AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕಾರು ಕೊಚ್ಚಿ ಹೋಗಿ ಮಹಿಳೆ ಸಾವು

ಹೈದರಾಬಾದ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಆಂಧ್ರಪ್ರದೇಶ, ತೆಲಂಗಾಣ, ವಿಜಯನಗರಂ, ನೆಲ್ಲೂರು, ಚಿತ್ತೂರು, ಅನಂತಪುರಂ,ಗುಂಟೂರು, ವಿಶಾಖಪಟ್ಟಣಂ ಸೇರಿ ಹಲವೆಡೆ ಭಾರಿ ಮಳೆ ಸಂಭವಿಸುತ್ತಿದೆ. ಈ ಪರಿಣಾಮ ಭಾರಿ ನೀರಿನಲ್ಲಿ ಕಾರು ಕೊಚ್ಚಿ ಹೋದ ಘಟನೆ ಆಂಧ್ರದ ನರ್ಶಿಪಟ್ನಂ-ತೂನಿ ಹೆದ್ದಾರಿಯಲ್ಲಿ ನಡೆದಿದೆ. ಸದ್ಯ ಅಗ್ನಿ ಶ್ಯಾಮಕದಳ ತಂಡ ಕಾರಿನಲ್ಲಿದ್ದ ಮೂವರ ರಕ್ಷಣೆ ಮಾಡಲಾಗಿದ್ದು, ಓರ್ವ ಮಹಿಳೆ ಪ್ರವಾಹದಲ್ಲಿ ಕೊಚ್ಚಿ ಕೊಂಡು ಹೋಗಿ ಮೃತಪಟ್ಟಿದ್ದಾರೆ. ಅಲ್ಲದೆ ಶ್ರೀಕಾಕುಳಂ ಜಿಲ್ಲೆಯಲ್ಲಿ ರಾತ್ರಿಯಿಂದ ಸುರಿದ ಮಳೆಗೆ ಜನ ಜೀವನ ತತ್ತರಿಸಿದೆ. ಭಾರಿ ಅನಾಹುತಗಳು […]

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕಾರು ಕೊಚ್ಚಿ ಹೋಗಿ ಮಹಿಳೆ ಸಾವು
ಆಯೇಷಾ ಬಾನು
|

Updated on: Oct 13, 2020 | 9:52 AM

Share

ಹೈದರಾಬಾದ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಆಂಧ್ರಪ್ರದೇಶ, ತೆಲಂಗಾಣ, ವಿಜಯನಗರಂ, ನೆಲ್ಲೂರು, ಚಿತ್ತೂರು, ಅನಂತಪುರಂ,ಗುಂಟೂರು, ವಿಶಾಖಪಟ್ಟಣಂ ಸೇರಿ ಹಲವೆಡೆ ಭಾರಿ ಮಳೆ ಸಂಭವಿಸುತ್ತಿದೆ. ಈ ಪರಿಣಾಮ ಭಾರಿ ನೀರಿನಲ್ಲಿ ಕಾರು ಕೊಚ್ಚಿ ಹೋದ ಘಟನೆ ಆಂಧ್ರದ ನರ್ಶಿಪಟ್ನಂ-ತೂನಿ ಹೆದ್ದಾರಿಯಲ್ಲಿ ನಡೆದಿದೆ.

ಸದ್ಯ ಅಗ್ನಿ ಶ್ಯಾಮಕದಳ ತಂಡ ಕಾರಿನಲ್ಲಿದ್ದ ಮೂವರ ರಕ್ಷಣೆ ಮಾಡಲಾಗಿದ್ದು, ಓರ್ವ ಮಹಿಳೆ ಪ್ರವಾಹದಲ್ಲಿ ಕೊಚ್ಚಿ ಕೊಂಡು ಹೋಗಿ ಮೃತಪಟ್ಟಿದ್ದಾರೆ. ಅಲ್ಲದೆ ಶ್ರೀಕಾಕುಳಂ ಜಿಲ್ಲೆಯಲ್ಲಿ ರಾತ್ರಿಯಿಂದ ಸುರಿದ ಮಳೆಗೆ ಜನ ಜೀವನ ತತ್ತರಿಸಿದೆ. ಭಾರಿ ಅನಾಹುತಗಳು ಸಂಭವಿಸಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಅನೇಕ ಮನೆಗಳು,ಜಲಾವೃತಗೊಂಡಿವೆ. ಇನ್ನು 4ಗಂಟೆಗಳ ಕಾಲ ಇದೇ ಸ್ಥಿತಿ ಮುಂದುವರೆಯುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಜೊತೆಗೆ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಹಾಗೂ ಜಾಗೃತರಾಗಿರಲು ಅಧಿಕಾರಿಗಳಿಗೆ ಎಚ್ಚರಿಸಲಾಗಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ