AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ರೈತ ಮಹಿಳಾ ದಿನ: ಕೇಂದ್ರ ಸರ್ಕಾರದ ವಿರುದ್ಧ ರೈತ ಮಹಿಳೆಯರ ಆಕ್ರೋಶದ ಕೂಗು

ಈ ಮೆರವಣಿಗೆಯಲ್ಲಿ ಭಾರತೀಯ ಮಹಿಳಾ ಒಕ್ಕೂಟ, ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ, ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಭಾಗವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇಂದು ರೈತ ಮಹಿಳಾ ದಿನ: ಕೇಂದ್ರ ಸರ್ಕಾರದ ವಿರುದ್ಧ ರೈತ ಮಹಿಳೆಯರ ಆಕ್ರೋಶದ  ಕೂಗು
ತೆರೆದ ವಾಹನಗಳಲ್ಲಿ ಘೋಷಣೆ ಕೂಗುತ್ತಾ ಸಾಗಿದ ರೈತ ಮಹಿಳೆಯರು
guruganesh bhat
| Edited By: |

Updated on: Jan 18, 2021 | 10:48 AM

Share

ದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ಸಿಡಿದೆದ್ದಿರುವ ಪಂಜಾಬ್ ರೈತರು ಇಂದು ರೈತ ಮಹಿಳಾ ದಿನ ಆಚರಿಸಲು ನಿರ್ಧರಿಸಿವೆ. ಪ್ರತಿವರ್ಷ ಜನವರಿ  15 ರಂದು ನಡೆಯುತ್ತಿದ್ದ ರೈತ ಮಹಿಳಾ ದಿನವನ್ನು ಈ ವರ್ಷ ಬದಲಾದ ದಿನದಂದು ಆಚರಿಸಲು ಹೋರಾಟ ನಿರತ ಮಹಿಳೆಯರು ನಿರ್ಧರಿಸಿದ್ದಾರೆ.

ರೈತ ಮಹಿಳಾ ದಿನದ ಪ್ರಯುಕ್ತ ದೆಹಲಿಯ ಬೀದಿಗಳಲ್ಲಿ ಮೆರವಣಿಗೆಗಳನ್ನು ನಡೆಸಲು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದ್ದು, ಅಪಾರ ಪ್ರಮಾಣದ ಮಹಿಳೆಯರು ಜಾಥಾದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಜನವರಿ 26ರಂದು ನಡೆಸಲು ನಿರ್ಧರಿಸಲು ಟ್ರ್ಯಾಕ್ಟರ್ ಪರೇಡ್​ಗೆ ಬಲ ತುಂಬಲು ಇಂದಿನ ರೈತ ಮಹಿಳಾ ದಿನದ ಆಚರಣೆ ಸಹಕಾರಿಯಾಗಲಿದೆ ಎಂದು ರೈತ ಸಂಘಟನೆಗಳು ತಿಳಿಸಿವೆ. ಅಲ್ಲದೇ ಹರಿಯಾಣದ ಸಾವಿರಾರು ಯುವತಿಯರು ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪರೇಡ್ ನಡೆಸಲು ಟ್ರ್ಯಾಕ್ಟರ್ ಚಾಲನೆ ಕಲಿತಿದ್ದಾರೆ.

ಭಾಗವಹಿಸಲಿರುವ ಸಂಘಟನೆಗಳು ಈ ಮೆರವಣಿಗೆಯಲ್ಲಿ ಭಾರತೀಯ ಮಹಿಳಾ ಒಕ್ಕೂಟ, ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ, ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಭಾಗವಹಿಸುತ್ತಿವೆ ಎಂದು ತಿಳಿದುಬಂದಿದೆ. ದೆಹಲಿ ಒಂದೇ ಅಲ್ಲದೇ ಕೇರಳ, ತಮಿಳುನಾಡು ಮುಂತಾದ ರಾಜ್ಯಗಳಲ್ಲೂ ರೈತ ಮಹಿಳೆಯರ ದಿನದ ಪ್ರಯುಕ್ತ ಮೆರವಣಿಗೆ ನಡೆಸಲಿದ್ದೇವೆ ಎಂದು ರೈತ ಸಂಘಟನೆಗಳು ತಿಳಿಸಿವೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ