AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀರ್ಘಕಾಲದಿಂದ ಬಾಕಿ ಇರುವುದನ್ನೆಲ್ಲ ಈಗ ಪಡೆದುಕೊಳ್ಳಿ; ಮಹಿಳಾ ದಿನಾಚರಣೆ ಶುಭಾಶಯ ಕೋರಿದ ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷ ಕೂಡ ತನ್ನ ಟ್ವಿಟರ್​ ಅಕೌಂಟ್​ನಲ್ಲಿ ಮಹಿಳಾ ದಿನಾಚರಣೆ ಶುಭಾಶಯ ಕೋರಿದೆ.  ದೇಶದ.. ಇಡೀ ಜಗತ್ತಿನ ಪ್ರತಿ ಮಹಿಳೆಯ ಪರಿಕಲ್ಪನೆಗಳು, ಶಕ್ತಿ, ಧೈರ್ಯ, ಸಹನೆ, ದಯೆಗೆ ನಾವು ತಲೆ ಬಾಗುತ್ತೇವೆ ಎಂದು ಹೇಳಿದೆ.

ದೀರ್ಘಕಾಲದಿಂದ ಬಾಕಿ ಇರುವುದನ್ನೆಲ್ಲ ಈಗ ಪಡೆದುಕೊಳ್ಳಿ; ಮಹಿಳಾ ದಿನಾಚರಣೆ ಶುಭಾಶಯ ಕೋರಿದ ರಾಹುಲ್ ಗಾಂಧಿ
ಇಂಫಾಲ್​​ನಲ್ಲಿ ರಾಹುಲ್ ಗಾಂಧಿ
TV9 Web
| Edited By: |

Updated on: Mar 08, 2022 | 3:52 PM

Share

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (International Women’s Day) ನಿಮಿತ್ತ ಮಹಿಳೆಯರಿಗೆ ಶುಭಾಶಯ ಕೋರಿದ್ದಾರೆ. ಹಾಗೇ, ಬಹುಕಾಲದಿಂದ ಈಡೇರದೆ ಹಾಗೇ ಇರುವ ತಮ್ಮ ಆಶೋತ್ತರಗಳನ್ನು ನೆರವೇರಿಸಿಕೊಳ್ಳಬೇಕು ಎಂದೂ ಕರೆ ಕೊಟ್ಟಿದ್ದಾರೆ.  ಟ್ವೀಟ್ ಮಾಡಿರುವ ರಾಹುಲ್​ ಗಾಂಧಿ, ಮಹಿಳೆಯರು ತಮ್ಮ ಬುದ್ಧಿವಂತಿಕೆ, ನಿಷ್ಠೆ ಮತ್ತು ಶಕ್ತಿಯಿಂದ ಸಮಾಜವನ್ನೇ ಪರಿವರ್ತಿಸಬಲ್ಲರು. ದೀರ್ಘಕಾಲದಿಂದ ಬಾಕಿ ಇರುವ ಅವಶ್ಯಕತೆಗಳನ್ನೆಲ್ಲ ಅವರು ಪಡೆಯಬೇಕು. ಎಲ್ಲ ಮಹಿಳೆಯರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಶುಭಾಶಯಗಳು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಕೂಡ ತನ್ನ ಟ್ವಿಟರ್​ ಅಕೌಂಟ್​ನಲ್ಲಿ ಮಹಿಳಾ ದಿನಾಚರಣೆ ಶುಭಾಶಯ ಕೋರಿದೆ.  ದೇಶದ.. ಇಡೀ ಜಗತ್ತಿನ ಪ್ರತಿ ಮಹಿಳೆಯ ಪರಿಕಲ್ಪನೆಗಳು, ಶಕ್ತಿ, ಧೈರ್ಯ, ಸಹನೆ, ದಯೆಗೆ ನಾವು ತಲೆ ಬಾಗುತ್ತೇವೆ. ನೀವು ಪ್ರತಿಯೊಬ್ಬರೂ ಭರವಸೆ ಮತ್ತು ಸಂತೋಷವನ್ನು ಎತ್ತಿ ಹಿಡಿಯುತ್ತೀರಿ. ಮಹಿಳಾ ಶಕ್ತಿಯ ಕೈಯಲ್ಲಿ ಅಧಿಕಾರ ಬಂದಾಗ ಅಲ್ಲಿ ಸುಳ್ಳು, ಕಪಟತೆ, ತಾರತಮ್ಯ,  ದಬ್ಬಾಳಿಕೆಗೆ ಆಸ್ಪದ ಸಿಗುವುದಿಲ್ಲ. ಅವರ ಶ್ರದ್ಧೆ, ಸಂಕಲ್ಪ ಮತ್ತು ಸತ್ಯ-ನ್ಯಾಯಕ್ಕಾಗಿ ಅವರು ಮಾಡುವ ತ್ಯಾಗ ಸದಾ ಮೇಲುಗೈ ಸಾಧಿಸುತ್ತದೆ. ಇಂಥ ನಾರಿಶಕ್ತಿಗೆ ನಮ್ಮ ಸೆಲ್ಯೂಟ್ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಕಾಂಗ್ರೆಸ್​ನ ಹಲವು ಮುಖಂಡರೂ ಕೂಡ ಟ್ವೀಟ್ ಮೂಲಕ ಮಹಿಳಾ ದಿನಾಚರಣೆ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: Women‘s Day 2022: ಶೆಲ್ಫಿಗೇರುವ ಮುನ್ನ: ‘ಧೃತಿಗೆಡದ ಹೆಜ್ಜೆಗಳು’ ಧೃತಿ ಮಹಿಳಾ ಮಾರುಕಟ್ಟೆಯ ಯಶೋಗಾಥೆ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್