AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯುವೆಲರಿ ಶಾಪ್​ ಮಾಲೀಕರಿಗೆ ಮೆಣಸಿನ ಪುಡಿ ಎರಚಿ ದರೋಡೆ ಮಾಡಲೆತ್ನಿಸಿದ ಮಹಿಳೆಗೆ 17 ಬಾರಿ ಕಪಾಳಮೋಕ್ಷ!

ಆಭರಣಗಳ ವ್ಯಾಪಾರಿಯ ಮುಖಕ್ಕೆ ಮೆಣಸಿನ ಪುಡಿ ಎರಚುವ ಮೂಲಕ ಮಹಿಳೆಯೊಬ್ಬರು ದರೋಡೆಗೆ ಯತ್ನಿಸಿದ್ದರು. ಇದರಿಂದ ಹೆದರದ ಆ ಸಿಬ್ಬಂದಿ ಆ ಮಹಿಳೆಯ ಕೈ ಹಿಡಿದು 17 ಬಾರಿ ಕೆನ್ನೆಗೆ ಹೊಡೆದಿದ್ದಾರೆ. ಮಹಿಳೆಯೊಬ್ಬರು ಜ್ಯುವೆಲರಿ ಶಾಪ್ ಮಾಲೀಕರ ಮುಖಕ್ಕೆ ಮೆಣಸಿನ ಪುಡಿ ಎರಚುವ ಮೂಲಕ ದರೋಡೆ ಮಾಡಲು ಯತ್ನಿಸಿದ್ದಾರೆ. ಆದರೆ ಅವರು ದಾಳಿಯಿಂದ ತಪ್ಪಿಸಿಕೊಂಡು ಆ ಮಹಿಳೆಗೆ 17 ಬಾರಿ ಕಪಾಳಮೋಕ್ಷ ಮಾಡಿದ್ದಾರೆ.

ಜ್ಯುವೆಲರಿ ಶಾಪ್​ ಮಾಲೀಕರಿಗೆ ಮೆಣಸಿನ ಪುಡಿ ಎರಚಿ ದರೋಡೆ ಮಾಡಲೆತ್ನಿಸಿದ ಮಹಿಳೆಗೆ 17 ಬಾರಿ ಕಪಾಳಮೋಕ್ಷ!
Jewelery Shop Robbery
ಸುಷ್ಮಾ ಚಕ್ರೆ
|

Updated on: Nov 07, 2025 | 10:38 PM

Share

ಅಹಮದಾಬಾದ್, ನವೆಂಬರ್ 7: ಗುಜರಾತ್‌ನ ಅಹಮದಾಬಾದ್‌ನಲ್ಲಿ ಜ್ಯುವೆಲರಿ ಶಾಪ್​ಗೆ ನುಗ್ಗಿ ದರೋಡೆ (Robbery) ಮಾಡಲು ಯತ್ನಿಸಿದ ಮಹಿಳೆಯೊಬ್ಬರು ಮಾಲೀಕರ ಕಣ್ಣಿಗೆ ಮೆಣಸಿನ ಪುಡಿ ಎರಚುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಂಗಡಿಯ ಮಾಲೀಕರು ತಕ್ಷಣ ಅವರನ್ನು ಕೆಳಕ್ಕೆ ತಳ್ಳಿ 17 ಬಾರಿ ಆಕೆಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಆ ಮಹಿಳೆ ಆಘಾತಕ್ಕೊಳಗಾದರು.

ಈ ಜ್ಯುವೆಲರಿ ಶಾಪ್ ಅಹಮದಾಬಾದ್‌ನ ರಾಣಿಪ್ ಪ್ರದೇಶದಲ್ಲಿದೆ. ತನ್ನ ಮುಖವನ್ನು ದುಪಟ್ಟಾದಿಂದ ಮರೆಮಾಡಿಕೊಂಡಿದ್ದ ಮಹಿಳೆ ಅಂಗಡಿಯೊಳಗೆ ಪ್ರವೇಶಿಸಿ ಮಾಲೀಕರ ಮುಂದೆ ಕುಳಿತು, ಗ್ರಾಹಕರಂತೆ ನಟಿಸಿದರು. ಈ ವೇಳೆ ಅವರು ಅಂಗಡಿಯನ್ನು ದರೋಡೆ ಮಾಡಲು ಯತ್ನಿಸಿದರು. ಈ ವೇಳೆ ಆಕೆ ಇದ್ದಕ್ಕಿದ್ದಂತೆ ಮಾಲೀಕರ ಮುಖದ ಮೇಲೆ ಮೆಣಸಿನ ಪುಡಿ ಎಸೆದಿದ್ದಾರೆ.

ಇದನ್ನೂ ಓದಿ: ಮಗಳ ಪ್ರಾಣ ಕಾಪಾಡಿದ ಅಪ್ಪ: ತಂದೆ-ಮಗಳ ಹೃದಯಸ್ಪರ್ಶಿ ವಿಡಿಯೋ ವೈರಲ್

ಈ ದಾಳಿಯಿಂದ ತಕ್ಷಣ ಚೇತರಿಸಿಕೊಂಡ ಮಾಲೀಕರು ಆ ಮಹಿಳೆಯ ಕೈಗಳನ್ನು ಹಿಡಿದುಕೊಂಡು ಅವರಿಗೆ ಕಪಾಳಮೋಕ್ಷ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಂತರ ಆ ಮಹಿಳೆಯನ್ನು ಅಂಗಡಿಯಿಂದ ಎಳೆದು ಹೊರಗೆ ಹಾಕಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್