AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕಾರು ಕೊಚ್ಚಿ ಹೋಗಿ ಮಹಿಳೆ ಸಾವು

ಹೈದರಾಬಾದ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಆಂಧ್ರಪ್ರದೇಶ, ತೆಲಂಗಾಣ, ವಿಜಯನಗರಂ, ನೆಲ್ಲೂರು, ಚಿತ್ತೂರು, ಅನಂತಪುರಂ,ಗುಂಟೂರು, ವಿಶಾಖಪಟ್ಟಣಂ ಸೇರಿ ಹಲವೆಡೆ ಭಾರಿ ಮಳೆ ಸಂಭವಿಸುತ್ತಿದೆ. ಈ ಪರಿಣಾಮ ಭಾರಿ ನೀರಿನಲ್ಲಿ ಕಾರು ಕೊಚ್ಚಿ ಹೋದ ಘಟನೆ ಆಂಧ್ರದ ನರ್ಶಿಪಟ್ನಂ-ತೂನಿ ಹೆದ್ದಾರಿಯಲ್ಲಿ ನಡೆದಿದೆ. ಸದ್ಯ ಅಗ್ನಿ ಶ್ಯಾಮಕದಳ ತಂಡ ಕಾರಿನಲ್ಲಿದ್ದ ಮೂವರ ರಕ್ಷಣೆ ಮಾಡಲಾಗಿದ್ದು, ಓರ್ವ ಮಹಿಳೆ ಪ್ರವಾಹದಲ್ಲಿ ಕೊಚ್ಚಿ ಕೊಂಡು ಹೋಗಿ ಮೃತಪಟ್ಟಿದ್ದಾರೆ. ಅಲ್ಲದೆ ಶ್ರೀಕಾಕುಳಂ ಜಿಲ್ಲೆಯಲ್ಲಿ ರಾತ್ರಿಯಿಂದ ಸುರಿದ ಮಳೆಗೆ ಜನ ಜೀವನ ತತ್ತರಿಸಿದೆ. ಭಾರಿ ಅನಾಹುತಗಳು […]

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕಾರು ಕೊಚ್ಚಿ ಹೋಗಿ ಮಹಿಳೆ ಸಾವು
ಆಯೇಷಾ ಬಾನು
|

Updated on: Oct 13, 2020 | 9:52 AM

Share

ಹೈದರಾಬಾದ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಆಂಧ್ರಪ್ರದೇಶ, ತೆಲಂಗಾಣ, ವಿಜಯನಗರಂ, ನೆಲ್ಲೂರು, ಚಿತ್ತೂರು, ಅನಂತಪುರಂ,ಗುಂಟೂರು, ವಿಶಾಖಪಟ್ಟಣಂ ಸೇರಿ ಹಲವೆಡೆ ಭಾರಿ ಮಳೆ ಸಂಭವಿಸುತ್ತಿದೆ. ಈ ಪರಿಣಾಮ ಭಾರಿ ನೀರಿನಲ್ಲಿ ಕಾರು ಕೊಚ್ಚಿ ಹೋದ ಘಟನೆ ಆಂಧ್ರದ ನರ್ಶಿಪಟ್ನಂ-ತೂನಿ ಹೆದ್ದಾರಿಯಲ್ಲಿ ನಡೆದಿದೆ.

ಸದ್ಯ ಅಗ್ನಿ ಶ್ಯಾಮಕದಳ ತಂಡ ಕಾರಿನಲ್ಲಿದ್ದ ಮೂವರ ರಕ್ಷಣೆ ಮಾಡಲಾಗಿದ್ದು, ಓರ್ವ ಮಹಿಳೆ ಪ್ರವಾಹದಲ್ಲಿ ಕೊಚ್ಚಿ ಕೊಂಡು ಹೋಗಿ ಮೃತಪಟ್ಟಿದ್ದಾರೆ. ಅಲ್ಲದೆ ಶ್ರೀಕಾಕುಳಂ ಜಿಲ್ಲೆಯಲ್ಲಿ ರಾತ್ರಿಯಿಂದ ಸುರಿದ ಮಳೆಗೆ ಜನ ಜೀವನ ತತ್ತರಿಸಿದೆ. ಭಾರಿ ಅನಾಹುತಗಳು ಸಂಭವಿಸಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಅನೇಕ ಮನೆಗಳು,ಜಲಾವೃತಗೊಂಡಿವೆ. ಇನ್ನು 4ಗಂಟೆಗಳ ಕಾಲ ಇದೇ ಸ್ಥಿತಿ ಮುಂದುವರೆಯುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಜೊತೆಗೆ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಹಾಗೂ ಜಾಗೃತರಾಗಿರಲು ಅಧಿಕಾರಿಗಳಿಗೆ ಎಚ್ಚರಿಸಲಾಗಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್