AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯುವೆಲರಿ ಶಾಪ್​ ಮಾಲೀಕರಿಗೆ ಮೆಣಸಿನ ಪುಡಿ ಎರಚಿ ದರೋಡೆ ಮಾಡಲೆತ್ನಿಸಿದ ಮಹಿಳೆಗೆ 17 ಬಾರಿ ಕಪಾಳಮೋಕ್ಷ!

ಆಭರಣಗಳ ವ್ಯಾಪಾರಿಯ ಮುಖಕ್ಕೆ ಮೆಣಸಿನ ಪುಡಿ ಎರಚುವ ಮೂಲಕ ಮಹಿಳೆಯೊಬ್ಬರು ದರೋಡೆಗೆ ಯತ್ನಿಸಿದ್ದರು. ಇದರಿಂದ ಹೆದರದ ಆ ಸಿಬ್ಬಂದಿ ಆ ಮಹಿಳೆಯ ಕೈ ಹಿಡಿದು 17 ಬಾರಿ ಕೆನ್ನೆಗೆ ಹೊಡೆದಿದ್ದಾರೆ. ಮಹಿಳೆಯೊಬ್ಬರು ಜ್ಯುವೆಲರಿ ಶಾಪ್ ಮಾಲೀಕರ ಮುಖಕ್ಕೆ ಮೆಣಸಿನ ಪುಡಿ ಎರಚುವ ಮೂಲಕ ದರೋಡೆ ಮಾಡಲು ಯತ್ನಿಸಿದ್ದಾರೆ. ಆದರೆ ಅವರು ದಾಳಿಯಿಂದ ತಪ್ಪಿಸಿಕೊಂಡು ಆ ಮಹಿಳೆಗೆ 17 ಬಾರಿ ಕಪಾಳಮೋಕ್ಷ ಮಾಡಿದ್ದಾರೆ.

ಜ್ಯುವೆಲರಿ ಶಾಪ್​ ಮಾಲೀಕರಿಗೆ ಮೆಣಸಿನ ಪುಡಿ ಎರಚಿ ದರೋಡೆ ಮಾಡಲೆತ್ನಿಸಿದ ಮಹಿಳೆಗೆ 17 ಬಾರಿ ಕಪಾಳಮೋಕ್ಷ!
Jewelery Shop Robbery
ಸುಷ್ಮಾ ಚಕ್ರೆ
|

Updated on: Nov 07, 2025 | 10:38 PM

Share

ಅಹಮದಾಬಾದ್, ನವೆಂಬರ್ 7: ಗುಜರಾತ್‌ನ ಅಹಮದಾಬಾದ್‌ನಲ್ಲಿ ಜ್ಯುವೆಲರಿ ಶಾಪ್​ಗೆ ನುಗ್ಗಿ ದರೋಡೆ (Robbery) ಮಾಡಲು ಯತ್ನಿಸಿದ ಮಹಿಳೆಯೊಬ್ಬರು ಮಾಲೀಕರ ಕಣ್ಣಿಗೆ ಮೆಣಸಿನ ಪುಡಿ ಎರಚುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಂಗಡಿಯ ಮಾಲೀಕರು ತಕ್ಷಣ ಅವರನ್ನು ಕೆಳಕ್ಕೆ ತಳ್ಳಿ 17 ಬಾರಿ ಆಕೆಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಆ ಮಹಿಳೆ ಆಘಾತಕ್ಕೊಳಗಾದರು.

ಈ ಜ್ಯುವೆಲರಿ ಶಾಪ್ ಅಹಮದಾಬಾದ್‌ನ ರಾಣಿಪ್ ಪ್ರದೇಶದಲ್ಲಿದೆ. ತನ್ನ ಮುಖವನ್ನು ದುಪಟ್ಟಾದಿಂದ ಮರೆಮಾಡಿಕೊಂಡಿದ್ದ ಮಹಿಳೆ ಅಂಗಡಿಯೊಳಗೆ ಪ್ರವೇಶಿಸಿ ಮಾಲೀಕರ ಮುಂದೆ ಕುಳಿತು, ಗ್ರಾಹಕರಂತೆ ನಟಿಸಿದರು. ಈ ವೇಳೆ ಅವರು ಅಂಗಡಿಯನ್ನು ದರೋಡೆ ಮಾಡಲು ಯತ್ನಿಸಿದರು. ಈ ವೇಳೆ ಆಕೆ ಇದ್ದಕ್ಕಿದ್ದಂತೆ ಮಾಲೀಕರ ಮುಖದ ಮೇಲೆ ಮೆಣಸಿನ ಪುಡಿ ಎಸೆದಿದ್ದಾರೆ.

ಇದನ್ನೂ ಓದಿ: ಮಗಳ ಪ್ರಾಣ ಕಾಪಾಡಿದ ಅಪ್ಪ: ತಂದೆ-ಮಗಳ ಹೃದಯಸ್ಪರ್ಶಿ ವಿಡಿಯೋ ವೈರಲ್

ಈ ದಾಳಿಯಿಂದ ತಕ್ಷಣ ಚೇತರಿಸಿಕೊಂಡ ಮಾಲೀಕರು ಆ ಮಹಿಳೆಯ ಕೈಗಳನ್ನು ಹಿಡಿದುಕೊಂಡು ಅವರಿಗೆ ಕಪಾಳಮೋಕ್ಷ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಂತರ ಆ ಮಹಿಳೆಯನ್ನು ಅಂಗಡಿಯಿಂದ ಎಳೆದು ಹೊರಗೆ ಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ