AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕಾರು ಕೊಚ್ಚಿ ಹೋಗಿ ಮಹಿಳೆ ಸಾವು

ಹೈದರಾಬಾದ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಆಂಧ್ರಪ್ರದೇಶ, ತೆಲಂಗಾಣ, ವಿಜಯನಗರಂ, ನೆಲ್ಲೂರು, ಚಿತ್ತೂರು, ಅನಂತಪುರಂ,ಗುಂಟೂರು, ವಿಶಾಖಪಟ್ಟಣಂ ಸೇರಿ ಹಲವೆಡೆ ಭಾರಿ ಮಳೆ ಸಂಭವಿಸುತ್ತಿದೆ. ಈ ಪರಿಣಾಮ ಭಾರಿ ನೀರಿನಲ್ಲಿ ಕಾರು ಕೊಚ್ಚಿ ಹೋದ ಘಟನೆ ಆಂಧ್ರದ ನರ್ಶಿಪಟ್ನಂ-ತೂನಿ ಹೆದ್ದಾರಿಯಲ್ಲಿ ನಡೆದಿದೆ. ಸದ್ಯ ಅಗ್ನಿ ಶ್ಯಾಮಕದಳ ತಂಡ ಕಾರಿನಲ್ಲಿದ್ದ ಮೂವರ ರಕ್ಷಣೆ ಮಾಡಲಾಗಿದ್ದು, ಓರ್ವ ಮಹಿಳೆ ಪ್ರವಾಹದಲ್ಲಿ ಕೊಚ್ಚಿ ಕೊಂಡು ಹೋಗಿ ಮೃತಪಟ್ಟಿದ್ದಾರೆ. ಅಲ್ಲದೆ ಶ್ರೀಕಾಕುಳಂ ಜಿಲ್ಲೆಯಲ್ಲಿ ರಾತ್ರಿಯಿಂದ ಸುರಿದ ಮಳೆಗೆ ಜನ ಜೀವನ ತತ್ತರಿಸಿದೆ. ಭಾರಿ ಅನಾಹುತಗಳು […]

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕಾರು ಕೊಚ್ಚಿ ಹೋಗಿ ಮಹಿಳೆ ಸಾವು
ಆಯೇಷಾ ಬಾನು
ಆಯೇಷಾ ಬಾನು|

Updated on: Oct 13, 2020 | 9:52 AM

Share

ಹೈದರಾಬಾದ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಆಂಧ್ರಪ್ರದೇಶ, ತೆಲಂಗಾಣ, ವಿಜಯನಗರಂ, ನೆಲ್ಲೂರು, ಚಿತ್ತೂರು, ಅನಂತಪುರಂ,ಗುಂಟೂರು, ವಿಶಾಖಪಟ್ಟಣಂ ಸೇರಿ ಹಲವೆಡೆ ಭಾರಿ ಮಳೆ ಸಂಭವಿಸುತ್ತಿದೆ. ಈ ಪರಿಣಾಮ ಭಾರಿ ನೀರಿನಲ್ಲಿ ಕಾರು ಕೊಚ್ಚಿ ಹೋದ ಘಟನೆ ಆಂಧ್ರದ ನರ್ಶಿಪಟ್ನಂ-ತೂನಿ ಹೆದ್ದಾರಿಯಲ್ಲಿ ನಡೆದಿದೆ.

ಸದ್ಯ ಅಗ್ನಿ ಶ್ಯಾಮಕದಳ ತಂಡ ಕಾರಿನಲ್ಲಿದ್ದ ಮೂವರ ರಕ್ಷಣೆ ಮಾಡಲಾಗಿದ್ದು, ಓರ್ವ ಮಹಿಳೆ ಪ್ರವಾಹದಲ್ಲಿ ಕೊಚ್ಚಿ ಕೊಂಡು ಹೋಗಿ ಮೃತಪಟ್ಟಿದ್ದಾರೆ. ಅಲ್ಲದೆ ಶ್ರೀಕಾಕುಳಂ ಜಿಲ್ಲೆಯಲ್ಲಿ ರಾತ್ರಿಯಿಂದ ಸುರಿದ ಮಳೆಗೆ ಜನ ಜೀವನ ತತ್ತರಿಸಿದೆ. ಭಾರಿ ಅನಾಹುತಗಳು ಸಂಭವಿಸಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಅನೇಕ ಮನೆಗಳು,ಜಲಾವೃತಗೊಂಡಿವೆ. ಇನ್ನು 4ಗಂಟೆಗಳ ಕಾಲ ಇದೇ ಸ್ಥಿತಿ ಮುಂದುವರೆಯುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಜೊತೆಗೆ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಹಾಗೂ ಜಾಗೃತರಾಗಿರಲು ಅಧಿಕಾರಿಗಳಿಗೆ ಎಚ್ಚರಿಸಲಾಗಿದೆ.

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್