AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯುವೆಲರಿ ಶಾಪ್​ ಮಾಲೀಕರಿಗೆ ಮೆಣಸಿನ ಪುಡಿ ಎರಚಿ ದರೋಡೆ ಮಾಡಲೆತ್ನಿಸಿದ ಮಹಿಳೆಗೆ 17 ಬಾರಿ ಕಪಾಳಮೋಕ್ಷ!

ಆಭರಣಗಳ ವ್ಯಾಪಾರಿಯ ಮುಖಕ್ಕೆ ಮೆಣಸಿನ ಪುಡಿ ಎರಚುವ ಮೂಲಕ ಮಹಿಳೆಯೊಬ್ಬರು ದರೋಡೆಗೆ ಯತ್ನಿಸಿದ್ದರು. ಇದರಿಂದ ಹೆದರದ ಆ ಸಿಬ್ಬಂದಿ ಆ ಮಹಿಳೆಯ ಕೈ ಹಿಡಿದು 17 ಬಾರಿ ಕೆನ್ನೆಗೆ ಹೊಡೆದಿದ್ದಾರೆ. ಮಹಿಳೆಯೊಬ್ಬರು ಜ್ಯುವೆಲರಿ ಶಾಪ್ ಮಾಲೀಕರ ಮುಖಕ್ಕೆ ಮೆಣಸಿನ ಪುಡಿ ಎರಚುವ ಮೂಲಕ ದರೋಡೆ ಮಾಡಲು ಯತ್ನಿಸಿದ್ದಾರೆ. ಆದರೆ ಅವರು ದಾಳಿಯಿಂದ ತಪ್ಪಿಸಿಕೊಂಡು ಆ ಮಹಿಳೆಗೆ 17 ಬಾರಿ ಕಪಾಳಮೋಕ್ಷ ಮಾಡಿದ್ದಾರೆ.

ಜ್ಯುವೆಲರಿ ಶಾಪ್​ ಮಾಲೀಕರಿಗೆ ಮೆಣಸಿನ ಪುಡಿ ಎರಚಿ ದರೋಡೆ ಮಾಡಲೆತ್ನಿಸಿದ ಮಹಿಳೆಗೆ 17 ಬಾರಿ ಕಪಾಳಮೋಕ್ಷ!
Jewelery Shop Robbery
ಸುಷ್ಮಾ ಚಕ್ರೆ
|

Updated on: Nov 07, 2025 | 10:38 PM

Share

ಅಹಮದಾಬಾದ್, ನವೆಂಬರ್ 7: ಗುಜರಾತ್‌ನ ಅಹಮದಾಬಾದ್‌ನಲ್ಲಿ ಜ್ಯುವೆಲರಿ ಶಾಪ್​ಗೆ ನುಗ್ಗಿ ದರೋಡೆ (Robbery) ಮಾಡಲು ಯತ್ನಿಸಿದ ಮಹಿಳೆಯೊಬ್ಬರು ಮಾಲೀಕರ ಕಣ್ಣಿಗೆ ಮೆಣಸಿನ ಪುಡಿ ಎರಚುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಂಗಡಿಯ ಮಾಲೀಕರು ತಕ್ಷಣ ಅವರನ್ನು ಕೆಳಕ್ಕೆ ತಳ್ಳಿ 17 ಬಾರಿ ಆಕೆಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಆ ಮಹಿಳೆ ಆಘಾತಕ್ಕೊಳಗಾದರು.

ಈ ಜ್ಯುವೆಲರಿ ಶಾಪ್ ಅಹಮದಾಬಾದ್‌ನ ರಾಣಿಪ್ ಪ್ರದೇಶದಲ್ಲಿದೆ. ತನ್ನ ಮುಖವನ್ನು ದುಪಟ್ಟಾದಿಂದ ಮರೆಮಾಡಿಕೊಂಡಿದ್ದ ಮಹಿಳೆ ಅಂಗಡಿಯೊಳಗೆ ಪ್ರವೇಶಿಸಿ ಮಾಲೀಕರ ಮುಂದೆ ಕುಳಿತು, ಗ್ರಾಹಕರಂತೆ ನಟಿಸಿದರು. ಈ ವೇಳೆ ಅವರು ಅಂಗಡಿಯನ್ನು ದರೋಡೆ ಮಾಡಲು ಯತ್ನಿಸಿದರು. ಈ ವೇಳೆ ಆಕೆ ಇದ್ದಕ್ಕಿದ್ದಂತೆ ಮಾಲೀಕರ ಮುಖದ ಮೇಲೆ ಮೆಣಸಿನ ಪುಡಿ ಎಸೆದಿದ್ದಾರೆ.

ಇದನ್ನೂ ಓದಿ: ಮಗಳ ಪ್ರಾಣ ಕಾಪಾಡಿದ ಅಪ್ಪ: ತಂದೆ-ಮಗಳ ಹೃದಯಸ್ಪರ್ಶಿ ವಿಡಿಯೋ ವೈರಲ್

ಈ ದಾಳಿಯಿಂದ ತಕ್ಷಣ ಚೇತರಿಸಿಕೊಂಡ ಮಾಲೀಕರು ಆ ಮಹಿಳೆಯ ಕೈಗಳನ್ನು ಹಿಡಿದುಕೊಂಡು ಅವರಿಗೆ ಕಪಾಳಮೋಕ್ಷ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಂತರ ಆ ಮಹಿಳೆಯನ್ನು ಅಂಗಡಿಯಿಂದ ಎಳೆದು ಹೊರಗೆ ಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ