AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ರೈತ ಮಹಿಳಾ ದಿನ: ಕೇಂದ್ರ ಸರ್ಕಾರದ ವಿರುದ್ಧ ರೈತ ಮಹಿಳೆಯರ ಆಕ್ರೋಶದ ಕೂಗು

ಈ ಮೆರವಣಿಗೆಯಲ್ಲಿ ಭಾರತೀಯ ಮಹಿಳಾ ಒಕ್ಕೂಟ, ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ, ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಭಾಗವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇಂದು ರೈತ ಮಹಿಳಾ ದಿನ: ಕೇಂದ್ರ ಸರ್ಕಾರದ ವಿರುದ್ಧ ರೈತ ಮಹಿಳೆಯರ ಆಕ್ರೋಶದ  ಕೂಗು
ತೆರೆದ ವಾಹನಗಳಲ್ಲಿ ಘೋಷಣೆ ಕೂಗುತ್ತಾ ಸಾಗಿದ ರೈತ ಮಹಿಳೆಯರು
guruganesh bhat
| Updated By: ಸಾಧು ಶ್ರೀನಾಥ್​|

Updated on: Jan 18, 2021 | 10:48 AM

Share

ದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ಸಿಡಿದೆದ್ದಿರುವ ಪಂಜಾಬ್ ರೈತರು ಇಂದು ರೈತ ಮಹಿಳಾ ದಿನ ಆಚರಿಸಲು ನಿರ್ಧರಿಸಿವೆ. ಪ್ರತಿವರ್ಷ ಜನವರಿ  15 ರಂದು ನಡೆಯುತ್ತಿದ್ದ ರೈತ ಮಹಿಳಾ ದಿನವನ್ನು ಈ ವರ್ಷ ಬದಲಾದ ದಿನದಂದು ಆಚರಿಸಲು ಹೋರಾಟ ನಿರತ ಮಹಿಳೆಯರು ನಿರ್ಧರಿಸಿದ್ದಾರೆ.

ರೈತ ಮಹಿಳಾ ದಿನದ ಪ್ರಯುಕ್ತ ದೆಹಲಿಯ ಬೀದಿಗಳಲ್ಲಿ ಮೆರವಣಿಗೆಗಳನ್ನು ನಡೆಸಲು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದ್ದು, ಅಪಾರ ಪ್ರಮಾಣದ ಮಹಿಳೆಯರು ಜಾಥಾದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಜನವರಿ 26ರಂದು ನಡೆಸಲು ನಿರ್ಧರಿಸಲು ಟ್ರ್ಯಾಕ್ಟರ್ ಪರೇಡ್​ಗೆ ಬಲ ತುಂಬಲು ಇಂದಿನ ರೈತ ಮಹಿಳಾ ದಿನದ ಆಚರಣೆ ಸಹಕಾರಿಯಾಗಲಿದೆ ಎಂದು ರೈತ ಸಂಘಟನೆಗಳು ತಿಳಿಸಿವೆ. ಅಲ್ಲದೇ ಹರಿಯಾಣದ ಸಾವಿರಾರು ಯುವತಿಯರು ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪರೇಡ್ ನಡೆಸಲು ಟ್ರ್ಯಾಕ್ಟರ್ ಚಾಲನೆ ಕಲಿತಿದ್ದಾರೆ.

ಭಾಗವಹಿಸಲಿರುವ ಸಂಘಟನೆಗಳು ಈ ಮೆರವಣಿಗೆಯಲ್ಲಿ ಭಾರತೀಯ ಮಹಿಳಾ ಒಕ್ಕೂಟ, ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ, ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಭಾಗವಹಿಸುತ್ತಿವೆ ಎಂದು ತಿಳಿದುಬಂದಿದೆ. ದೆಹಲಿ ಒಂದೇ ಅಲ್ಲದೇ ಕೇರಳ, ತಮಿಳುನಾಡು ಮುಂತಾದ ರಾಜ್ಯಗಳಲ್ಲೂ ರೈತ ಮಹಿಳೆಯರ ದಿನದ ಪ್ರಯುಕ್ತ ಮೆರವಣಿಗೆ ನಡೆಸಲಿದ್ದೇವೆ ಎಂದು ರೈತ ಸಂಘಟನೆಗಳು ತಿಳಿಸಿವೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!