Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿ ಇದ್ದರೆ ಜಗಳ ಜಾಸ್ತಿ, ಪ್ರಾಂಶುಪಾಲರಿಗೆ ತಲೆನೋವು: ರಾಜಸ್ಥಾನದ ಶಿಕ್ಷಣ ಸಚಿವ

Govind Singh Dotasra ಜೈಪುರದಲ್ಲಿ ಸೋಮವಾರ ನಡೆದ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಹೆಚ್ಚು ಮಹಿಳಾ ಸಿಬ್ಬಂದಿಯನ್ನು ಹೊಂದಿರುವ ಶಾಲೆಗಳಲ್ಲಿ ಜಗಳಗಳು ಹೆಚ್ಚು. ಈ ತಲೆನೋವಿಗೆ ಪ್ರಾಂಶುಪಾಲರು ಅಥವಾ ಶಿಕ್ಷಕರು ಸಾರಿಡಾನ್ (ತಲೆನೋವು ನಿವಾರಕ ಔಷಧಿ) ತಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ಶಾಲೆಯಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿ ಇದ್ದರೆ ಜಗಳ ಜಾಸ್ತಿ, ಪ್ರಾಂಶುಪಾಲರಿಗೆ ತಲೆನೋವು: ರಾಜಸ್ಥಾನದ ಶಿಕ್ಷಣ ಸಚಿವ
ಗೋವಿಂದ್ ಸಿಂಗ್ ಡೋಟಾಸರಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 13, 2021 | 1:49 PM

ಜೈಪುರ: ಮಹಿಳೆಯರು ಹೆಚ್ಚು ಜಗಳ ಮಾಡುತ್ತಾರೆ. ಮಹಿಳಾ ಸಿಬ್ಬಂದಿ ತಮ್ಮೊಳಗೆ ಇದಕ್ಕೆ ಪರಿಹಾರ ಕಂಡುಕೊಂಡರೆ “ಅವರು ಯಾವಾಗಲೂ ಪುರುಷರಿಗಿಂತ ಮುಂದಿರುತ್ತಾರೆ” ಎಂದು ರಾಜಸ್ಥಾನ (Rajasthan) ಶಿಕ್ಷಣ ಸಚಿವ ಗೋವಿಂದ್ ಸಿಂಗ್ ಡೋಟಾಸರಾ (Govind Singh Dotasra) ಹೇಳಿದ್ದಾರೆ. ಜೈಪುರದಲ್ಲಿ ಸೋಮವಾರ ನಡೆದ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಹೆಚ್ಚು ಮಹಿಳಾ ಸಿಬ್ಬಂದಿಯನ್ನು ಹೊಂದಿರುವ ಶಾಲೆಗಳಲ್ಲಿ ಜಗಳಗಳು ಹೆಚ್ಚು. ಈ ತಲೆನೋವಿಗೆ ಪ್ರಾಂಶುಪಾಲರು ಅಥವಾ ಶಿಕ್ಷಕರು ಸಾರಿಡಾನ್ (ತಲೆನೋವು ನಿವಾರಕ ಔಷಧಿ) ತಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ. “ನನ್ನ ವಿಭಾಗದ ಮುಖ್ಯಸ್ಥನಾಗಿ ಹೇಳುತ್ತಿದ್ದೇನೆ.  ಹೆಚ್ಚು ಮಹಿಳಾ ಸಿಬ್ಬಂದಿಯನ್ನು ಹೊಂದಿರುವ ಶಾಲೆಗಳಲ್ಲಿ ವಾರೇ ನ್ಯಾರೇ ಎಂದು ಜಗಳಗಳಾಗುತ್ತವೆ . ಕೆಲವೊಮ್ಮೆ ರಜೆಗಾಗಿ ಜಗಳಗಳು ನಡೆಯುತ್ತವೆ, ಇತರ ದಿನಗಳಲ್ಲಿ ಬೇರೆ ವಿಷಯಗಳಿಗೆ ಜಗಳವಾಗುತ್ತದೆ. ಪ್ರಾಂಶುಪಾಲರು ಅಥವಾ ಇತರ ಶಿಕ್ಷಕರು ಸಾರಿಡಾನ್ ಅನ್ನು ಆಶ್ರಯಿಸಬೇಕಾಗುತ್ತದೆ “ಎಂದು ಸಚಿವರು ಹೇಳಿದ್ದಾರೆ.

ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರೂ ಆಗಿರುವ ಡೋಟಾಸರಾ, ರಾಜಸ್ಥಾನ ಸರ್ಕಾರವು ಯಾವಾಗಲೂ ಮಹಿಳೆಯರ ಸುರಕ್ಷತೆ ಮತ್ತು ಸೌಕರ್ಯವನ್ನು ಖಾತ್ರಿಪಡಿಸುತ್ತದೆ ಮತ್ತು ಉದ್ಯೋಗಗಳಲ್ಲಿ ಆದ್ಯತೆಯ ಹುದ್ದೆಗಳನ್ನು ನೀಡುತ್ತದೆ ಎಂದು ಹೇಳಿದರು.

ಆದಾಗ್ಯೂ , ಮಹಿಳಾ ಸಿಬ್ಬಂದಿ ಯಾವಾಗಲೂ ತಮ್ಮಲ್ಲಿ ಸಮಸ್ಯೆಗಳನ್ನು ಹೊಂದಿರುತ್ತಾರೆ ಎಂದು ಸಚಿವರು ಹೇಳಿದ್ದಾರೆ .”ನೀವು ಈ ಸಣ್ಣ ವಿಷಯಗಳನ್ನು ಸರಿಪಡಿಸಿದರೆ, ನೀವು ಯಾವಾಗಲೂ ಪುರುಷರಿಗಿಂತ ಮುಂದಿರುತ್ತೀರಿ ಎಂದು ನಾನು ನಂಬುತ್ತೇನೆ” ಎಂದು ಮಹಿಳೆಯರನ್ನುದ್ದೇಶಿಸಿ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: PM Gatishakti ಗತಿಶಕ್ತಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಇದನ್ನೂ ಓದಿ: ಭಾರತದ ಆಧುನಿಕ ಮಹಿಳೆಯರಿಗೆ ಮದುವೆ, ಮಕ್ಕಳೇ ಬೇಡವಾಗಿದೆ; ಪಾಶ್ಚಿಮಾತ್ಯ ಸಂಸ್ಕೃತಿ ಬಗ್ಗೆ ಸಚಿವ ಸುಧಾಕರ್ ಬೇಸರ

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್