AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷದ ಬಳಿಕ ವುಹಾನ್​ನಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ; ಪ್ರತಿಯೊಬ್ಬರಿಗೂ ಎನ್​​ಎಟಿ ಮಾಡುವುದಾಗಿ ಹೇಳಿದ ಸ್ಥಳೀಯ ಆಡಳಿತ

ವುಹಾನ್​​ನಲ್ಲಿಯೇ ಮೊದಲು ಕೊರೊನಾ ವೈರಸ್​ ಹುಟ್ಟಿದ್ದಾದರೂ, ನಂತರ ಅಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಮೂಲಕ ಸೋಂಕನ್ನು ತೊಡೆದುಹಾಕಲಾಗಿತ್ತು. ಇದೀಗ ಮತ್ತೆ ಏಳು ವಲಸೆ ಕಾರ್ಮಿಕರಲ್ಲಿ ಸೋಂಕು ಪತ್ತೆಯಾಗಿದೆ.

ವರ್ಷದ ಬಳಿಕ ವುಹಾನ್​ನಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ; ಪ್ರತಿಯೊಬ್ಬರಿಗೂ ಎನ್​​ಎಟಿ ಮಾಡುವುದಾಗಿ ಹೇಳಿದ ಸ್ಥಳೀಯ ಆಡಳಿತ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 03, 2021 | 2:57 PM

Share

ಬೀಜಿಂಗ್​: ಮಧ್ಯ ಚೀನಾದ ವುಹಾನ್(Wuhan)​ನಲ್ಲಿ ಒಂದು ವರ್ಷದ ನಂತರ ಮತ್ತೆ ಕೊರೊನಾ ವೈರಸ್ ಪ್ರಕರಣ ದಾಖಲಾಗಿದೆ. ಅದರಲ್ಲೂ ಈಗ ಕೊರೊನಾ (Coronavirus) ಪತ್ತೆಯಾದವರಿಗೆ ಯಾವುದೇ ಟ್ರಾವೆಲ್​ ಹಿಸ್ಟರಿ ಇಲ್ಲ. ಸ್ಥಳೀಯವಾಗಿಯೇ ಪತ್ತೆಯಾದ ಪ್ರಕರಣ ಎಂದು ಅಲ್ಲಿನ ಆಡಳಿತ ಹೇಳಿದೆ. ಹಾಗೇ, ಇದೀಗ ಕೊರೊನಾ ಪತ್ತೆಯಾದ ಬೆನ್ನಲ್ಲೇ, ಇಡೀ ವುಹಾನ್​ನಲ್ಲಿ ಪ್ರತಿಯೊಬ್ಬರಿಗೂ ಕೊರೊನಾ ತಪಾಸಣೆ ಮಾಡುವುದಾಗಿ ಸ್ಥಳೀಯ ಸರ್ಕಾರ ತಿಳಿಸಿದೆ.

ವುಹಾನ್​​ನಲ್ಲಿ ಸುಮಾರು 11 ಮಿಲಿಯನ್​ ಜನರಿದ್ದಾರೆ. ಇಲ್ಲೀಗ 1 ವರ್ಷಕ್ಕಿಂತಲೂ ಹೆಚ್ಚು ಸಮಯವಾದ ಬಳಿಕ ಈಗ ಸ್ಥಳೀಯವಾಗಿಯೇ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಹಾಗಾಗಿ, ಕೂಡಲೇ ಸಮಗ್ರ ನ್ಯೂಕ್ಲಿಯರ್​ ಆ್ಯಸಿಡ್​ ಟೆಸ್ಟಿಂಗ್​ (NAT)ನ್ನು ಪ್ರಾರಂಭಿಸುತ್ತೇವೆ. ಇಲ್ಲಿನ ಪ್ರತಿಯೊಬ್ಬರಿಗೂ ಈ ಟೆಸ್ಟ್ ಮಾಡಲಾಗುವುದು ಎಂದು ವುಹಾನ್​ ಹಿರಿಯ ಅಧಿಕಾರಿ ಲಿ ತಾವೋ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ​

ವುಹಾನ್​​ನಲ್ಲಿಯೇ ಮೊದಲು ಕೊರೊನಾ ವೈರಸ್​ ಹುಟ್ಟಿದ್ದಾದರೂ, ನಂತರ ಅಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಮೂಲಕ ಸೋಂಕನ್ನು ತೊಡೆದುಹಾಕಲಾಗಿತ್ತು. ಇದೀಗ ಮತ್ತೆ ಏಳು ವಲಸೆ ಕಾರ್ಮಿಕರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಚೀನಾಕ್ಕೆ ಡೆಲ್ಟಾ ರೂಪಾಂತರಿ ವೈರಾಣುವಿನ ಕಾಟವೂ ಅಧಿಕವಾಗಿದೆ. ಸುಮಾರು 300 ಡೆಲ್ಟಾ ರೂಪಾಂತರಿ ಪ್ರಕರಣಗಳು ಪತ್ತೆಯಾಗಿದ್ದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪರಿಸ್ಥಿತಿ ನೋಡಿಕೊಂಡು ಕರ್ಫ್ಯೂ ಅವಧಿ ವಿಸ್ತರಣೆ; ದಾವಣಗೆರೆಯಲ್ಲಿ ವಾರಾಂತ್ಯಕ್ಕೆ ದೇಗುಲಗಳಿಗೆ ಪ್ರವೇಶವಿಲ್ಲ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ