಡುಕೊಂಡಿದ್ದಾರೆ.

ಇದನ್ನೂ ಓದಿ: Narendra Modi: ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ, ಪ್ರಯಾಣಿಕರೊಂದಿಗೆ ಅದ್ಭುತ ಕ್ಷಣಗಳನ್ನು ಕಳೆದ ಮೋದಿ

ಇದೇ ವರ್ಷದ 3 ತಿಂಗಳ ಹಿಂದೆ, ಸರಿತಾ ಮಧ್ಯಪ್ರದೇಶದ ಇಂದೋರ್‌ನಲ್ಲಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ತತ್ಫಲವಾಗಿ ಸಂಪೂರ್ಣವಾಗಿ ಪುರುಷರಾದರು. ಇದೀಗ ತಮ್ಮ ಹೆಸರನ್ನು ಶರತ್ ಸಿಂಗ್ ಎಂದು ಬದಲಾಯಿಸಿಕೊಂಡಿದ್ದಾರೆ. ಇದಕ್ಕಾಗಿ ಶಹಜಹಾನ್‌ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಉಮೇಶ್ ಪ್ರತಾಪ್ ಸಿಂಗ್ ಅವರು ಲಿಂಗ ಬದಲಾವಣೆ ದೃಢೀಕರಣ ಪ್ರಮಾಣಪತ್ರವನ್ನೂ ಪಡೆದರು. ಬಾಲ್ಯದಿಂದಲೂ ತನ್ನ ಪಕ್ಕದಲ್ಲೇ ಇದ್ದ ಸವಿತಾ ಸಿಂಗ್ ಎಂಬ ಯುವತಿಯನ್ನು ವಿವಾಹವಾಗಲು ಶರತ್ ಸಿಂಗ್ ನಿರ್ಧರಿಸಿದ್ದಾರೆ. ಶೀಘ್ರದಲ್ಲೇ ಇಬ್ಬರೂ ಮದುವೆಯಾಗಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ