AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: ಕಚ್​ನ ಬಂದರಿನಲ್ಲಿ 9000 ಕೋಟಿ ರೂ.ಮೌಲ್ಯದ ಮಾದಕ ದ್ರವ್ಯ ವಶ; ಅಫ್ಘಾನಿಸ್ತಾನದಿಂದ ಬಂದ ಡ್ರಗ್ಸ್​

ಕಳೆದ ಎರಡು ದಿನಗಳ ಹಿಂದೆ ಇದೇ ಬಂದರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​ನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

Gujarat: ಕಚ್​ನ ಬಂದರಿನಲ್ಲಿ 9000 ಕೋಟಿ ರೂ.ಮೌಲ್ಯದ ಮಾದಕ ದ್ರವ್ಯ ವಶ; ಅಫ್ಘಾನಿಸ್ತಾನದಿಂದ ಬಂದ ಡ್ರಗ್ಸ್​
ಮುಂದ್ರಾ ಬಂದರಿನಲ್ಲಿ ಜಪ್ತಿ ಮಾಡಲಾದ ಹೆರೋಯಿನ್​ (ಫೋಟೋ ಕೃಪೆ-ಇಂಡಿಯಾ ಟುಡೆ)
TV9 Web
| Edited By: |

Updated on:Sep 19, 2021 | 5:35 PM

Share

ಗುಜರಾತ್​​ನ ಕಚ್​​ನಲ್ಲಿರುವ ಮುಂದ್ರಾ ಬಂದರಿನಲ್ಲಿ ಸುಮಾರು 9000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​​ಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ನಿಷೇಧಿತ ಹೆರೋಯಿನ್​ನ್ನು ಅಫ್ಘಾನಿಸ್ತಾನದಿಂದ ತರಲಾಗಿದೆ. ಇದು ಕಳ್ಳವ್ಯಾಪಾರ ಎಂದು ಡಿಆರ್​ಐ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಈ ಮಾದಕದ್ರವ್ಯವನ್ನು ಟಾಲ್ಕಂ ಪೌಡರ್​ ಎಂಬಂತೆ ಬಿಂಬಿಸಿ ಬಂದರಿಗೆ ತರಲಾಗುತ್ತಿದೆ ಎಂದೂ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಶುರುವಾಗಿದೆ.  

ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಅಶಿ ಟ್ರೇಡಿಂಗ್​ ಸಂಸ್ಥೆ ಅಫ್ಘಾನಿಸ್ತಾನದಿಂದ ಕಂಟೇನರ್​ಗಳು ಮೂಲಕ ಇಷ್ಟು ದೊಡ್ಡ ಪ್ರಮಾಣದ ಹೆರೋಯಿನ್​ ಆಮದು ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.  ಕಳೆದ ಎರಡು ದಿನಗಳ ಹಿಂದೆ ಇದೇ ಬಂದರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಮೌಲ್ಯದ ಹೆರೋಯಿನ್​ನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಅದೂ ಕೂಡ ಟಾಲ್ಕಂ ಪೌಡರ್​ ಜತೆಗೇ ಬಂದಿತ್ತು. ಪ್ರತಿಬಾರಿಯೂ ಹೀಗೆ ಟಾಲ್ಕಂ ಪೌಡರ್​ ಜತೆಗೇ ಬರುವ ಹೆರೋಯಿನ್​ ದೊಡ್ಡ ತಲೆನೋವಾಗಿದೆ. ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹೆರೋಯಿನ್​ ಹೊತ್ತ ಶಿಪಿಂಗ್​ ಕಂಟೇನರ್​ಗಳು ಬಂದರಿಗೆ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಕಿಂಗ್​ಪಿನ್​​ ಯಾರೆಂದು ಪತ್ತೆ ಹಚ್ಚಲು ಗುಪ್ತಚರ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರ ಯಾವ ಹಂತದಲ್ಲಿದೆ? ಇಲ್ಲಿದೆ ಕುತೂಹಲಕರ ಮಾಹಿತಿ

ಉತ್ತರಾಖಂಡ್​​ ಜನರಿಗೆ ಭರ್ಜರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್​; 6 ತಿಂಗಳಲ್ಲಿ ಲಕ್ಷ ಉದ್ಯೋಗ ಸೃಷ್ಟಿ

Published On - 5:34 pm, Sun, 19 September 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ