AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಾಗಿ ನಿಂತು ಕೊರೊನಾ ಮಾತೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ನೂರಾರು ಮಹಿಳೆಯರು; ಪಂಡಿತರೇ ಹೇಳಿದ್ದಾರಂತೆ !

ಮಾತಾ ಕೊರೊನಾವನ್ನು ಶಾಂತಗೊಳಿಸಲು 21ದಿನಗಳ ಕಾಲ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದೇವೆ. ಹೀಗೆ ಪ್ರಾರ್ಥನೆ ಸಲ್ಲಿಸುವುದರಿಂದ ಸಾಂಕ್ರಾಮಿಕ ರೋಗ ಖಂಡಿತ ನಿರ್ಮೂಲನವಾಗುತ್ತದೆ ಎಂಬ ಭರವಸೆ ಇದೆ ಎನ್ನುತ್ತಾರೆ ಇಲ್ಲಿನ ಮಹಿಳೆಯರು.

ಸಾಲಾಗಿ ನಿಂತು ಕೊರೊನಾ ಮಾತೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ನೂರಾರು ಮಹಿಳೆಯರು; ಪಂಡಿತರೇ ಹೇಳಿದ್ದಾರಂತೆ !
ಉತ್ತರ ಪ್ರದೇಶದ ಹಳ್ಳಿಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಮಹಿಳೆಯರು
Lakshmi Hegde
|

Updated on: May 16, 2021 | 6:59 PM

Share

ನೊಯ್ಡಾ: ಯಾವ ಲಾಕ್​ಡೌನ್​..ಕರ್ಫ್ಯೂದಿಂದಲೂ ಕೊರೊನಾ ವೈರಸ್​​ನ್ನು ಹತ್ತಿಕ್ಕಲು ಸಾಧ್ಯವಾಗುತ್ತಿಲ್ಲ. ಒಂದೆಡೆ ಲಸಿಕೆ ಅಭಿಯಾನ ನಡೆಯುತ್ತಿದ್ದರೂ ಇನ್ನೊಂದೆಡೆ ಸೋಂಕಿನ ತೀವ್ರತೆ ಏರುತ್ತಿದೆ. ಇನ್ನೇನು ದಾರಿ ಕಾಣದ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ 100ಕ್ಕೂ ಹೆಚ್ಚು ಮಹಿಳೆಯರು ಒಂದೆಡೆ ಸಾಲಾಗಿ ನಿಂತು, ಕೊರೊನಾ ಒಂದು ಮಾತೆ ಎಂದು ಪರಿಗಣಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ವಾರಾಣಸಿ ಮತ್ತು ಕುಶಿನಗರ ಜಿಲ್ಲೆಗಳ ಹಳ್ಳಿಗಳಲ್ಲಿ ಕೊರೊನಾವನ್ನು ದೈವೀಶಕ್ತಿ ಇರುವ ಮಾತೆಯೆಂದು ಪೂಜಿಸಲಾಗುತ್ತಿದೆ. ಕೋಪವನ್ನು ಕಡಿಮೆ ಮಾಡಿಕೊಂಡು ಎಲ್ಲರನ್ನೂ ರಕ್ಷಿಸು, ಪ್ರಾಣವನ್ನು ಉಳಿಸು ಎಂದು ಮಹಿಳೆಯರು ಬೇಡಿಕೊಳ್ಳುತ್ತಿದ್ದಾರೆ. ಹೀಗೆ ಪ್ರಾರ್ಥನೆ ಸಲ್ಲಿಸುವ ಮಹಿಳೆಯರು ಮಾಸ್ಕ್​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಾಲಾಗಿ ನಿಂತು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಕುಶಿನಗರ್​​ ನಿವಾಸಿ ಸುರಿಲಿ ದೇವಿ, ನಾವು ಮಾತಾ ಕೊರೊನಾವನ್ನು ಶಾಂತಗೊಳಿಸಲು 21ದಿನಗಳ ಕಾಲ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದೇವೆ. ಹೀಗೆ ಪ್ರಾರ್ಥನೆ ಸಲ್ಲಿಸುವುದರಿಂದ ಸಾಂಕ್ರಾಮಿಕ ರೋಗ ಖಂಡಿತ ನಿರ್ಮೂಲನವಾಗುತ್ತದೆ ಎಂಬ ಭರವಸೆ ಇದೆ. ಈ ಬಗ್ಗೆ ನಮಗೆ ಹಲವು ಪಂಡಿತರೇ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಭಾಗದ ಅನೇಕರು ಪ್ರಾರ್ಥನೆಯಿಂದ ಕೊರೊನಾ ನಿರ್ಮೂಲನ ಆಗುತ್ತದೆ ಎಂದೇ ನಂಬಿಕೊಂಡಿದ್ದಾರೆ. ಅಷ್ಟೇ ಅಲ್ಲ, ಕೊರೊನಾ ಮಾತೆ ನಮ್ಮನ್ನು ಆಶೀರ್ವದಿಸಿ, ಖಂಡಿತ ಈ ಗ್ರಾಮ, ಜಗತ್ತಿನಿಂದ ದೂರವಾಗುತ್ತಾಳೆ ಎಂದು ಇನ್ನೊಬ್ಬ ಮಹಿಳೆ ಈಶ್ವರಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ

ಮಾನಸಿಕ ಅಸ್ವಸ್ಥರನ್ನು ಉಪಚರಿಸಿದ ಪೊಲೀಸರು; ಖಾಕಿ ಮಾನವಿಯತೆಗೆ ಸಾರ್ವಜನಿಕರಿಂದ ಮೆಚ್ಚುಗೆ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ