AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NO ಬ್ಯಾಂಕ್ ಆದ Yes Bank: ಫೋನ್ ಪೇ ಗ್ರಾಹಕರು ಕಂಗಾಲು!

ಮುಂಬೈ: ದೇಶದ ಪ್ರಮುಖ ಖಾಸಗಿ ವಾಣಿಜ್ಯ ಬ್ಯಾಂಕ್ ಆದ ಯಸ್​ ಬ್ಯಾಂಕ್ ಸೇವೆಗಳಿಗೆ ಆರ್​ಬಿಐ ನಿರ್ಬಂಧ ಹೇರಿ ಬಹುತೇಕ ಸೇವೆಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ಯಸ್​ ಬ್ಯಾಂಕ್ ಜೊತೆಗೆ ವ್ಯವಹಾರ ನಡೆಸುತ್ತಿರುವ ಪ್ರಮುಖ ಕಂಪನಿಗಳಿಗೆ ಭಾರಿ ಹೊಡೆತ ಬಿದ್ದಿದೆ. 50 ಸಾವಿರ ರೂ. ಮಾತ್ರವೇ ಟ್ರಾನ್ಸಾಕ್ಷನ್ ನಡೆಸಬೇಕು ಎಂಬ ಕಟ್ಟಾಜ್ಞೆಯನ್ನು ಆರ್​ಬಿಐ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಮುಖ ಆನ್​ಲೈನ್ ಸೇವೆಗಳನ್ನು ಒದಗಿಸುತ್ತಿದ್ದ ಫೋನ್ ಪೇ ಕಂಪನಿಗೆ ಭಾರಿ ಹೊಡೆತ ಬಿದ್ದಿದೆ. ಎಷ್ಟರಮಟ್ಟಿಗೆ ಅಂದರೆ ಫೋನ್ ಪೇ […]

NO ಬ್ಯಾಂಕ್ ಆದ Yes Bank: ಫೋನ್ ಪೇ ಗ್ರಾಹಕರು ಕಂಗಾಲು!
ಸಾಧು ಶ್ರೀನಾಥ್​
|

Updated on:Mar 06, 2020 | 1:07 PM

Share

ಮುಂಬೈ: ದೇಶದ ಪ್ರಮುಖ ಖಾಸಗಿ ವಾಣಿಜ್ಯ ಬ್ಯಾಂಕ್ ಆದ ಯಸ್​ ಬ್ಯಾಂಕ್ ಸೇವೆಗಳಿಗೆ ಆರ್​ಬಿಐ ನಿರ್ಬಂಧ ಹೇರಿ ಬಹುತೇಕ ಸೇವೆಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ಯಸ್​ ಬ್ಯಾಂಕ್ ಜೊತೆಗೆ ವ್ಯವಹಾರ ನಡೆಸುತ್ತಿರುವ ಪ್ರಮುಖ ಕಂಪನಿಗಳಿಗೆ ಭಾರಿ ಹೊಡೆತ ಬಿದ್ದಿದೆ. 50 ಸಾವಿರ ರೂ. ಮಾತ್ರವೇ ಟ್ರಾನ್ಸಾಕ್ಷನ್ ನಡೆಸಬೇಕು ಎಂಬ ಕಟ್ಟಾಜ್ಞೆಯನ್ನು ಆರ್​ಬಿಐ ಜಾರಿಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಮುಖ ಆನ್​ಲೈನ್ ಸೇವೆಗಳನ್ನು ಒದಗಿಸುತ್ತಿದ್ದ ಫೋನ್ ಪೇ ಕಂಪನಿಗೆ ಭಾರಿ ಹೊಡೆತ ಬಿದ್ದಿದೆ. ಎಷ್ಟರಮಟ್ಟಿಗೆ ಅಂದರೆ ಫೋನ್ ಪೇ ವ್ಯವಹಾರಗಳೇ ಸ್ಥಗಿತಗೊಂಡು ಬಿಟ್ಟಿವೆ. ಇದರಿಂದ ಅನಾಯಾಸವಾಗಿ ಹಣಕಾಸು ಟ್ರಾನ್ಸಾಕ್ಷನ್ ಮಾಡುತ್ತಿದ್ದ ಫೋನ್ ಪೇ ಗ್ರಾಹಕರು ಕಂಗಾಲಾಗಿದ್ದಾರೆ.

ಯಸ್ ಬ್ಯಾಂಕ್ ವ್ಯವಹಾರಗಳಿಗೆ RBI ನಿರ್ಬಂಧ: ಏನಾಗಿದೆಯೆಂದರೆ ಯಸ್ ಬ್ಯಾಂಕ್ ವ್ಯವಹಾರಗಳಿಗೆ ಆರ್​ಬಿಐ ನಿರ್ಬಂಧ ಹೇರಿದೆ. ಏಕೆಂದರೆ ಯಸ್ ಬ್ಯಾಂಕ್ ಮಾರುಕಟ್ಟೆ ಮೌಲ್ಯ ಸುಮಾರು 9ಸಾವಿರ ಕೋಟಿ ರೂ. ಇದ್ದು, ಅದರ NPA ಅಂದ್ರೆ ಸಾಲದ ಮೊತ್ತವೇ 10 ಸಾವಿರ ಕೋಟಿಗಿಂತ ಅಧಿಕವಾಗಿದೆ. ಇದನ್ನು ಮನಗಂಡ ಆರ್​ಬಿಐ ತಕ್ಷಣವೇ ಎಚ್ಚೆತ್ತು ಯಸ್ ಬ್ಯಾಂಕ್ ವ್ಯವಹಾರಗಳಿಗೆ ಬೀಗ ಜಡಿದಿದೆ. ಈ ಮಧ್ಯೆ, ಯಸ್ ಬ್ಯಾಂಕ್‌ ಷೇರುಗಳು ಸಹ ಶೇ.59ರಷ್ಟು ಕುಸಿದಿದೆ. ಇತ್ತೀಚಿನ ದಿನಗಳಲ್ಲಿ ಖಾಸಗಿ ಬ್ಯಾಂಕೊಂದು ಈ ಪ್ರಮಾಣದಲ್ಲಿ ಪಲ್ಟಿ ಹೊಡೆದಿರುವುದು ಇದೇ ಮೊದಲು.

Published On - 11:40 am, Fri, 6 March 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ