AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NO ಬ್ಯಾಂಕ್ ಆದ Yes Bank: ಫೋನ್ ಪೇ ಗ್ರಾಹಕರು ಕಂಗಾಲು!

ಮುಂಬೈ: ದೇಶದ ಪ್ರಮುಖ ಖಾಸಗಿ ವಾಣಿಜ್ಯ ಬ್ಯಾಂಕ್ ಆದ ಯಸ್​ ಬ್ಯಾಂಕ್ ಸೇವೆಗಳಿಗೆ ಆರ್​ಬಿಐ ನಿರ್ಬಂಧ ಹೇರಿ ಬಹುತೇಕ ಸೇವೆಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ಯಸ್​ ಬ್ಯಾಂಕ್ ಜೊತೆಗೆ ವ್ಯವಹಾರ ನಡೆಸುತ್ತಿರುವ ಪ್ರಮುಖ ಕಂಪನಿಗಳಿಗೆ ಭಾರಿ ಹೊಡೆತ ಬಿದ್ದಿದೆ. 50 ಸಾವಿರ ರೂ. ಮಾತ್ರವೇ ಟ್ರಾನ್ಸಾಕ್ಷನ್ ನಡೆಸಬೇಕು ಎಂಬ ಕಟ್ಟಾಜ್ಞೆಯನ್ನು ಆರ್​ಬಿಐ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಮುಖ ಆನ್​ಲೈನ್ ಸೇವೆಗಳನ್ನು ಒದಗಿಸುತ್ತಿದ್ದ ಫೋನ್ ಪೇ ಕಂಪನಿಗೆ ಭಾರಿ ಹೊಡೆತ ಬಿದ್ದಿದೆ. ಎಷ್ಟರಮಟ್ಟಿಗೆ ಅಂದರೆ ಫೋನ್ ಪೇ […]

NO ಬ್ಯಾಂಕ್ ಆದ Yes Bank: ಫೋನ್ ಪೇ ಗ್ರಾಹಕರು ಕಂಗಾಲು!
ಸಾಧು ಶ್ರೀನಾಥ್​
|

Updated on:Mar 06, 2020 | 1:07 PM

Share

ಮುಂಬೈ: ದೇಶದ ಪ್ರಮುಖ ಖಾಸಗಿ ವಾಣಿಜ್ಯ ಬ್ಯಾಂಕ್ ಆದ ಯಸ್​ ಬ್ಯಾಂಕ್ ಸೇವೆಗಳಿಗೆ ಆರ್​ಬಿಐ ನಿರ್ಬಂಧ ಹೇರಿ ಬಹುತೇಕ ಸೇವೆಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ಯಸ್​ ಬ್ಯಾಂಕ್ ಜೊತೆಗೆ ವ್ಯವಹಾರ ನಡೆಸುತ್ತಿರುವ ಪ್ರಮುಖ ಕಂಪನಿಗಳಿಗೆ ಭಾರಿ ಹೊಡೆತ ಬಿದ್ದಿದೆ. 50 ಸಾವಿರ ರೂ. ಮಾತ್ರವೇ ಟ್ರಾನ್ಸಾಕ್ಷನ್ ನಡೆಸಬೇಕು ಎಂಬ ಕಟ್ಟಾಜ್ಞೆಯನ್ನು ಆರ್​ಬಿಐ ಜಾರಿಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಮುಖ ಆನ್​ಲೈನ್ ಸೇವೆಗಳನ್ನು ಒದಗಿಸುತ್ತಿದ್ದ ಫೋನ್ ಪೇ ಕಂಪನಿಗೆ ಭಾರಿ ಹೊಡೆತ ಬಿದ್ದಿದೆ. ಎಷ್ಟರಮಟ್ಟಿಗೆ ಅಂದರೆ ಫೋನ್ ಪೇ ವ್ಯವಹಾರಗಳೇ ಸ್ಥಗಿತಗೊಂಡು ಬಿಟ್ಟಿವೆ. ಇದರಿಂದ ಅನಾಯಾಸವಾಗಿ ಹಣಕಾಸು ಟ್ರಾನ್ಸಾಕ್ಷನ್ ಮಾಡುತ್ತಿದ್ದ ಫೋನ್ ಪೇ ಗ್ರಾಹಕರು ಕಂಗಾಲಾಗಿದ್ದಾರೆ.

ಯಸ್ ಬ್ಯಾಂಕ್ ವ್ಯವಹಾರಗಳಿಗೆ RBI ನಿರ್ಬಂಧ: ಏನಾಗಿದೆಯೆಂದರೆ ಯಸ್ ಬ್ಯಾಂಕ್ ವ್ಯವಹಾರಗಳಿಗೆ ಆರ್​ಬಿಐ ನಿರ್ಬಂಧ ಹೇರಿದೆ. ಏಕೆಂದರೆ ಯಸ್ ಬ್ಯಾಂಕ್ ಮಾರುಕಟ್ಟೆ ಮೌಲ್ಯ ಸುಮಾರು 9ಸಾವಿರ ಕೋಟಿ ರೂ. ಇದ್ದು, ಅದರ NPA ಅಂದ್ರೆ ಸಾಲದ ಮೊತ್ತವೇ 10 ಸಾವಿರ ಕೋಟಿಗಿಂತ ಅಧಿಕವಾಗಿದೆ. ಇದನ್ನು ಮನಗಂಡ ಆರ್​ಬಿಐ ತಕ್ಷಣವೇ ಎಚ್ಚೆತ್ತು ಯಸ್ ಬ್ಯಾಂಕ್ ವ್ಯವಹಾರಗಳಿಗೆ ಬೀಗ ಜಡಿದಿದೆ. ಈ ಮಧ್ಯೆ, ಯಸ್ ಬ್ಯಾಂಕ್‌ ಷೇರುಗಳು ಸಹ ಶೇ.59ರಷ್ಟು ಕುಸಿದಿದೆ. ಇತ್ತೀಚಿನ ದಿನಗಳಲ್ಲಿ ಖಾಸಗಿ ಬ್ಯಾಂಕೊಂದು ಈ ಪ್ರಮಾಣದಲ್ಲಿ ಪಲ್ಟಿ ಹೊಡೆದಿರುವುದು ಇದೇ ಮೊದಲು.

Published On - 11:40 am, Fri, 6 March 20

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು