AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಆಂಧ್ರಪ್ರದೇಶದಲ್ಲಿ ಈ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ!

ವಾಸ್ತವವಾಗಿ ಗೂಗೂಡು ಗ್ರಾಮದ ದಲಿತರೂ ಶ್ರೀ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ಪ್ರವೇಶಿಸುವುದಿಲ್ಲ. ಇದೂ ಕೂಡ ಬಹಳ ಕಾಲದಿಂದಲೂ ಇರುವ ಅಪವಾದ... ಆದರೆ ಯಾರೂ ನಿರ್ಬಂಧ ಹೇರಿಲ್ಲ. ಇಲ್ಲಿಯ ಪದ್ಧತಿಯಂತೆ ಮಹಿಳೆಯರು ಮತ್ತು ದಲಿತರು ದೇವಸ್ಥಾನ ಪ್ರವೇಶಿಸುವಂತಿಲ್ಲ.

Andhra Pradesh: ಆಂಧ್ರಪ್ರದೇಶದಲ್ಲಿ ಈ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ!
ಆಂಧ್ರದಲ್ಲಿ ಈ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ!
ಸಾಧು ಶ್ರೀನಾಥ್​
|

Updated on: Jul 28, 2023 | 1:30 PM

Share

ಅನಂತಪುರ, ಜುಲೈ 28: ನಾರಪಾಲ ಮಂಡಲದ ಗೂಗುಡು ಶ್ರೀ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ಒಂದು ಪ್ರತ್ಯೇಕತೆಯ ವಿಶೇಷವಿದೆ. ಈ ದೇವಾಲಯದೊಳಕ್ಕೆ ಮಹಿಳೆಯರು ಪ್ರವೇಶಿಸುವುದಿಲ್ಲ… ಏಕೆಂದರೆ ಈ ದೇವಾಲಯಕ್ಕೆ ಮಹಿಳೆಯರು ಪ್ರವೇಶ ಮಾಡುವುದಿಲ್ಲ ಎಂಬ ಎಂಬ ಆಚಾರ ಮೊದಲಿನಿಂದಲೂ ಇದೆ. ಆದರೆ ಮಹಿಳೆಯರು ದೇವಸ್ಥಾನ ಪ್ರವೇಶಿಸಬಾರದು ಎಂಬ ಲಿಖಿತ ನಿಯಮವೇನೂ ಇಲ್ಲ. 13 ವರ್ಷದೊಳಗಿನ ಹುಡುಗಿಯರು ಒಳಗೆ ಹೋಗಿ ಸ್ವಾಮಿಯ ದರ್ಶನ ಮಾಡುತ್ತಾರೆ. ಆದರೆ 13 ವರ್ಷ ಮೇಲ್ಪಟ್ಟ ಮಹಿಳೆಯರು ತಾವಾಗಿಯೇ ದೇವಸ್ಥಾನ ಪ್ರವೇಶಿಸುವುದಿಲ್ಲ. ಮಹಿಳೆಯರು ಸಾಮಾನ್ಯವಾಗಿ ತಮ್ಮ ಮಾಸಿಕ ಅವಧಿಯಲ್ಲಿ ಯಾವುದೇ ದೇವಸ್ಥಾನಕ್ಕೆ ಹೋಗುವುದಿಲ್ಲ ಎಂಬುದು ಗಮನಾರ್ಹ.

ಅದೇ ರೀತಿ ಹಿಂದಿನಿಂದಲೂ ಶ್ರೀ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವಿರಲಿಲ್ಲ. ಕಾಲಕ್ರಮೇಣ ಮಹಿಳೆಯರು ದೇವಸ್ಥಾನದ ಒಳಗೆ ಹೋಗುವುದನ್ನು ಸಂಪೂರ್ಣವಾಗಿ ನಿಲ್ಲಿಸಿ ದರ್ಶನ ಪಡೆಯುವುದನ್ನು ನಿಲ್ಲಿಸಿದರು… ಅಂದಿನಿಂದ ದೇವಸ್ಥಾನದೊಳಗೆ ಮಹಿಳೆಯರಿಗೆ ಪ್ರವೇಶವಿಲ್ಲ ಎಂಬ ಪ್ರಚಾರವೂ ನಡೆಯುತ್ತಿತ್ತು… ವಾಸ್ತವವಾಗಿ ಅಂತಹ ಲಿಖಿತ ನಿಯಮವೇನೂ ಇಲ್ಲ…

ಅದರಂತೆ ಅನಾದಿ ಕಾಲದ ಸಂಪ್ರದಾಯದಂತೆ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶಿಸುವುದಿಲ್ಲ… ಮಾಜಿ ಸಚಿವೆ ಶೈಲಜಾ ನಾಥ್ ಅವರು ಸಚಿವರಾಗಿದ್ದ ಅವಧಿಯಲ್ಲಿ ಗೂಗೂಡು ಗ್ರಾಮದ ಕುಳ್ಳಾಯಿ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಅಪಘಾತದಲ್ಲಿ ಕೈ ಮುರಿದುಕೊಂಡಿದ್ದರು. ಹಾಗಾಗಿ ಅಂದಿನಿಂದ ಮಾಜಿ ಸಚಿವೆ ಶೈಲಜ ನಾಥ್ ಕೂಡ ದೇವಸ್ಥಾನದ ಹೊರಗೇ ಉಳಿದುಕೊಂಡಿದ್ದರು. ಅವರು ಹೊರಗಡೆಯಿಂದ ದೇವರ ದರ್ಶನ ಪಡೆಯುತ್ತಾರೆಯೇ ಹೊರತು, ದೇವಸ್ಥಾನದೊಳಕ್ಕೆ ಪ್ರವೇಶಿಸುವುದಿಲ್ಲ.

ವಾಸ್ತವವಾಗಿ ಗೂಗೂಡು ಗ್ರಾಮದ ದಲಿತರೂ ದೇವಸ್ಥಾನಕ್ಕೆ ಪ್ರವೇಶಿಸುವುದಿಲ್ಲ. ಇದೂ ಕೂಡ ಬಹಳ ಕಾಲದಿಂದಲೂ ಇರುವ ಅಪವಾದ… ದಲಿತರ ಪ್ರವೇಶಕ್ಕೆ ಸಹ ಯಾರೂ ನಿರ್ಬಂಧ ಹೇರಿಲ್ಲ. ಕೆಲವು ವರ್ಷಗಳಿಂದ ಇಲ್ಲಿಯ ಪದ್ಧತಿಯಂತೆ ಮಹಿಳೆಯರು ಮತ್ತು ದಲಿತರಿಗೆ ದೇವಸ್ಥಾನ ಪ್ರವೇಶಿಸುವಂತಿಲ್ಲ. ಹೊರಗಿನಿಂದ ಸ್ವಾಮಿಯ ದರ್ಶನ ಮಾಡುತ್ತಾರೆ ಅಷ್ಟೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!